• March 14, 2026

Tags : mulayam sing yadav

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ

ಲಕ್ನೋ: ಸಮಾಜವಾದಿ ಪಕ್ಷದ ವರಿಷ್ಠ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಹರ್ಯಾಣದ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಲಾಯಂ ಸಿಂಗ್ ಯಾದವ್ (82) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಮುಲಾಯಂ ಸಿಂಗ್ ಯಾದವ್ ಕಿವಿಗೊಡುತ್ತಿದ್ದರು. ಅತ್ಯಂತ ತಳಮಟ್ಟದಿಂದ ಮುಲಾಯಂ ಸಿಂಗ್ ಯಾದವ್ ಅವರು ಬೆಳೆದುಬಂದಿದ್ದರು. ಜಯಪ್ರಕಾಶ್ ನಾರಾಯಣ್ ಮತ್ತು […]Read More

Phone icon
Call Now
Reach us!
WhatsApp icon
Chat Now