ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗಾಗಿ ಪೊಲೀಸರು ಭಾರಿ ಶೋಧ ನಡೆಸುತ್ತಿದ್ದಾರೆ. ಇದೀಗ ಆರೋಪಿಗಳ ಪತ್ತೆಗೆ ಬಲೆ ಬೀಸಿರುವ ಖಾಕಿ ಪಡೆ ಆರೋಪಿಗಳ ಕುರಿತು ಮಾಹಿತಿ ನೀಡುವವರಿಗೆ ಬಾರಿ ನಗದು ಬಹುಮಾನ ಘೋಷಿಸಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಮುಖ ಆರೋಪಿಗಳ ಕುರಿತು ಮಾಹಿತಿ ನೀಡಿದವರಿಗೆ ಒಟ್ಟು 14 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಎನ್ಐಎ […]Read More
