• June 15, 2026

Tags : muruga shree

ಮುರುಘ ಮಠಕ್ಕೆ ಶೂದ್ರರನ್ನು ಪೀಠಾಧಿಪತಿಯನ್ನಾಗಿ ನೇಮಿಸಿ: ಮಾಜಿ ನಗರಸಭೆ ಅಧ್ಯಕ್ಷ

ಚಿತ್ರದುರ್ಗ: ಪೋಕ್ಸೋ ಪ್ರರಕಣದಲ್ಲಿ ಜೈಲು ಸೇರಿರುವ ಮುರುಘ ಮಠದ ಮುರುಘ ಶ್ರೀ ಸ್ಥಾನಕ್ಕೆ ನೂತನ ಪೀಠಾಧಿಪತಿ ನೇಮಿಸುವಂತೆ ದೊಡ್ಡ ಮಟ್ಟದಲ್ಲಿ ಕೂಗು ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ಶೂನ್ಯ ಪೀಠ ಪರಂಪರೆಯ ಮುರುಘಾ ಮಠಕ್ಕೆ ಶೂದ್ರರನ್ನು ಪೀಠಾಧಿಪತಿಯಾಗಿ ನೇಮಿಸುವಂತೆ ಚಿತ್ರದುರ್ಗ ನಗರಸಭೆಯ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಹೇಳಿಕೆ ನೀಡಿದ್ದು ಈ ಹೇಳಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಮುರುಘಾ ಶ್ರೀ  ಬದಲಾವಣೆಗೆ ಸಭೆ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂತರಾಜ್, ಶೂನ್ಯಪೀಠದ ಪರಂಪರೆಯ ಮಠದಲ್ಲಿ ಸರ್ವಧರ್ಮ, ಜಾತಿಗಳಿಗೂ […]Read More

ಮುರುಘಾ ಮಠದ ನೂತನ ಪೀಠಾಧಿಪತಿಗೆ ಹೆಚ್ಚಿದ ಒತ್ತಡ: ಶ್ರೀಗಳ ವಿಚಾರಣೆ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೋ ಕಾಯಿದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಬದಲಿಗೆ ನೂತನ ಸ್ವಾಮೀಜಿಯನ್ನು ನೇಮಕ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಮುರುಘಾ ಮಠದ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರುವ ಕಾರಣ ದೈನಂದಿನ ಧಾರ್ಮಿಕ ಕಾರ್ಯಗಳು ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಲು ಕಷ್ಟವಾಗುತ್ತಿದೆ. ಹೀಗಾಗಿ ನೂತನ ಸ್ವಾಮೀಜಿ ನೇಮಕ ಮಾಡುವ ಅಗತ್ಯವಿದೆ ಎಂದು ಕೆಲ ಲಿಂಗಾಯತ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಸಭೆ ನಡೆಸಿದ ವೀರಶೈವ ಲಿಂಗಾಯತ ಸಮಾಜದ ಮುಖಂಡರು, ಮಠಕ್ಕೆ ನೂತನ ಪೀಠಾಧಿಪತಿಗಳನ್ನು ನೇಮಿಸಬೇಕು. ಅಲ್ಲದೆ ಕಳಂಕಿತ […]Read More

ಮುರುಘಾ ಸ್ವಾಮೀಜಿಗೆ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾದಿಪತಿ ಮುರುಘಾ ಶ್ರೀಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮುರುಘ ಶ್ರೀಗಳ ಕಸ್ಟಡಿ ಭಾನುವಾರ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್ ಸಿ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕೋಮಲ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಶ್ರೀಗಳ ಸಂಪೂರ್ಣ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಸೆ.14ರ ವರೆಗೆ ನ್ಯಾಯಾಂಗ […]Read More

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ: ತನಿಖೆಗೆ ಸಹಕರಿಸದೆ ಆಸ್ಪತ್ರೆ ಸುತ್ತಾಟ

ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾದಿಪತಿ ಮುರುಘಾ ಶ್ರೀಗಳನ್ನು ಪೋಕ್ಸೋ ಕೇಸ್ ನಲ್ಲಿ ಶುಕ್ರವಾರದಿಂದ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶ್ರೀಗಳನ್ನು ವಿಚಾರಣೆಗೆ ಒಳಪಡಿಸಿದ್ದು ಶ್ರೀಮಗಳು ಮಾತ್ರ ವಿಚಾರಣೆಗೆ ಸಹಕರಿಸದೆ ಆರೋಗ್ಯದ ನೆಪದಲ್ಲಿ ಆಸ್ಪತ್ರೆ ಸುತ್ತಾಟ ನಡೆಸುತ್ತಿದ್ದಾರೆ. ಮುರುಘ ಶ್ರೀಗಳ ಮೇಲಿನ ಆರೋಪಿಗಳನ್ನು ತಳ್ಳಿ ಹಾಕಿರುವ ಶ್ರೀಗಳು,ನನ್ನ ವಿರುದ್ಧ ಷಡ್ಯಂತ್ರ್ಯ ನಡೆದಿದೆ. ಬೇಕೆಂದು ಈ ಪ್ರಕರಣದಲ್ಲಿ ನನನ್ನು ಸಿಲುಕಿಸಿದ್ದಾರೆ ಎಂದು ಶ್ರೀಗಳು ಆರೋಪಿಸಿದ್ದಾರೆ. ವಿಚಾರಣೆ ಮಧ್ಯೆದಲ್ಲೇ […]Read More

ಲೈಂಗಿಕ ದೌರ್ಜನ್ಯ ಆರೋಪ: ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಮುರುಘಾ ಶ್ರೀ

ಚಿತ್ರದುರ್ಗ: ಹಾಸ್ಟೇಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಬಂಧನ ಭೀತಿ ಎದುರಿಸುತ್ತಿದ್ದು ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ ನಲ್ಲಿ ಮುರುಘಾ ಶ್ರೀಗಳ ಪರ ವಕೀಲರು ಇಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ. ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆ ಅಡಿ […]Read More

Phone icon
Call Now
Reach us!
WhatsApp icon
Chat Now