• January 1, 2026

Tags : music

ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ ಹಾಡು ಬಳಕೆ: ಕಾಂಗ್ರೆಸ್ ಟ್ವಿಟ್ಟರ್ ಖಾತೆ ಬ್ಲ್ಯಾಕ್

ಬೆಂಗಳೂರು: ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಚಿತ್ರದ ಹಾಡನ್ನು ಬಳಸಿಕೊಂಡು ಕಾಪಿರೈಟ್ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಟ್ವಿಟ್ಟರ್‌ ಖಾತೆಯನ್ನು ತಾತ್ಕಾಲಿಕವಾಗಿ ಬ್ಯ್ಲಾಕ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್‌  ಕೋರ್ಟ್‌ ಟ್ವಿಟ್ಟರ್‌ ಕಂಪನಿಗೆ ಆದೇಶ ನೀಡಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಪ್ರಚಾರದಲ್ಲಿ ಯಶ್ ನಟನೆಯ ಕೆಜಿಎಫ್‌ ಚಾಪ್ಟರ್‌-2 ಸಿನಿಮಾದ ಆಡಿಯೋವನ್ನು ಬಳಸಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸ್ಟುಡಿಯೋಕೋರ್ಟ್‌ ಮೊರೆ ಹೋಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌ ಕಾಂಗ್ರೆಸ್‌ ಮತ್ತು […]Read More

‘ವರಾಹ ರೂಪಂ’ ಹಾಡು ಕದ್ದಿಲ್ಲ: ಧರ್ಮಸ್ಥಳದಲ್ಲಿ ಹೇಳಿದ ರಿಷಬ್ ಶೆಟ್ಟಿ

ರಿಷಬ್  ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್  ಮಾಡುತ್ತಿದೆ. ಕಾಂತಾರ 300 ಕೋಟಿ ಕಲೆಕ್ಷನ್ ಮಾಡುವ ಮೂಲಕ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಆದರೆ ಚಿತ್ರದ ಕೊನೆಯಲ್ಲಿ ಬರುವ ವರಹಾ ರೂಪಂ ಹಾಡನ್ನು ಕದಿಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಈ ಕುರಿತು ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂತಾರ ಭರ್ಜರಿ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ […]Read More

ಕನ್ನಡ ಚಿತ್ರಕ್ಕೆ ಲಂಡನ್ ಸ್ಟುಡಿಯೋದಲ್ಲಿ ಹಿನ್ನೆಲೆ ಸಂಗೀತ

ಆಮ್ಲೆಟ್, ಕೆಂಪಿರ್ವೆ ಖ್ಯಾತಿಯ ನಿರ್ದೇಶಕ ವೆಂಕಟ್ ಭಾರದ್ವಾಜ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ’. ಕಥೆ, ಚಿತ್ರಕಥೆ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ನಿಭಾಯಿಸಿ ಸಿನಿಮಾವನ್ನು ತೆರೆ ಮೇಲೆ ತರಲು ಸಜ್ಜಾಗಿದ್ದಾರೆ ವೆಂಕಟ್ ಭಾರದ್ವಾಜ್. ಬಿಡುಗಡೆಯ ಸನಿಹದಲ್ಲಿರುವ ಚಿತ್ರತಂಡ ಸದ್ಯ ಹಿನ್ನೆಲೆ ಸಂಗೀತ ಯಶಸ್ವಿಯಾಗಿ ಮುಗಿಸಿದ ಸಂಭ್ರಮದಲ್ಲಿದೆ. ಚಿತ್ರದ ಸಂಗೀತ ನಿರ್ದೇಶಕ ಲವ್ ಪ್ರಾನ್ ಮೆಹತಾ ಲಂಡನ್ ನ Mellifluous ಸ್ಟುಡಿಯೋ ನಲ್ಲಿ ಚಿತ್ರದ ಹಿನ್ನೆಲೆ ಸಂಗೀತ, ಎಫೆಕ್ಟ್ಸ್, ಫೈನಲ್ ಮಿಕ್ಸಿಂಗ್ […]Read More

Phone icon
Call Now
Reach us!
WhatsApp icon
Chat Now