• January 2, 2026

Tags : mysore

ಯುವ ದಸರಾದಲ್ಲಿ ಅಪ್ಪು ಹವಾ: ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

ವಿಶ್ವ ವಿಖ್ಯಾತ ಮೈಸೂರು ಯುವ ದಸರಾದ ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ ಆರಂಭಗೊಂಡಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ಕೇಂದ್ರಬಿಂದುವಾದ ಯುವ ದಸರಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟನೆ ಮಾಡಿದರು. ಮೊದಲ ದಿನ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮೀಸಲಿಟ್ಟಿದ್ದು ಅಪ್ಪು ನಮನ ಹೆಸರಿನಲ್ಲಿ ಜಿಲ್ಲಾಡಳಿತ ಕಾರ್ಯಕ್ರಮ ಆಯೋಜನೆ ಮಾಡಿದೆ. ಯುವ ದಸರಾ ವೇದಿಕೆಯಲ್ಲಿ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್, ಸಂಸದ […]Read More

ಡಾ.ರಾಜ್ ಕುಮಾರ್, ಪೃಥ್ವಿರಾಜ್ ಕಪೂರ್, ಬಾಲಕೃಷ್ಣರಂತಹ ದಿಗ್ಗಜರಿಗೆ ಮೇಕಪ್ ಮಾಡಿದ್ದ ಕೇಶವಣ್ಣ ವಿಧಿವಶ

ಚಿತ್ರರಂಗದ ಖ್ಯಾತ ನಟರುಗಳಾದ ಡಾ. ರಾಜ್ ಕುಮಾರ್, ಪೃಥ್ವಿ ರಾಜ್ಕಪೂರ್, ರಜನಿಕಾಂತ್ , ಬಾಲಕೃಷ್ಣ, ಅಂಬರೀಶ್, ನರಸಿಂಹ ರಾಜು, ಅನಂತ್ ನಾಗ್, ರವಿಚಂದ್ರನ್,ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಸೇರಿದಂತೆ ಸಾಕಷ್ಟು ದಿಗ್ಗಜ ನಟರಿಗೆ ಮೇಕಪ್ ಮಾಡಿದ್ದ ಮೇಕಪ್ ಆರ್ಟಿಸ್ಟ್ ಎಂ. ಎಸ್ ಕೇಶವಣ್ಣ ನಿಧನರಾಗಿದ್ದಾರೆ. 85 ವರ್ಷ ವಯಸ್ಸಾಗಿದ್ದ ಕೇಶವಣ್ಣ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಎರಡು ದಿನಗಳ ಹಿಂದೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ […]Read More

Phone icon
Call Now
Reach us!
WhatsApp icon
Chat Now