• January 1, 2026

Tags : nagarjun

ಸುದೀಪ್ ಧ್ವನಿ ಕೇಳಿದರೆ ಭಯವಾಗುತ್ತದೆ: ನಾಗಾರ್ಜುನ್

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ತೆರೆಗೆ ಬರೋಕೆ ಇನ್ನೆರಡು ದಿನ ಮಾತ್ರವೇ ಭಾಕಿ ಇದೆ. ಈಗಾಗ್ಲೆ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದೆ. ಮುಂಬೈ, ಹೈದರಾಬಾದ್, ಬೆಂಗಳೂರು ಸೇರಿದಂತೆ ಎಲ್ಲಾ ಕಡೆ ವಿಕ್ರಾಂತ್ ರೋಣ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಗಳನ್ನು ಮಾಡುತ್ತಿದೆ. ಮುಂಬೈನಲ್ಲಿ ಸುದೀಪ್ ಗೆ ಸಲ್ಮಾನ್ ಖಾನ್ ಸಾಥ್ ನೀಡುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ಉಪೇಂದ್ರ ಬೆನ್ನಿಗೆ ನಿಂತಿದ್ದಾರೆ. ಇನ್ನೂ ಹೈದರಾಬಾದ್ ನಲ್ಲಿ ಸುದೀಪ್ ಗೆ ನಾಗಾರ್ಜನ್ ಸಪೋರ್ಟ್ ಮಾಡುತ್ತಿದ್ದಾರೆ. ಸುದೀಪ್ […]Read More

Phone icon
Call Now
Reach us!
WhatsApp icon
Chat Now