• March 15, 2026

Tags : national award

68ನೇ ರಾಷ್ಟ್ರಪ್ರಶಸ್ತಿ ಪ್ರಧಾನ ಮಾಡಿದ ದ್ರೌಪದಿ ಮುರ್ಮು: ಪ್ರಶಸ್ತಿ ಪಡೆದ ಕನ್ನಡಿಗರು ಯಾರೆಲ್ಲಾ

ಇತ್ತೀಚೆಗಷ್ಟೇ 68ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಅದರಂತೆ ನಿನ್ನೆ ನವದೆಹಲಿಯ ವಿಗ್ಯಾನ್ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ವಿಶಿಷ್ಟ ಕಥಾ ಹಂದರ ಹೊಂದಿರುವ ಪವನ್ ಒಡೆಯರ್ ನಿರ್ದೇಶನದ ‘ಡೊಳ್ಳು’ ಸಿನಿಮಾ, ಪರಿಸರ ಕಾಳಜಿಯ ಕಥಾವಸ್ತುವುಳ್ಳು ಮೃತ ಸಂಚಾರಿ ವಿಜಯ್ ನಟನೆಯ ‘ತಲೆದಂಡ’, ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ ಡಾ. ಪಿಟಿ ವೆಂಕಟೇಶ್​ ಕುಮಾರ್​’ ಚಿತ್ರಕ್ಕೆ ಈ […]Read More

ರಾಷ್ಟ್ರಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ಮೆಚ್ಚಿಕೊಂಡ ಸಚಿವ ಮುರುಗೇಶ್ ನಿರಾಣಿ, ಬಿ.ವೈ.ವಿಜಯೇಂದ್ರ

ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ರಾಜಕೀಯ ಜಂಜಾಟದ ನಡುವೆಯೇ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಮಾಡಿ ವಿಶೇಷ ಕಥಾನಕದ ಈ ಚಿತ್ರಕ್ಕೆ ಶಹಬ್ಬಾಸ್ ಗಿರಿ ಕೊಟ್ಟಿದ್ದರು. ಇದೀಗ ಸಚಿವ ಮುರುಗೇಶ್‌ ನಿರಾಣಿ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ ಸಹ ಸಿನಿಮಾ ನೋಡಿ ಜಾನಪದ ಕಲೆ ಡೊಳ್ಳು ಸಿನಿಮಾಕ್ಕೆ ಫಿದಾ ಆಗಿದ್ದಾರೆ. ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಚಿತ್ರತಂಡ ಸೆಲೆಬ್ರಿಟಿಗಳಿಗಾಗಿ ಸ್ಪೆಷಲ್ ಶೋ […]Read More

ರಾಷ್ಟ್ರ ಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಟಿವಿ ಹಾಗೂ ಸಾಮಾಜಿಕ ಜಾಲಾ ತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದಾರೆ. ಆದ್ರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಮಾಜಿ ಸಿಎಂ ಸಿದ್ದರಾಮಯ್ಯ ನಿನ್ನೆ ಓರಾಯನ್ ಮಾಲ್ ನಲ್ಲಿ ಸಚಿವ ಜಮೀರ್ ಅಹಮದ್ ಜೊತೆ ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ವೀಕ್ಷಿಸಿದರು. ಡೊಳ್ಳು ಸಿನಿಮಾದ ನಿರ್ಮಾಪಕರಾದ ಪವನ್ ಒಡೆಯಾರ್ ತಂಡ ಇತ್ತೀಚೆಗೆ ಸಿನಿಮಾ ವೀಕ್ಷಿಸುವಂತೆ ಸಿದ್ದರಾಮಯ್ಯರಿಗೆ ಆಹ್ವಾನ ನೀಡಿದ್ದರು. ಡೊಳ್ಳು ತಂಡದ ಪ್ರೀತಿಯ ಆಮಂತ್ರಣಕ್ಕೆ ಒಗೊಟ್ಟ ಸಿದ್ದು ನಿನ್ನೆ ಸಿನಿಮಾ ತಂಡದ ಜೊತೆ ಚಿತ್ರವನ್ನು ವೀಕ್ಷಿಸಿದರು. […]Read More

Phone icon
Call Now
Reach us!
WhatsApp icon
Chat Now