• January 1, 2026

Tags : new movie

ವ್ಯಾಕ್ಸಿನ್ ಮೇಲೆ ಸಿನಿಮಾ ಮಾಡಲು ಮುಂದಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸದ್ಯ ತಮ್ಮ ಹೊಸ ಸಿನಿಮಾವನ್ನು ಘೋಷಿಸಿದ್ದಾರೆ.ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಮುಂದಿನ ಸಿನಿಮಾ ವ್ಯಾಕ್ಸಿನ್ ವಾರ್ ಮೇಲೆ ಇರಲಿದ್ದು ಇದೇ ಕಾರಣಕ್ಕೆ ಚಿತ್ರಕ್ಕೆ ದಿ ವ್ಯಾಕ್ಸಿವ್ ವಾರ್ ಎಂದು ಟೈಟಲ್ ಇಡಲಾಗಿದೆ. ದಿ ವ್ಯಾಕ್ಸಿನ್  ವಾರ್ ಸಿನಿಮಾ ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ತೆರೆಗೆ ಬರಲಿದೆಯಂತೆ. ಕೊರೋನಾ ಸಮಯದಲ್ಲಿ ವ್ಯಾಕ್ಸಿನ್ ಏನೆಲ್ಲ ಆವಾಂತರ ಸೃಷ್ಟಿಸಿತ್ತು? ಈ ವ್ಯಾಕ್ಸಿನ್ ಏನೆಲ್ಲ ಕೆಲಸ ಮಾಡಿತ್ತು? ವ್ಯಾಕ್ಸಿನ್ ಮಾಫಿಯಾದ […]Read More

ಮತ್ತೊಂದು ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ರಾಗಿಣಿ

ಕೆಲ ಸಮಯದಿಂದ ಸಿನಿಮಾಗಳಿಂದ ದೂರವಾಗಿದ್ದ ನಟಿ ರಾಗಿಣಿ ದ್ವಿವೇದಿ ಇದೀಗ ಒಂದಂರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೆ ಕೆಲ ಸಿನಿಮಾಗಳ ಶೂಟಿಂಗ್ ನಲ್ಲಿ ಭಾಗಿಯಾಗಿರುವ ರಾಗಿಣಿ ಇದೀಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಸದ್ಯ ರಾಗಿಣಿ ವಿಭಿನ್ನ ಕಥಾಹಂದರ ಹೊಂದಿರುವ ಶಂಕರ್ ಕೋನಮಾನಹಳ್ಳಿ ನಿರ್ದೇಶನದ  “ಶಂಭೋ ಶಿವ ಶಂಕರ” ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಆ ಚಿತ್ರ ತೆರೆಗೆ ಬರುವ ಮುನ್ನವೇ ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಮತ್ತೊಂದು ಸಿನಿಮಾದಲ್ಲಿ ರಾಗಿಣಿ ನಟಿಸಲಿದ್ದಾರೆ. ರಾಗಿಣಿ ಹಾಗೂ ಶಂಕರ್ ಕೋನಮಾನಹಳ್ಳಿ ಕಾಂಬಿನೇಷನ್ ನ ಹೊಸ […]Read More

ಮತ್ತೆ ಹೀರೋ ಆಗಿ ಮಿಂಚಲು ರೆಡಿಯಾದ ಜೋಗಿ ಪ್ರೇಮ್

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ನಿರ್ದೇಶಕ ಜೋಗಿ ಪ್ರೇಮ್ ತಮ್ಮದೇ ಆದ ಹೆಸರು ಮಾಡಿದ್ದಾರೆ. ಸದ್ಯ ಪ್ರೇಮ್ ಧ್ರುವ ಸರ್ಜಾ ನಟನೆಯ ಸಿನಿಮಾದಲ್ಲಿ ತೊಡಗಿಕೊಂಡಿದ್ದು ಇದೇ 20ರಂದು ಚಿತ್ರದ ಟೈಟಲ್ ಲಾಂಚ್ ಮಾಡಲು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಈ ಮಧ್ಯೆ ಸಿನಿಮಾವೊಂದರಲ್ಲಿ ನಾಯಕನಾಗಿ ನಟಿಸಲು ಪ್ರೇಮ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. 2015ರಲ್ಲಿ ತೆರೆಕಂಡ ಡಿಕೆ ಸಿನಿಮಾದ ಬಳಿಕ ನಾಯಕನಾಗಿ ಯಾವುದೇ ಸಿನಿಮಾಗೂ ಬಣ್ಣ ಹಚ್ಚಿರಲಿಲ್ಲ. ನಿರ್ದೇಶನದ ಕಡೆ ಸಂಪೂರ್ಣ ಗಮನ ಹರಿಸಿದ್ದ ಜೋಗಿ ಪ್ರೇಮ್ ಬರೋಬ್ಬರಿ 7 […]Read More

‘ಸೂತ್ರಧಾರಿ’ಯಾದ ರ್ಯಾಪರ್ ಚಂದನ್ ಶೆಟ್ಟಿ

ಗಾಯಕನಾಗಿ, ಗೀತರಚನೆಕಾರನಾಗಿ,‌ ಸಂಗೀತ ನಿರ್ದೇಶಕನಾಗಿ ಜನಪ್ರಿಯತೆ ಪಡೆದಿರುವ ಚಂದನ್ ಶೆಟ್ಟಿ,  ಈಗ ನಾಯಕನಾಗೂ‌ ಚಿರಪರಿಚಿತ. ಪ್ರಸ್ತುತ ಚಂದನ್ ಶೆಟ್ಟಿ “ಸೂತ್ರಧಾರಿ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇದು ಅವರು ನಾಯಕನಾಗಿ ನಟಿಸುತ್ತಿರುವ ಎರಡನೇ ಚಿತ್ರ. “ಸೂತ್ರಧಾರಿ” ಚಿತ್ರದ ಚಿತ್ರೀಕರಣ ಅಕ್ಟೋಬರ್ 10 ರಿಂದ ಆರಂಭವಾಗಲಿದೆ.‌ ಮೈ ಮೂವೀ ಬಜಾರ್ ನ ನವರಸನ್ ಈ ಚಿತ್ರ ನಿರ್ಮಿಸುತ್ತಿದ್ದು, ಕ್ರಿಯೇಟಿವ್ ಹೆಡ್ ಆಗೂ ಕಾರ್ಯ ನಿರ್ವಹಿಸಲಿದ್ದಾರೆ. ಕಿರಣ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ […]Read More

ಸದ್ದಿಲ್ಲದೆ ಶುರುವಾಯಿತು ಹೊಸ ಪ್ರತಿಭೆಗಳ ‘ಶರ’ ಸಿನಿಮಾ

ಕೊರೋನ ನಂತರ ಸಾಲಸಾಲು  ಹೊಸಚಿತ್ರಗಳು ಆರಂಭವಾಗುತ್ತಿದೆ. ಹೊಸ ಪ್ರಯತ್ನದೊಂದಿಗೆ ಬರುತ್ತಿರುವ ಹೊಸಬರ ಮೇಲೆ ಸಾಕಷ್ಟು ನಿರೀಕ್ಷೆ ಸಹ ಇದೆ.  ಈ ಪೈಕಿ ಮತ್ತೊಂದು ಹೊಸತಂಡದ ಹೊಸಪ್ರಯತ್ನ “ಶರ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಪ್ರತ್ಯಂಗಿರ ದೇವಿ ದೇವಸ್ಥಾನದಲ್ಲಿ ನಡೆಯಿತು.    ಡ್ರೀಮ್ಸ್ ಕ್ಯಾಪ್ಚರ್ ಮೂವಿ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಎಸ್ ಎಸ್ ಪ್ರಕಾಶ್ ರಾಜ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.  ತಮ್ಮ ಮೊದಲ ನಿರ್ದೇಶನದ ಚಿತ್ರಕ್ಕೆ “ಶರ” ಎಂದು ಶೀರ್ಷಿಕೆ ಇಟ್ಟಿದ್ದಾರೆ. […]Read More

ಧನಂಜಯ್ 26ನೇ ಸಿನಿಮಾ ಅನೌನ್ಸ್: ಕನ್ನಡದ ಜೊತೆಗೆ ತೆಲುಗಿನಲ್ಲೂ ತೆರೆಗೆ

ನಟರಾಕ್ಷಸ ಡಾಲಿ ಧನಂಜಯ್ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಡಾಲಿ ನಟನೆಯ ಮಾನ್ಸೂನ್ ರಾಗ ರಿಲೀಸ್ ಆಗಿದ್ದು, ಸದ್ಯ ತೋತಾಪುರಿ, ಹೆಡ್ ಬುಷ್, ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಸಿನಿಮಾಗಳ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಇದರ ಜೊತೆಗೆ ಹೊಯ್ಸಳ, ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ-2 ಚಿತ್ರದಲ್ಲಿಯೂ ಅಭಿನಯಿಸುತ್ತಿರುವ ಧನಂಜಯ್ ಅಕೌಂಟ್ ಗೆ ಹೊಸ ಸಿನಿಮಾ ಸೇರ್ಪಡೆಯಾಗಿದೆ. ಪುಷ್ಪ ಸಿನಿಮಾ ಮೂಲಕ ತೆಲುಗು ಸಿನಿಲೋಕಕ್ಕೂ ಪರಿಚಿತರಾದ ಡಾಲಿ ಈಗ ಬಹುಭಾಷಾ ನಟ. […]Read More

‘ಗಜರಾಮ’ನಾದ ಡಿಂಗ್ರಿ ನಾಗರಾಜ್ ಪುತ್ರ: ರಗಡ್ ಲುಕ್ ನಲ್ಲಿ ರಾಜವರ್ಧನ್

ಮ್ಯಾಸಿವ್ ಸ್ಟಾರ್ ರಾಜವರ್ಧನ್ ಈಗ ಫುಲ್ ಬ್ಯುಸಿಯಾಗಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ರಾಜವರ್ಧನ್ ಅಕೌಂಟ್ ಗೆ ಹೊಸ ಚಿತ್ರವೊಂದು ಸೇರ್ಪಡೆಯಾಗಿದೆ. ಯುವ ನಿರ್ದೇಶಕ ಸುನಿಲ್ ಕುಮಾರ್ ವಿ.ಎ ಸಾರಥ್ಯದಲ್ಲಿ ಮೂಡಿ ಬರ್ತಿರುವ ಗಜರಾಮ ಸಿನಿಮಾದಲ್ಲಿ ರಾಜವರ್ಧನ್ ನಾಯಕನಾಗಿ ನಟಿಸುತ್ತಿದ್ದು, ಇದೀಗ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ರಗಡ್ ಲುಕ್ ನಲ್ಲಿ ಡಿಂಗ್ರಿ ನಾಗರಾಜ್ ಪುತ್ರ ಕಾಣಿಸಿಕೊಂಡಿದ್ದಾರೆ. ನಿರ್ದೇಶಕರಾದ ಯೋಗರಾಜ್ ಭಟ್, ಸೂರಿ ಗರಡಿ ಸೇರಿದಂತೆ ಒಂದಷ್ಟು ನಿರ್ದೇಶಕರ ಜೊತೆ ಅಸಿಸ್ಟೆಂಟ್, ಅಸೋಸಿಯೇಟ್ […]Read More

ಅಕ್ಷಿತ್ ಶಶಿಕುಮಾರ್ ಗೆ ಜೋಡಿಯಾದಿ ಅದಿತಿ ಪ್ರಭುದೇವ

ಓ ಮೈ ಲವ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿರುವ ನಟ ಶಶಿಕುಮಾರ ಪುತ್ರ ಅಕ್ಷಿತ್ ಶಶಿಕುಮಾರ್ ಇದೀಗ ಎರಡನೇ ಸಿನಿಮಾವನ್ನು ಮಾಡಿ ಮುಗಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದು ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ಜಿ ವೆಂಕಟೇಶ್ ಪ್ರಸಾದ್ ಇದೀಗ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಫಿಲ್ಮ್ ಮೇಕಿಂಗ್ ಕೋರ್ಸ್ ತರಬೇತಿ ಪಡೆದು ಅಕ್ಷಿತ್ ಶಶಿಕುಮಾರ್ ನಟನೆಯ ಸಿನಿಮಾಗೆ ಆಕ್ಷನ್ ಕಟ್ ಹೇಳುವ ಮೂಲಕ ಚೊಚ್ಚಲ ಭಾರಿಗೆ ನಿರ್ದೇಶನದ ಕ್ಯಾಪ್ […]Read More

ಬಾಲಿವುಡ್ ಸ್ಟಾರ್ ನಟನ ಸಿನಿಮಾಗೆ ನಾಯಕಿಯಾದ ನಟಿ ರಶ್ಮಿಕಾ ಮಂದಣ್ಣ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಬಳಿಕ ಹಿಂದಿರುಗಿ ನೋಡಿದ್ದೇ ಇಲ್ಲ. ಸದ್ಯ ರಶ್ಮಿಕಾ ಮಂದಣ್ಣ ಸಿನಿಮಾ ರಂಗದ ಗೆಲ್ಲುವ ಕುದುರೆಯಾಗಿದ್ದಾರೆ.ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರುವ ರಶ್ಮಿಕಾ ಇದೀಗ ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟನ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ರಶ್ಮಿಕಾ ಮಂದಣ್ಣ ಮುಟ್ಟಿದೆಲ್ಲಾ ಚಿನ್ನವಾಗುತ್ತಿದೆ. ಈಕೆಯನ್ನು ನಾಯಕಿಯಾಗಿ ಸಿನಿಮಾದಲ್ಲಿ ಹಾಕಿಕೊಂಡರೆ ನಿರ್ಮಾಪಕರು ಗೆದ್ದಂಗೆ ಎಂಬ ಮಾತು ಕೇಳಿ ಬರ್ತಿದೆ. ಇದೇ ಕಾರಣಕ್ಕೆ ಸ್ಟಾರ್ […]Read More

ರಿಲೀಸ್ ಗೆ ರೆಡಿಯಾದ ಶಿವ 143: ಮೊದಲ ಸಿನಿಮಾದಲ್ಲೇ ಭವಿಷ್ಯದ ಭರವಸೆಯ ನಾಯಕ

ಶಿವ 143 ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಸಿನಿ ರಂಗಕ್ಕೆ ಹೊಸ ಹಾಗೂ ಭರವಸೆಯ ನಾಯಕನ ಎಂಟ್ರಿಯಾಗಿದೆ. ಡಾ.ರಾಜ್ ಕುಮಾರ್ ಮೊಮ್ಮಗ, ನಟ ರಾಮ್ ಕುಮಾರ್ ಪುತ್ರ ಧೀರೇನ್ ರಾಮ್ ಕುಮಾರ್ ಮೊದಲ ಸಿನಿಮಾದಲ್ಲೇ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಈಗಾಗ್ಲೆ ಬಿಡುಗಡೆ ಆಗಿರೋ ಶಿವ 143 ಸಿನಿಮಾದ ಟ್ರೈಲರ್ ಹಾಗೂ ಹಾಡುಗಳು ಸಾಕಷ್ಟು ಸದ್ದು ಮಾಡಿದ್ದು ಆಗಸ್ಟ್ 26ಕ್ಕೆ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅಂದಹಾಗೆ ಶಿವ 143 ಸಿನಿಮಾ ಆರಂಭವಾಗಿ ಬಹಳ ಸಮಯವೇ ಕಳೆದು ಹೋಗಿದೆ. ಆದರೆ […]Read More

Phone icon
Call Now
Reach us!
WhatsApp icon
Chat Now