• January 1, 2026

Tags : new movie

ಮಳೆಯಲ್ಲಿ ನಡೆಯುವ ಪ್ರೇಮಕಥೆ ಹೇಳಲು ಹೊರಟ ‘ಮೈನಾ’ ನಾಗಶೇಖರ್

ಸಂಜು ವೆಡ್ಸ್ ಗೀತಾ, ಮೈನಾ, ಅಮರ್ ನಂಥಾ ಅದ್ಭುತ ದೃಶ್ಯಕಾವ್ಯಗಳನ್ನು ಕನ್ನಡ ಬೆಳ್ಳಿ ತೆರೆಗೆ ಕೊಡುಗೆಯಾಗಿ ನೀಡಿದ ನಾಗಶೇಖರ್ ಈಗೇನು ಮಾಡ್ತಿದ್ದಾರೆ ಎನ್ನುವ ಪ್ರಶ್ನೆಗೆ ಅವರೇ ಮಾಧ್ಯಮದ ಮುಂದೆಬಂದು ಉತ್ತರ ನೀಡಿದ್ದಾರೆ. ನಾಗಶೇಖರ್ ನಾಯಕನಾಗಿ ನಟಿಸಿ, ನಿರ್ದೇಶಿಸುತ್ತಿರುವ “ನವೆಂಬರ್ ಮಳೆಯಲ್ ನಾನುಂ ಅವಳುಂ” ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಬೆಂಗಳೂರಿನ ಮಿನರ್ವ ಮಿಲ್ ಆವರಣದಲ್ಲಿ ತಮ್ಮ ಮುಂಬರುತ್ತಿರುವ ಪ್ರಾಜೆಕ್ಟ್‌ ಗಳ ಬಗ್ಗೆ ವಿವರಿಸಿದರು. ಮಳೆಯ ಸೀನೊಂದರ ಚಿತ್ರೀಕರಣ ನಡೆಸಿದ ನಂತರ ನಡೆದ ಅಲ್ಲೇ ನಡೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ತಂಡದ […]Read More

ಸ್ಯಾಂಡಲ್ ವುಡ್ ನಲ್ಲಿ ಸಖತ್ ಬ್ಯುಸಿಯಾದ ಕಿರಣ್ ರಾಜ್: ಸೆಟ್ಟೇರಿತು ಹೊಸ ಸಿನಿಮಾ

ಸ್ಮಾಲ್ ಸ್ಕ್ರೀನ್ ನಲ್ಲಿ ಸದ್ದು ಮಾಡಿ ಬಳಿಕ ಬಿಗ್ ಸ್ಕ್ರೀನ್ ಗೆ ಎಂಟ್ರಿಕೊಟ್ಟಿರುವ ನಟ ಕಿರಣ್ ರಾಜ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.ಕಿರಣ್ ರಾಜ್ ನಟನೆಯ ಬಡ್ಡೀಸ್ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿ ಗಮನ ಸೆಳೆದಿದೆ. ಜೊತೆಗೆ ಭರ್ಜರಿ ಗಂಡು ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಮಧ್ಯೆ ಕಿರಣ್ ರಾಜ್ ನಟನೆಯ ಮತ್ತೊಂದು ಸಿನಿಮಾ ಸೆಟ್ಟೇರಲಿದೆ. ಭರ್ಜರಿ ಗಂಡು ಸಿನಿಮಾದ ನಿರ್ದೇಶಕ ಪ್ರಸಿದ್ ಜೊತೆ ಕಿರಣ್ ರಾಜ್ ಮತ್ತೊಂದು ಸಿನಿಮಾ ಮಾಡ್ತಿದ್ದಾರೆ. ಚಿತ್ರಕ್ಕೆ ಶೇರ್ […]Read More

11ರ ಹರೆಯದ ಬಾಲಕನ ‘ಮಿಥ್ಯ’ ಕಥೆ ಹೇಳಲು ಹೊರಟ ರಕ್ಷಿತ್ ಶೆಟ್ಟಿ

ಚಿತ್ರರಂಗ ಎಂದರೆ ಎಲ್ಲ ರೀತಿಯ ಸಿನಿಮಾಗಳನ್ನೂ ಮಾಡಬೇಕು. ಹೊಸ ಶೈಲಿಯ ಕಥೆಗಳನ್ನು, ಹೊಸ ಆಲೋಚನೆಗಳನ್ನು ಬರಮಾಡಿಕೊಳ್ಳಬೇಕು. ಹೊಸ ಯೋಚನೆಗಳಿರುವ ಕಥೆಗಾರರನ್ನು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪರಂವಃ ಸ್ಟುಡಿಯೋಸ್​ ಹೆಜ್ಜೆ ಇಟ್ಟಿದ್ದು, ‘ಮಿಥ್ಯ’ ಅಂಥದ್ದೊಂದು ವಿನೂತನ ಪ್ರಯತ್ನವಾಗಲಿದೆ. ‘ಮಿಥ್ಯ’, ರಕ್ಷಿತ್​ ಶೆಟ್ಟಿ ನಿರ್ಮಾಣದ ಹೊಸ ಚಿತ್ರ. ಈ ಚಿತ್ರದ ಮೂಲಕ ಸುಮಂತ್​ ಭಟ್​ ಸ್ವತಂತ್ರ ನಿರ್ದೇಶಕರಾಗಿ ಕಾಲಿಡುತ್ತಿದ್ದಾರೆ. ತಮ್ಮ ಮೊದಲ ಪ್ರಯತ್ನದಲ್ಲೇ 11 ವರ್ಷದ ಬಾಲಕನ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಅವನ ನೋವು ಮತ್ತು ವಿಮೋಚನೆಯ […]Read More

ರಾಜ್ ಬಿ ಶೆಟ್ಟಿ ಸಿನಿಮಾದ ಮೂಲಕ ಮೋಹಕ ತಾರೆ ರಮ್ಯಾ ಕಂಬ್ಯಾಕ್

ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಚಿತ್ರರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳೆ ಕಳೆದಿದೆ. ಈ ಮಧ್ಯೆ ರಮ್ಯಾ ಕಂಬ್ಯಾಕ್ ಗೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸದ್ಯ ಗಾಂಧಿನಗರದಲ್ಲಿ ರಮ್ಯಾ ಕುರಿತಾದ ಹೊಸ ಸುದ್ದಿಯೊಂದು ಹರಿದಾಡುತ್ತಿದ್ದು, ಈ ಸುದ್ದಿ ನಿಜವಾಗಲಿ ಅಂತಿದ್ದಾರೆ ಅಭಿಮಾನಿಗಳು. ರಮ್ಯಾ ಸಿನಿಮಾಗಳಿಂದ ದೂರವಾಗಿದ್ರೂ ಸಿನಿಮಾ ರಂಗದವರ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಆಗಾಗ ಶೂಟಿಂಗ್ ಸ್ಪಾಟ್ ಗೆ ಭೇಟಿ ನೀಡುತ್ತಿರುತ್ತಾರೆ. ಜೊತೆಗೆ ಉತ್ತಮ ಸಿನಿಮಾಗಳು ಬಂದಾಗ ಸೋಷಿಯಲ್ ಮೀಡಿಯಾದಲ್ಲಿ ಪ್ರಶಂಸೆ ವ್ಯಕ್ತಪಡಿಸ್ತಾರೆ. ರಮ್ಯಾ ಮತ್ತೆ […]Read More

ವರಮಹಾಲಕ್ಷ್ಮಿ ಹಬ್ಬದಂದು ದರ್ಶನ್ ನಟನೆಯ ಹೊಸ ಸಿನಿಮಾಗೆ ಚಾಲನೆ

ನಟ ದರ್ಶನ್ ರ ಸಿನಿಮಾವೊಂದು ಕಂಪ್ಲೀಟ್ ಆಯ್ತು ಅಂತಿದ್ದಂಗೆ ಮತ್ತೊಂದು ಸಿನಿಮಾದ ಮಾತುಕತೆ ಶುರುವಾಗುತ್ತೆ. ಸದ್ಯ ದರ್ಶನ್ ನಟನೆಯ ಕ್ರಾಂತಿ ಸಿನಿಮಾದ ಶೂಟಿಂಗ್ ಮುಗಿದಿದ್ದು ಇದೀಗ ಹೊಸ ಸಿನಿಮಾದ ಮುಹೂರ್ತಕ್ಕೆ ದಿನಗಣನೆ ಶುರುವಾಗಿದೆ. ಹರಿಕೃಷ್ಣ ಹಾಗೂ ದರ್ಶನ್ ಕಾಂಬಿನೇಷನ್ ನ ಹೊಸ ಸಿನಿಮಾ ‘ಕ್ರಾಂತಿ’ಯ ಡಬ್ಬಿಂಗ್ ಅನ್ನು ಇತ್ತೀಚೆಗಷ್ಟೆ ದರ್ಶನ್ ಮುಗಿಸಿದ್ದಾರೆ. ಸದ್ಯ ಚಿತ್ರದ ಪೋಸ್ಟ್‌ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಈ ಮಧ್ಯೆ ದರ್ಶನ್ ರ ಹೊಸ ಸಿನಿಮಾ ಸೆಟ್ಟೇರಲು ರೆಡಿಯಾಗಿದೆ. ಸಾಮಾನ್ಯವಾಗಿ ದರ್ಶನ್ ಒಂದು ಸಿನಿಮಾದಿಂದ […]Read More

ರಣಬೀರ್ ಕಪೂರ್ ನಟನೆಯ ಸಿನಿಮಾ ಸೆಟ್ ಗೆ ಬೆಂಕಿ

ರಣಬೀರ್ ಕಪೂರ್ ಹಾಗೂ ಶ್ರದ್ದಾ ಕಪೂರ್ ನಟನೆಯ ಹೊಸ ಸಿನಿಮಾದ ಸೆಟ್ ಗೆ ಬೆಂಕಿ ತಗುಲಿದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ರಣಬೀರ್ ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಬಳಿಕ ಮುಂದಿನ ವಾರದಿಂದ ಶ್ರದ್ದಾ ಕಪೂರ್ ನಟನೆಯ ಹೊಸ ಸಿನಿಮಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಸಿನಿಮಾದ ಶೂಟಿಂಗ್ ಗಾಗಿ ಸೆಟ್ ಹಾಕಲಾಗಿತ್ತು. ಲವ್ ರಂಜನ್ ನಿರ್ದೇಶನದ ಇನ್ನೂ ಹೆಸರಿಡದ ಸಿನಿಮಾದಲ್ಲಿ ರಣಬೀರ್ ಹಾಗೂ ಶ್ರದ್ಧಾ ನಟಿಸುತ್ತಿದ್ದಾರೆ. ಈ ಸಿನಿಮಾಗಾಗಿ ಮುಂಬೈನ […]Read More

ಅನುರಾಗ್ ಕಶ್ಯಪ್ ನಿರ್ದೇಶನದ ಸಿನಿಮಾದಲ್ಲಿ ಚಾನ್ಸ್ ಗಿಟ್ಟಿಸಿಕೊಂಡ ಸನ್ನಿ ಲಿಯೋನ್

ಬಿಟೌನ್ ಬ್ಯೂಟಿ ಸನ್ನಿ ಲಿಯೋನ್ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಸಣ್ಣ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು ಮುದುಕರು ಕೂಡ ಸನ್ನಿ ಬ್ಯೂಟಿಗೆ ಫಿದಾ ಆಗುತ್ತಾರೆ. ಬಾಲಿವುಡ್ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರೊ ಸನ್ನಿಗೆ ಬಂಪರ್ ಆಫರ್ ಒಂದು ಸಿಕ್ಕಿದೆ. ಬಿಟೌನ್ ಬ್ಯೂಟಿ ಸನ್ನಿ ಲಿಯೋನ್ ಹಿಂದಿ, ಕನ್ನಡ, ತೆಲುಗು ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೈ ತುಂಬಾ ಸಿನಿಮಾಗಳನ್ನ ಇಟ್ಟುಕೊಂಡು ಬ್ಯಾಕ್ ಟು ಬ್ಯಾಕ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋ ಸನ್ನಿ ಲಿಯೋನ್ ಗೆ ಇದೀಗ […]Read More

ನಂದಕಿಶೋರ್ ಜೊತೆ ‘ಮಾನ್ ಸ್ಟರ್’ ನಲ್ಲಿ ಕೈ ಜೋಡಿಸಿದ ನಿಖಿಲ್ ಕುಮಾರಸ್ವಾಮಿ

ರೈಡರ್ ಸಿನಿಮಾದ ಬಳಿಕ ನಟ ಹಾಗೂ ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ರಾಜಕಾರಣದಲ್ಲಿ ಬ್ಯುಸಿಯಾಗಿದ್ದಾರೆ. ವಿಧಾನಸಭಾ ಚುನಾವಣೆ ಮುಗಿಯುವ ತನಕ ನಿಖಿಲ್ ಬಣ್ಣದ ಯೋಚನೆ ಮಾಡುವುದಿಲ್ಲ ಎನ್ನಲಾಗಿತ್ತು. ಇದೇ ಕಾರಣಕ್ಕೆ ಯದುವೀರ ಸಿನಿಮಾದ ಶೂಟಿಂಗ್ ನಲ್ಲಿ ನಿಖಿಲ್ ಭಾಗಿಯಾಗುತ್ತಿಲ್ಲ ಎನ್ನಲಾಗಿತ್ತು. ಆದರೆ ಈ ಮಧ್ಯೆ ನಿಖಿಲ್ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಯದುವೀರ ಸಿನಿಮಾದ ಶೂಟಿಂಗ್ ಫೋಸ್ಟ್ ಪೋನ್ ಮಾಡಲಾಗಿದೆ. ಇದೇ ಕಾರಣಕ್ಕೆ ನಿಖಿಲ್ ಮತ್ತೊಂದು ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ನಿಖಿಲ್ ಮುಂದಿನ […]Read More

ತೆರೆಗೆ ಬರಲು ಸಿದ್ಧವಾದ ಪ್ರಜ್ವಲ್ ದೇವರಾಜ್ ನಟನೆಯ ‘ಅಬ್ಬರ’ ಸಿನಿಮಾ

ಈ ಚಿತ್ರದ ಹೆಸರೇ ಅಬ್ಬರ. ಇಲ್ಲಿ ಎಲ್ಲವೂ ಅಬ್ಬರವಾಗಿರತ್ತೆ, ಇದು ಡೈನಾಮಿಕ್‌ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಕೆ.ರಾಮ್‌ನಾರಾಯಣ್ ಜೋಡಿಯಲ್ಲಿ ಹೊರಬರುತ್ತಿರುವ ಪ್ರಥಮ ಚಿತ್ರದ ಹೈಲೈಟ್. ಈ ಚಿತ್ರದ ಟೀಸರ್ ಬಿಡುಗಡೆ ಹಾಗೂ ರಿಲೀಸ್ ಡೇಟ್ ಅನೌನ್ಸ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮಸ್ತ್ ಮಜಾ ಮಾಡಿ ಟೈಸನ್, ಕ್ರ‍್ಯಾಕ್ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ ಕೆ.ರಾಮ್‌ನಾರಾಯಣ್ ಇದೀಗ ಪ್ರಜ್ವಲ್ ದೇವರಾಜ್ ಜೊತೆ ಸೇರಿ ಅಬ್ಬರದ ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಸಿ. ಅಂಡ್ ಎಂ. ಮೂವೀಸ್ ಲಾಂಛನದಲ್ಲಿ ಬಸವರಾಜ್ ಮಂಚಯ್ಯ ಅವರು […]Read More

Phone icon
Call Now
Reach us!
WhatsApp icon
Chat Now