ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂದು ಅಭಿಮಾನಿಗಳ ಬಯಕೆಯಾಗಿತ್ತು. ಅಂತೆಯೇ ಕರ್ನಾಟಕ ಸರ್ಕಾರವು ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿತ್ತು. ಆದರೆ ಪ್ರಶಸ್ತಿ ಪ್ರಧಾನ ಮಾಡಿರಲಿಲ್ಲ. ಇದೀಗ ಯಾವಾಗ ಅಪ್ಪು ಗೆ ಪ್ರಶಸ್ತಿ ಪ್ರಧಾನ ಮಾಡಬೇಕು ಎಂದು ನಿರ್ಧಾರವಾಗಿದೆ. ಪವರ್ ಸ್ಟಾರ್ ಅಭೀಮಾನಿಗಳ ಆಶಯದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಘೋಷಿಸಿದ್ದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯೋತ್ಸವದಂದು ಪ್ರಧಾನ ಮಾಡಲಾಗುತ್ತಿದೆ. ಇಂದು […]Read More
