• March 15, 2026

Tags : ott

ಡಬ್ಬಲ್ ಶಾಕ್ ನೀಡಿದ ಬಿಗ್ ಬಾಸ್: ಚೈತ್ರಾ ಹಳ್ಳಿಕೇರಿ, ಅಕ್ಷತಾ ಕುಕ್ಕಿ ಔಟ್

ಕನ್ನಡದ ಬಿಗ್ ಬಾಸ್ ಓಟಿಟಿ ಮನೆಯಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿವೆ. ಪ್ರತಿವಾರ ಒಬ್ಬೊಬ್ಬರು ಮನೆಯಿಂದ ಹೊರ ಹೋಗುತ್ತಿದ್ದರು.ಆದರೆ ಈ ವಾರ ಬಿಗ್ ಬಾಸ್ ಇಬ್ಬರನ್ನು ಮನೆಯಿಂದ ಹೊರ ಕಳುಹಿಸಿ ಡಬ್ಬಲ್ ಶಾಕ್ ನೀಡಿದೆ. ಪ್ರತಿ ವಾರದ ಕೊನೆಯಲ್ಲಿ ಎಂಟ್ರಿಕೊಡುವ ಸುದೀಪ್ ಮಾತು ಕೇಳಲು ಅಭಿಮಾನಿಗಳು ಕಾದುಕೂತಿರ್ತಾರೆ.ಅಂತೆಯೇ ಈ ವಾರ ಯಾರು ಮನೆಯಿಂದ ಹೊರ ಹೋಗುತ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿ ಇರುತ್ತೆ. ಅಂತೆಯೇ ಈ ವಾರ ಮನೆಯಿಂದ ಚೈತ್ರಾ ಹಳ್ಳಿಕೇರಿ ಹಾಗೂ ಅಕ್ಷತಾ […]Read More

ಬಿಗ್ ಬಾಸ್ ಮನೆಯಲ್ಲಿ ಹುಡುಗಿಯರಿಗೆ ಒಂದು ನ್ಯಾಯ, ಹುಡುಗರಿಗೆ ಒಂದು ನ್ಯಾಯ: ಸೋನು

ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ನಟಿ ಸೋನು ಗೌಡ ಇದೀಗ ಬಿಗ್ ಬಾಸ್ ಮನೆಯಲ್ಲೂ ಸದ್ದು ಮಾಡುತ್ತಿದ್ದಾರೆ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಜನರ ಅಟ್ರ್ಯಾಕ್ಷನ್ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಸೋನು ಗೌಡ ಬಿಗ್ ಬಾಸ್ ಅನ್ನೇ ಟಾರ್ಗೆಟ್ ಮಾಡಿದ್ದಾರೆ. ಸಾಮಾನ್ಯವಾಗಿ ಬಿಗ್ ಬಾಸ್ ಸ್ಪರ್ಧಿಗಳು ತಮ್ಮ ತಮ್ಮಲೇ ಆರೋಪಗಳನ್ನು ಮಾಡಿಕೊಳ್ಳುವುದು ಕಾಮನ್. ಆದರೆ ಸೋನು ಗೌಡ ಮಾತ್ರ ಬಿಗ್ ಬಾಸ್ ಮೇಲೆಯೇ ಆರೋಪ ಮಾಡಿದ್ದರು. ಇದೀಗ ಸೋನು ಮತ್ತೆ ಬಿಗ್ ಬಾಸ್ ಮೇಲೆ ಗರಂ ಆಗಿದ್ದಾರೆ. ಸೋನು […]Read More

ರಾಕೇಶ್ ನನ್ನು ಟೆಂಪರವರಿ ಥರ ನೋಡಿಲ್ಲ? ಕಣ್ಣೀರಿಟ್ಟ ಸೋನು ಗೌಡ

ಬಿಗ್ ಬಾಸ್ ಒಟಿಟಿ ದಿನಕಳೆದಂತೆ ರಂಗೇರುತ್ತಿದೆ. ಈಗಾಗ್ಲೆ ಮನೆಯಿಂದ ಒಂದಷ್ಟು ಜನ ಹೊರ ಹೋಗಿದ್ದು ಉಳಿದುಕೊಂಡವರು ಅಲ್ಲೇ ಇರಲು ಹೊಸ ಹೊಸ ಐಡಿಯಾಗಳನ್ನು ಹುಡುಕುತ್ತಿದ್ದಾರೆ. ಸದ್ಯ ಮನೆಯಲ್ಲಿ ಒಂದಷ್ಟು ಗುಂಪುಗಳು ಶುರುವಾಗಿದ್ದು ತಮಗೆ ಹೊಂದುವವರ ಸ್ನೇಹ ಸಂಪಾದಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಅಡಿಗ ಜೊತೆ ಸೋನು ಶ್ರೀನಿವಾಸ್ ಗೌಡ ಫ್ರೆಂಡ್‌ಶಿಪ್ ಮನೆಯ ಹೈಲೈಟ್‌ ಆಗಿದೆ. ಇಬ್ಬರು ಹೆಚ್ಚು ಹೆಚ್ಚು ಸಮಯ ಕಳೆಯುತ್ತಿದ್ದು ಇದೀಗ ರಾಕೇಶ್ ನೆನೆದು ಸೋನು ಕಣ್ಣಿರು ಹಾಕಿದ್ದಾರೆ. ರಾಕೇಶ್ ಗಾಗಿ ಸೋನು ಕಣ್ಣೀರು […]Read More

ಬಿಗ್ ಬಾಸ್ ಮನೆಗೆ ಎಂಟ್ರಿಕೊಡೋಕೆ ಕಾಫಿ ನಾಡು ಚಂದು ನಾನಾ ಕಸರತ್ತು: ವೈಲ್ಡ್

ನಾನು ಶಿವಣ್ಣ, ಪುನೀತ್ ಅಣ್ಣನ ಅಭಿಮಾನಿ ಎಂದು ಹೇಳುತ್ತ ಬರ್ತಡೇ ವಿಶ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿರುವ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಹೋಗ್ಬೇಕು ಅನ್ನೋದು ಸಾಕಷ್ಟು ಮಂದಿಯ ಅಭಿಪ್ರಾಯವಾಗಿತ್ತು. ಆದರೆ ಬಿಗ್ ಬಾಸ್ ಮನೆಗೆ ಈಗಾಗ್ಲೆ 16 ಸ್ಪರ್ಧಿಗಳು ಎಂಟ್ರಿಕೊಟ್ಟಿದ್ದಾಗಿ. ಚಂದು  ಬಿಗ್ ಬಾಸ್ ಮನೆಯೊಳಗೆ ಹೋಗದೆ ಇದ್ದಿದ್ದಕ್ಕೆ ಅಭಿಮಾನಿಗಳ ಬೇಸರ ವ್ಯಕ್ತಪಡಿಸಿದ್ರು. ಆದ್ರೆ ಚಂದ್ರು ಮಾತ್ರ ಸುಮ್ಮನ್ನೆ ಕೂತಿಲ್ಲ. ದೊಡ್ಮನೆ ಒಳಗೆ ಹೋಗಲು ಹೊಸ ಕಸರತ್ತು ಶುರು ಮಾಡಿದ್ದಾರೆ. ನನಗೆ […]Read More

ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಶುರವಾಯ್ತು ಲವ್ ಕಹಾನಿ

ಕನ್ನಡದ ಬಿಗ್ ಬಾಸ್ ಓಟಿಟಿ ಆರಂಭವಾಗಿ ಕೆಲ ದಿನಗಳೇ ಕಳೆದು ಹೋಗಿದೆ. ಇದುವರೆಗೂ ತಮ್ಮ ಜೀವನದ ಘಟನೆಗಳನ್ನು ಸ್ಪರ್ಧಿಗಳು ಮೆಲುಕು ಹಾಕಿ ಕಣ್ಣೀರು ಹಾಕಿದ್ದರು. ಇದೀಗ ದೊಡ್ಮನೆ ಒಳಗೆ ಲವ್ವಿ ಡವ್ವಿ ಶುರುವಾಗಿದೆ. ದೊಡ್ಮನೆ ಒಳಗೆ ನಟ ರಾಕೇಶ್ ಹಾಗೂ ಸ್ಪೂರ್ತಿ ಗೌಡ ದಿನಕಳೆದಂತೆ ಹತ್ತಿರವಾಗುತ್ತಿದ್ದು ಈ ವಿಚಾರ ಸಾಕಷ್ಟು ಸುದ್ದಿಯಾಗುತ್ತಿದೆ. ಬಿಗ್ ಬಾಸ್ ಮನೆ ಕಾಲಿಟ್ಟ ವಾರದೊಳಗೆ ಇಬ್ಬರ ಮಧ್ಯೆ ಪ್ರೀತಿ ಹುಟ್ಟಿಕೊಂಡಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಹಾಗೂ ಸ್ಪೂರ್ತಿ […]Read More

ಮದುವೆಯಾದ ವ್ಯಕ್ತಿಯ ಜೊತೆ ರಿಲೇಶನ್ ಶಿಪ್ ನಲ್ಲಿದ್ದೆ: ಜಯಶ್ರೀ ಆರಾಧ್ಯ

ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಸ್ಪರ್ಧಿಗಳ ಒಬ್ಬೊಬ್ಬರ ಲೈಫ್ ಒಂದೊಂದು ಥರ. ಅತ್ತ ನಟಿ ಸಾನ್ಯಾ ಅಯ್ಯರ್ ತಂದೆಯಿಂದಲೇ ಮೋಸ ಹೋಗಿದ್ದರೆ ಇತ್ತ ಅರ್ಜುನ್ ರಮೇಶ್ ತಾನು ಎಷ್ಟು ಜನರ ಜೊತೆ ಫ್ಲರ್ಟ್ ಮಾಡಿದ್ದೇನೆ ಎಂದೇ ಗೊತ್ತಿಲ್ಲ ಎಂದಿದ್ದಾರೆ. ಇದೀಗ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ಆರಾಧ್ಯ ತಾವು ಮದುವೆಯಾದ ವ್ಯಕ್ತಿಯಜೊತೆ ರಿಲೇಷನ್ ಶಿಪ್ ನಲ್ಲಿದ್ದೆ ಎಂಬುದನ್ನು ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಕಂಟೆಸ್ಟೆಂಟ್ ಗಳಿಗೆ ನಾನು ಯಾರು ಎಂಬ ಟಾಸ್ಕ್ ನೀಡಿದೆ. ಇದರ ಅನುಸಾರ ಸ್ಪರ್ಧಿಗಳು […]Read More

ಎಷ್ಟು ಜನರ ಜೊತೆ ಫ್ಲರ್ಟ್ ಮಾಡಿದ್ದೇನು ಎಂದು ನನಗೆ ಗೊತ್ತಿಲ್ಲ: ಅರ್ಜುನ್ ರಮೇಶ್

ಕನ್ನಡದ ಬಿಗ್ ಬಾಸ್ ಓಟಿಟಿ ಆರಂಭವಾಗಿದ್ದು ದೊಡ್ಮನೆ ಒಳಗೆ ಸ್ಪರ್ಧಿಗಳು ತಮ್ಮ ರಿಯಲ್ ಲೈಫ್ ಕುರಿತು ಹೇಳಿಕೊಳ್ಳುತ್ತಿದ್ದಾರೆ. ಈಗಾಗ್ಲೆ ಸಾಕಷ್ಟು ಮಂದಿ ತಮ್ಮ ಜೀವನದ ಕಹಿ ಹಾಗೂ ಸಿಹಿ ಘಟನೆಯನ್ನು ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ. ಇದೀಗ ಬಿಗ್ ಬಾಸ್ ಸ್ಪರ್ಧಿ ಅರ್ಜುನ್ ರಮೇಶ್ ತಮ್ಮ ಜೀವನದ ಅಚ್ಚರಿಯ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ರಾಜಕೀಯ ಹಾಗೂ ನಟನೆ ಎರಡರಲ್ಲೂ ಆಕ್ಟೀವ್ ಆಗಿರುವ ಅರ್ಜುನ್ ರಮೇಶ್ ಅವರಿಗೆ ಇಬ್ಬರು ಹೆಂಡತಿಯರು. ಇದನ್ನು ಅರ್ಜುನ್ ಮೊದಲೇ ಹೇಳಿಕೊಂಡಿದ್ದರು. ಅಚ್ಚರಿ ಎಂದರೆ ಅರ್ಜುನ್ ರಮೇಶ್ […]Read More

ಬಿಗ್ ಬಾಸ್ ಗಿಲ್ಲ ಕಾಫಿ ನಾಡು ಚಂದು ಎಂಟ್ರಿ: ಅಸಮಧಾನ ಹೊರ ಹಾಕಿದ

ಬಿಗ್ ಬಾಸ್ ಕನ್ನಡ ಒಟಿಟಿ ಆಗಸ್ಟ್ 6ರಂದು ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. 16 ಮಂದಿ ದೊಡ್ಮನೆಗೆ ಎಂಟ್ರಿಕೊಟ್ಟಿದ್ದು ಈಗಾಗ್ಲೆ ಆಟ ಶುರುವಾಗಿದೆ. ಆದರೆ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡದೇ ಇರೋದು ಸಾಕಷ್ಟು ಅಭಿಮಾನಿಗಳಿಗೆ ಬೇಸರ ತರಿಸಿದೆ. ನಾನು ಪುನೀತ್ ಶಿವಣ್ಣ ಅಭಿಮಾನಿ. ಕಾಫಿ ನಾಡು ಚಂದು ಎಂದು ಹೇಳುತ್ತಾ ಸೋಷಿಯಲ್ ಮೀಡಿಯಾದಲ್ಲಿ ತನ್ನದೇ ಸ್ಟೈಲ್ ನಲ್ಲಿ ಹುಟ್ಟುಹಬ್ಬದ ಶುಭ ಹಾರೈಸುತ್ತಿದ್ದ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿಕೊಡಬೇಕು ಅನ್ನೋದು […]Read More

ಸದ್ಯದಲ್ಲೇ ಶುರುವಾಗಲಿದೆ ಬಿಗ್ ಬಾಸ್ ಒಟಿಟಿ ಶೋ: ಸುದೀಪ್ ಎಷ್ಟು ದಿನ ಇರುತ್ತಾರೆ

ಇನ್ನೆನ್ನೂ ಒಟಿಟಿ ಬಿಗ್ ಬಾಸ್ ಶೋಗೆ ದಿನಗಣನೆ ಶುರುವಾಗಿದೆ. ಆಗಸ್ಟ್ 6 ಹಾಗೂ 7ರಂದು ಬಿಗ್ ಬಾಸ್ ಗ್ರ್ಯಾಂಗ್ ಓಪನಿಂಗ್ ಇದೆ. ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗಲಿದ್ದಾರೆ? ಅನ್ನೋ ಚರ್ಚೆ ಶುರುವಾಗಿದೆ. ಈ ಮಧ್ಯೆ ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಹಾಗೂ ನಟ ಕಿಚ್ಚ ಸುದೀಪ್ ಸುದ್ದಿಗೋಷ್ಠಿಯಲ್ಲಿ ಕೆಲ ಮಾಹಿತಿ ಹಂಚಿಕೊಂಡರು. ಈಗಾಗ್ಲೆ ತೆಲುಗು ಹಾಗೂ ಹಿಂದಿಯಲ್ಲಿ ಬಿಗ್ ಬಾಸ್ ಓಟಿಟಿಯಲ್ಲಿ ಪ್ರಸಾರವಾಗಿದೆ. ಕನ್ನಡದ ವೀಕ್ಷಕರಿಗೆ ಇದು ಹೊಸತು. ಇದೇ ಕಾರಣಕ್ಕೆ […]Read More

ಓಟಿಟಿಗೆ ಬರಲು ಸಿದ್ಧವಾದ 777 ಚಾರ್ಲಿ ಸಿನಿಮಾ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದೆ. ಸ್ಯಾಂಡಲ್ ಸಿನಿ ರಂಗ ಮಾತ್ರವಲ್ಲ ಪರಭಾಷಾ ಮಂದಿಯೂ ಚಾರ್ಲಿಯನ್ನು ಮೆಚ್ಚಿಕೊಂಡಿದ್ದಾರೆ. ಚಾರ್ಲಿ ಸಿನಿಮಾ ತೆರೆಕಂಡು 50 ದಿನಗಳು ಪೂರೈಸುತ್ತಿರೋ ಹಿನ್ನೆಲೆಯಲ್ಲಿ ಸಿನಿ ತಂಡದಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಚಾರ್ಲಿ ಸಿನಿಮಾ ಓಟಿಟಿಯಲ್ಲಿ ತೆರೆಗೆ ಬರಲಿದೆ ಅನ್ನೋದನ್ನು ಈ ಹಿಂದೆ ನಟ ರಕ್ಷಿತ್ ಶೆಟ್ಟಿ ಹೇಳಿದ್ದರು. ಸಿನಿಮಾ ಬಿಡುಗಡೆ ಆಗಿ 29ನೇ ತಾರೀಖಿಗೆ 50 ದಿನ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ […]Read More

Phone icon
Call Now
Reach us!
WhatsApp icon
Chat Now