ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಕ್ಷಿತ್ ಶೆಟ್ಟಿ ನಿರ್ಮಾಣದ ಪರಂವಃ ಸ್ಟುಡಿಯೋಸ್ ಮೂಲಕ ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ನೀಡ್ತಿದ್ದಾರೆ. ಈಗಾಗ್ಲೆ ಪರಂವಃ ಸ್ಟುಡಿಯೋಸ್ ಮೂಲಕ ಸಧಭಿರುಚಿಯ ಸಿನಿಮಾಗಳು ತೆರೆಗೆ ಬರ್ತಿದೆ. ಈ ಮಧ್ಯೆ ಕಳೆದ ಕೆಲ ದಿನಗಳ ಹಿಂದೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ರು. ಸದ್ಯ ಈ ಸಿನಿಮಾದ ಟೈಟಲ್ ರಿವೀಲ್ ಮಾಡಿದೆ ಚಿತ್ರತಂಡ. ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಸಿನಿಮಾದ ನಟ ವಿಹಾನ್ ಗೌಡ ಹಾಗೂ ನಮ್ಮನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್ ನಟನೆಯ ಸಿನಿಮಾಗೆ ಇಬ್ಬನಿ ತಬ್ಬಿದ ಇಳೆಯಲಿ ಎಂದು […]Read More
