• January 2, 2026

Tags : parents

ನಾನು ಗಡಿನಾಡ ಕನ್ನಡಿಗ ಎಂದ ರೂಪೇಶ್ ಶೆಟ್ಟಿಗೆ ಬೆದರಿಕೆ: ಕುಟುಂಬಸ್ಥರಿಂದ ದೂರು ದಾಖಲು

ತುಳುನಾಡಿನ ಪ್ರತಿಭೆ ನಟ ರೂಪೇಶ್ ಶೆಟ್ಟಿ ಸದ್ಯ ಬಿಗ್ ಬಾಸ್ ನಲ್ಲಿ ಸದ್ದು ಮಾಡ್ತಿದ್ದಾರೆ. ಬಿಗ್ ಬಾಸ್ ಓಟಿಟಿಯಲ್ಲಿ ಗಮನ ಸೆಳೆದ ರೂಪೇಶ್ ಶೆಟ್ಟಿ ಇದೀಗ ಟಿವಿ ಸೀಸನ್ ನಲ್ಲೂ ಕಮಾಲ್ ಮಾಡ್ತಿದ್ದಾರೆ. ಆದರೆ ರೂಪೇಶ್ ಶೆಟ್ಟಿ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದ್ದು ಅವರ ವಿರುದ್ದ ಸೋಷಿಯಲ್ ಮೀಡಿಯಾದಲ್ಲಿ ಕೀಳು ಮಟ್ಟದ ಕಾಮೆಂಟ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ರೂಪೇಶ್ ಶೆಟ್ಟಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಬಿಗ್ ಬಾಸ್ ಸೀಸನ್ 9ರಲ್ಲಿ ಇತ್ತೀಚೆಗಷ್ಟೇ ಪ್ರಶಾಂತ್ ಸಂಬರ್ಗಿ ಕನ್ನಡ ಪರ […]Read More

ಒಂದೇ ದಿನ ಒಂದು ಕೋಟಿಗೆ ಅಧಿಕ ವೀಕ್ಷಣೆ ಪಡೆದ ಗಂಧದ ಗುಡಿ ಟ್ರೈಲರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಗಂಧದ ಗುಡಿ ಟ್ರೈಲರ್ ಬಿಡುಗಡೆ ಆಗಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಿಡುಗಡೆ ಆದ ಒಂದೇ ದಿನಕ್ಕೆ ಕೋಟಿ ವೀಕ್ಷಣೆ ಪಡೆದುಕೊಂಡಿದ್ದು ಪ್ರತಿಯೊಬ್ಬರು ಗಂಧದ ಗುಡಿ ಸಾಕ್ಷ್ಯಾ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಗಂಧದ ಗುಡಿ ಟ್ರೈಲರ್ ನೋಡಿ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯ ಮಂದಿಯೂ ಮೆಚ್ಚುಗೆ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಸೇರಿದಂತೆ ಸಾಕಷ್ಟು ರಾಜಕೀಯ ನಾಯಕರು ಹ್ಯಾಟ್ಸ್ ಆಫ್ ಅಂತಿದ್ದಾರೆ. ಟ್ರೈಲರ್ ಬಿಡುಗಡೆ ಆದ […]Read More

ಅವಳಿ ಮಕ್ಕಳ ಪೋಷಕರಾದ ನಟಿ ನಯನತಾರ, ವಿಘ್ನೇಶ್ ಶಿವನ್

ಮದುವೆಯಾದ ನಾಲ್ಕೇ ನಾಲ್ಕು ತಿಂಗಳಿಗೆ ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗು ನಿರ್ದೇಶಕ ವಿಘ್ನೇಶ್ ಶಿವನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬಾಡಿಗೆ ತಾಯಿಯ ಮೂಲಕ ಅವಳಿ ಮಕ್ಕಳಿಗೆ ವಿಘ್ನೇಶ್ ಶಿವನ್ ಹಾಗೂ ನಯನತಾರಾ ದಂಪತಿ ಪಾಲಕರಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ವಿಘ್ನೇಶ್ ಶಿವನ್ ನಯನತಾರ ನನ್ನ ಮಕ್ಕಳ ತಾಯಿಯಾಗಲಿದ್ದಾರೆ ಎಂದು ಬರೆದುಕೊಂಡಿದ್ದರು. ಆ ಬಳಿಕ ಜೂನ್ 9ರಂದು ಮಹಾಬಲೀಪುರಂನ ರೆಸಾರ್ಟ್ ಒಂದಲ್ಲಿ ಈ ಜೋಡಿ ಸಾಕಷ್ಟು ಅದ್ದೂರಿಯಾಗಿ […]Read More

ನನ್ನ ಮಗ ಚಿನ್ನ, ಆತನನ್ನು ಪಡೆಯಲು ನಾವು ಪುಣ್ಯ ಮಾಡಿದ್ದೇವೆ: ನಟ ಸ್ನೇಹಿತ್

ಅಪ್ಪು ಪಪ್ಪು ಖ್ಯಾತಿಯ ನಟ ಮಾಸ್ಟರ್ ಸ್ನೇಹಿತ್ ಮತ್ತೆ ವಿವಾದದ ಮೂಲಕ ಸುದ್ದಿಯಾಗಿದ್ದಾರೆ. ಎದುರು ಮನೆಯ ಮಹಿಳೆ ಪತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಆಕೆಗೆ ಅವಾಚ್ಯ ಶಬ್ದಗಳೀಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಕಾರಣಕ್ಕೆ ಸ್ನೇಹಿತ್ ವಿರುದ್ಧ ರಜತ್ ಗೌಡ ದೂರು ದಾಖಲಿಸಿದ್ದಾರೆ. ಮಗನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಪ್ರೇಸ್ ಮೀಟ್ ಕರೆದ ಸ್ನೇಹಿತ್ ಪೋಷಕರು ನನ್ನ ಮಗ ಅಮಾಯಕ, ಆತನನ್ನು ಪಡೆಯಲು ನಾವು ಅದೃಷ್ಟ ಮಾಡಿದ್ದೇವೆ ಎಂದಿದ್ದಾರೆ. ಘಟನೆಯ ಬಳಿಕ ಪ್ರೇಸ್ ಮೀಟ್ ಕರೆದ ಮಾತನಾಡಿದ […]Read More

ಮದುವೆಯಾಗಿ ಏಳು ವರ್ಷದ ಬಳಿಕ ಗುಡ್ ನ್ಯೂಸ್ ನೀಡಿದ ಸ್ಟಾರ್ ಜೋಡಿ: ಮೊದಲ

ಬಾಲಿವುಡ್​ ನ ಮುದ್ದಾದ ಜೋಡಿಗಳಲ್ಲಿ ಒಂದಾದ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಬರೋಬ್ಬರಿ 7 ವರ್ಷಗಳು ಕಳೆದಿದ್ದು, ಇದೀಗ ಈ ಜೋಡಿಗಳ ಕಡೆಯಿಂದ ಸಂತಸದ ಸುದ್ದಿಯೊಂದು ಕೇಳಿ ಬಂದಿದೆ. 2015ರಲ್ಲಿ ಅಲೋನ್ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದ ಬಿಪಾಶಾ ಬಸು ಹಾಗೂ ಕರಣ್ ಸಿಂಗ್ ಗ್ರೋವರ್ ಬಳಿಕ ರಿಯಲ್ ಲೈಫ್ ನಲ್ಲೂ ಒಂದಾದರು. ಇದೀಗ ಈ ದಂಪತಿಗಳ ಜೀವನದಲ್ಲಿ ಹೊಸ ಅಥಿತಿಯ ಆಗಮನವಾಗುತ್ತಿದ್ದು, ಸದ್ಯದಲ್ಲೇ ಈ ಖುಷಿಯ ವಿಷಯವನ್ನು ದಂಪತಿಗಳು […]Read More

Phone icon
Call Now
Reach us!
WhatsApp icon
Chat Now