ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಫುಲ್ ಗರಂ ಆಗಿದ್ದಾರೆ. ವೇದಿಕೆ ಮೇಲೆ ನಿಂತೂ ತಮ್ಮನ್ನು ಪ್ಯಾಕೇಜ್ ಸ್ಟಾರ್ ಎಂದು ಟೀಕಿಸಿದವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಗುಂಟೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ಪವನ್ ಕಲ್ಯಾಣ್ ವೇದಿಕೆಯ ಮೇಲೆಯೇ ಕೈಯಲ್ಲಿ ಚಪ್ಪಲಿ ಹಿಡಿದು ನನ್ನನ್ನು ಪ್ಯಾಕೇಜ್ ಸ್ಟಾರ್ ಎಂದು ಅಣುಕಿಸುವವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದಿದ್ದಾರೆ. ಪವನ್ ಕಲ್ಯಾಣ್ ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಪಕ್ಷದೊಂದಿಗೆ ಕೈ ಜೋಡಿಸಿದ್ದಾರೆ ಎಂದು ಇತ್ತೀಚೆಗೆ […]Read More
