• March 14, 2026

Tags : piyush-goyal

ಕಾಂತಾರ’ ಚಿತ್ರವನ್ನು ಉಲ್ಲೇಖಿಸಿದ ಕೇಂದ್ರ ಸಚಿವ ಪೀಯೂಷ್ ಗೋಯಲ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗ್ಲೆ ಸ್ಟಾರ್ ನಟ, ನಟಿಯರು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕ ಸಚಿವ ಪೀಯೂಷ್ ಗೋಯಲ್ ಕೂಡ ಕಾಂತಾರದ ಬಗ್ಗೆ ಮಾತನಾಡಿದ್ದಾರೆ.  ಬೆಂಗಳೂರಿನಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಪೀಯೂಷ್ ಗೋಯಲ್ ‘ಕಾಂತಾರ’ ಚಿತ್ರವನ್ನು ಉದಾಹರಣೆ ನೀಡಿ ಮಾತನಾಡಿದ್ದಾರೆ. ‘ಕರ್ನಾಟಕ ಹೂಡಿಕೆ ಮಾಡಲು ಒಳ್ಳೆಯ ತಾಣ. ಅದರಲ್ಲೂ ಭವಿಷ್ಯದ ತಂತ್ರಜ್ಞಾನದ ಮೇಲೆ ಹೂಡಿಕೆ ಮಾಡಲು […]Read More

Phone icon
Call Now
Reach us!
WhatsApp icon
Chat Now