• January 2, 2026

Tags : pooja

ʻನೇತ್ರಾವತಿʼ ಧಾರವಾಹಿಯ 500 ಸಂಚಿಕೆ ಹಿನ್ನೆಲೆ: ಪುನೀತ್‌ ಪುಣ್ಯಭೂಮಿಗೆ ಪೂಜೆ

ಉದಯ ಟಿ.ವಿಯಲ್ಲಿ ಪ್ರಸಾರವಾಗುತ್ತಿರುವ ʻನೇತ್ರಾವತಿʼ ಧಾರಾವಾಹಿ ತಂಡದ ಸದಸ್ಯರು ಇತ್ತೀಚೆಗೆ ಕಂಠೀರವ ಸ್ಟೂಡಿಯೋಗೆ ಭೇಟಿ ನೀಡಿ ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್‌ ಪುಣ್ಯಭೂಮಿಗೆ ಪೂಜೆ ಸಲ್ಲಿಸಿದರು. ಧಾರಾವಾಹಿಯ ಕಲಾವಿದರಾದ ಅಂಜಲಿ, ದುರ್ಗಾಶ್ರೀ, ಮಹೇಶ್‌, ಹೇಮಾ ನಾಡಿಗ್‌, ದೀಪಿಕಾ, ಸಚಿನ್‌, ಪಲ್ಲವಿ, ಮೋನಿಕಾ, ಮಾಲತಿ ಮೈಸೂರು, ಯತೀಶ್, ನಿರ್ದೇಶಕ ಸಂತೋಷ್‌ ಗೌಡ, ಛಾಯಾಗ್ರಾಹಕ ದಯಾಕರ್, ಸಂಕಲನಕಾರ ಗುರುಮೂರ್ತಿ ಹೆಗಡೆ ಮುಂತಾದವರು ಸಮಾಧಿಗೆ ಹೂ ಹಣ್ಣು, ಹಾರ ಅರ್ಪಿಸಿ ಪುನೀತ್‌ ಪುಣ್ಯಸ್ಮರಣೆ ಮಾಡಿಕೊಂಡರು. ಎಲ್ಲರೂ ಪುನೀತ್‌ ಚಿತ್ರವಿರುವ ಷರ್ಟ್‌ ಧರಿಸಿ ಅಭಿಮಾನ […]Read More

ಗಂಧದ ಗುಡಿ ಯಶಸ್ಸಿಗೆ ಚಿತ್ರದ ಟಿಕೇಟ್ ಇಟ್ಟು ಪೂಜೆ ಸಲ್ಲಿಸಿದ ನಿರ್ದೇಶಕ ಅಮೋಘ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಾಕ್ಷ್ಯ ಚಿತ್ರ ರಿಲೀಸ್ ಆಗಿದೆ.  ನಿನ್ನೆ ಚಿತ್ರದ ಪ್ರೀಮಿಯರ್ ಶೋ ರಿಲೀಸ್ ಆಗಿದ್ದು ಅಭೂತ ಪೂರ್ವ ರೆಸ್ಪಾನ್ಸ್ ಸಿಕ್ಕಿದೆ. ಇಂದು 225ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಗಂಧದ ಗುಡಿ ರಾರಾಜಿಸುತ್ತಿದೆ. ಗಂಧದ ಗುಡಿ ಚಿತ್ರ ಯಶಸ್ಸು ಸಾಧಿಸಲಿ ಎಂದು ನಿರ್ದೇಶಕ ಅಮೋಘ ವರ್ಷ ಬೆಂಗಳೂರಿ ನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗಂಧದ ಗುಡಿ ಚಿತ್ರದ ಟಿಕೇಟ್ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಗಂಧದ ಗುಡಿ ಚಿತ್ರ ಪಿಆರ್​ಕೆ ಪ್ರೊಡಕ್ಷನ್ಸ್​ […]Read More

ಪುನೀತ್ ರಾಜ್ ಕುಮಾರ್ ಅಗಲಿ 9 ತಿಂಗಳು: ಸಮಾಧಿಗೆ ಪೂಜೆ ಸಲ್ಲಿಸಿ ಭಾವುಕರಾದ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 9 ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ಇಂದು ಪುನೀತ್ ರಾಜ್ ಕುಮಾರ್ ಕುಟುಂಬ ಸದಸ್ಯರು ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಕ ಭೇಟಿ ನೀಡಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.ಕಳೆದ 9 ತಿಂಗಳಿನಿಂದ ಪ್ರತಿ ನಿತ್ಯವೂ ಪುನೀತ್ ಕುಟುಂಬ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸುತ್ತ ಬಂದಿದೆ. ಪುನೀತ್ ಅಗಲಿ 9 ತಿಂಗಳು ಕಳೆದಿರೋ ಹಿನ್ನೆಲೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಧೀರನ್ ಹಾಗೂ ಕುಟುಂಬದ […]Read More

Phone icon
Call Now
Reach us!
WhatsApp icon
Chat Now