• March 14, 2026

Tags : poster

ಠಾಣೆ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಧ್ರುವ ಸರ್ಜಾ

ಕಳೆದ ಹದಿನೈದು ವರ್ಷಗಳಿಂದ ರಂಗಭೂಮಿ ಕಲಾವಿದನಾಗಿ ಗುರುತಿಸಿಕೊಂಡು, ಸಾಕಷ್ಟು ಸಾಹಸ ನಿರ್ದೇಶಕರ ಜೊತೆ ಕೆಲಸ ಮಾಡಿರುವ ಪ್ರವೀಣ್ ಇದೀಗ ನಾಯಕನಾಗಿ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಗಾಯತ್ರಿ ಎಂ ನಿರ್ಮಾಣದ ಭಗತ್ ರಾಜ್ ನಿರ್ದೇಶನದ ಠಾಣೆ ಚಿತ್ರದಲ್ಲಿ ಪ್ರವೀನ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಠಾಣೆ ಚಿತ್ರದ ಪೋಸ್ಟರ್ ರಿಲೀಸ್ ಮಾಡುವು ನಟ ಧ್ರುವ ಸರ್ಜಾ ಹೊಸಬರ ತಂಡಕ್ಕೆ ಸಾಥ್ ನೀಡಿದ್ದಾರೆ. ಪೋಸ್ಟರ್ ರಿಲೀಸ್ ಮಾಡಿದ ಬಳಿಕ ಮಾತನಾಡಿದ ಧ್ರುವ ಸರ್ಜಾ, ‘ಈ ಪೋಸ್ಟರ್ ನೋಡಿದರೆ ಇಡೀ ಚಿತ್ರ ನೋಡಿದ […]Read More

ಕಾಂತಾರ ಸಿನಿಮಾದ ಪೋಸ್ಟರ್ ನಲ್ಲಿ ದೇವರಿಗೆ ಅವಮಾನ: ಕ್ರಮಕ್ಕೆ ಒತ್ತಾಯಿಸಿದ ಹಿಂದೂ ಜಾಗರಣ

ಸದ್ಯ ಎಲ್ಲೆಲ್ಲೂ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ್ದೇ ಸದ್ದು. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡಿರುವ ಕಾಂತಾರ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿ ಕೊಂಡಾಡುತ್ತಿದ್ದಾರೆ. ಈ ಮಧ್ಯೆ ಕಾಂತಾರ ಸಿನಿಮಾದ ಪೋಸ್ಟರ್ ಮೇಲೆ ಕೆಲ ವಿಕೃತ ಮನಸ್ಸಿನ ಮಂದಿ ವಿಕೃತಿ ಮೆರೆದಿದ್ದಾರೆ. ಕರಾವಳಿಯ ದೈವ ಕೋಲದ ಕುರಿತಾಗಿ ರೆಡಿಯಾಗಿರುವ ಸಿನಿಮಾವನ್ನು ದೇಶ, ವಿದೇಶದಲ್ಲೂ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಕಾಂತಾರಕ್ಕೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದ್ದು ಪರಭಾಷೆಯ ಡಬ್ಬಿಂಗ್ ಗಾಗಿ ಮುಗಿ ಬಿದ್ದಿದ್ದಾರೆ. ಈ […]Read More

‘ಸೆಪ್ಟೆಂಬರ್ 13’ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ಖ್ಯಾತ ನಟ ಮಮ್ಮುಟ್ಟಿ

ಮಹಾಮಾರಿ ಕೋವಿಡ್ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ರೋಗಿಗಳ ಸೇವೆಗೆ ಮುಂದಾದ ದಾದಿಯರ ತ್ಯಾಗಕ್ಕೆ ನಿಜಕ್ಕೂ ಹ್ಯಾಟ್ ಆಫ್ ಹೇಳಲೇ ಬೇಕು. ಕೊರೋನ ಸಂದರ್ಭದಲ್ಲಿ ದಾದಿಯರ ಸೇವೆ ಹಾಗೂ ತ್ಯಾಗವನ್ನು ಬಿಂಬಿಸುವ ಸೆಪ್ಟೆಂಬರ್ 13 ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು ಚಿತ್ರದ ಹೊಸ ಪೋಸ್ಟರ್ ಅನ್ನು ಮಾಲಿವುಡ್ ನ ಖ್ಯಾತ ನಟ ಮಮ್ಮುಟ್ಟಿ ಬಿಡುಗಡೆ ಮಾಡಿದ್ದಾರೆ. ಸೆಪ್ಟೆಂಬರ್ 13 ಸಿನಿಮಾ ಸದ್ದಿಲ್ಲದೆ ಶೂಟಿಂಗ್ ಕಂಪ್ಲೀಟ್ ಮಾಡಿದ್ದು ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ. ಹೀಗಾಗಿ ಸೆಪ್ಟೆಂಬರ್ 13 ಸಿನಿಮಾದ ಹೊಸ […]Read More

ಅಕ್ಷಿತ್ ಶಶಿಕುಮಾರ್ ಸಿನಿಮಾಗೆ ಸಾಥ್ ನೀಡಿದ ಡಾಲಿ ಧನಂಜಯ್

ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್‌ ಶಶಿಕುಮಾರ್ ನಟನೆಯ ಖೆಯೊಸ್ ಸಿನಿಮಾಗೆ ನಟ ಡಾಲಿ ಧನಂಜಯ್ ಸಾಥ್ ನೀಡಿದ್ದಾರೆ. ಖೆಯೊಸ್ ಸಿನಿಮಾದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆ ಆಗಿದೆ. ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ಧನಂಜಯ್ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈಗಾಗ್ಲೆ ಅಕ್ಷಿತ್ ಶಶಿಕುಮಾರ್ ಓ ಮೈ ಲವ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ್ದಾರೆ, ಸದ್ಯ ಬಿಡುಗಡೆ ಆಗಿರುವ ಖೆಯೊಸ್ ಸಿನಿಮಾದ ಪೋಸ್ಟರ್ ನಲ್ಲಿ ಅಕ್ಷಿತ್ ಸಖತ್ ರಗಡ್ ಲುಕ್ […]Read More

ಗಣೇಶನ ಹಬ್ಬಕ್ಕೆ ರಿಲೀಸ್ ಆಯ್ತು ಪುನೀತ್ ನಟನೆಯ ಗಂಧದ ಗುಡಿ ಪೋಸ್ಟರ್

ಹಬ್ಬಗಳು ಬಂದ್ರೆ ಸಿನಿಮಾ ರಂಗದಲ್ಲಿ ಸುಗ್ಗಿ ಶುರುವಾಗುತ್ತೆ. ಹೊಸ ಹೊಸ ಸಿನಿಮಾಗಳ ಅನೌನ್ಸ್, ಪೋಸ್ಟರ್ ರಿಲೀಸ್, ಸಾಂಗ್, ಟ್ರೈಲರ್ ಹೀಗೆ ಒಂದಲ್ಲ ಒಂದು ರೀತಿಯಲ್ಲಿ ಸಿನಿಮಾಗಳು ಸುದ್ದಿ ಮಾಡುತ್ತವೆ. ಅಂತೆಯೇ ಪುನೀತ್ ಅಭಿಮಾನಿಗಳಿಗಾಗಿ ಗಂಧದ ಗುಡಿ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಬಾರಿಯ ಗಣೇಶ ಹಬ್ಬ ಆಚರಿಸಲು ಪುನೀತ್ ನಮ್ಮೊಂದಿಗಿಲ್ಲ ಎಂಬ ನೋವು ಪ್ರತಿಯೊಬ್ಬರನ್ನು ಕಾಡುತ್ತಿದೆ. ಅಪ್ಪು ಅವರಲ್ಲಿ ದೇವರನ್ನು ಕಾಣುತ್ತಿದ್ದ ಅಭಿಮಾನಿಗಳ ಗಣೇಶ ಜೊತೆ ಪುನೀತ್ ಅವರನ್ನು ಕೂರಿಸಿ ಪೂಜಿಸುತ್ತಿದ್ದಾರೆ. ಇದೀಗ ಗಣೇಶ ಹಬ್ಬದ […]Read More

ಸುಮಲತಾ ಹುಟ್ಟುಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

ಇಂದು ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರು 59ನೇ ವರ್ಷದ ಹುಟ್ಟು ಹಬ್ಬವನ್ನು.ಬಹುಭಾಷ ನಟಿಗೆ ರಾಜಕಾರಣಿಗಳು,ಸಿನಿಮಾ ರಂಗದವರು,ಅಭೀಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಸುಮಲತಾ ಅಂಬರೀಶ್ ಹುಟ್ಟುಹಬ್ಬದ ಹಿನ್ನೆಯಲ್ಲಿ ನಿರ್ದೇಶಕ ಮಹೇಶ್ ಕುಮಾರ್ ತಮ್ಮ ಮುಂದಿನ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ರೆಬೆಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿಯಾಗಿದ್ದಾರೆ. ಅಮರ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಭಿಷೇಕ್ ಅಂಬರೀಶ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ಅಭಿಷೇಕ್ […]Read More

ಜೈಲರ್ ಲುಕ್ ನಲ್ಲಿ ರಜನಿಕಾಂತ್: ಫೋಸ್ಟರ್ ನೋಡಿ ಕ್ಲೀನ್ ಬೋಲ್ಡ್ ಆದ ಅಭಿಮಾನಿಗಳು

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 169ನೇ ಸಿನಿಮಾ ಜೈಲರ್ ಪೋಸ್ಟರ್ ರಿಲೀಸ್ ಆಗಿದೆ. ಜೈಲರ್ ಫೋಸ್ಟರ್ ನಲ್ಲಿ ತಲೈವಾನ ಲುಕ್ ನೋಡಿ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಜೊತೆಗೆ ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ನಟಿಸ್ತಿದ್ದು ಶಿವಣ್ಣನ ಲುಕ್ ಹೇಗಿರಲಿದೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಇಂದು ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಸೆಟ್ಟೇರಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ಮಾಣ ಸಂಸ್ಥೆಯಾದ ಸನ್ ಪಿಕ್ಚರ್ಸ್ ರಜನಿಕಾಂತ್ ಅವರ ಫಸ್ಟ್ ಪೋಸ್ಟರ್ […]Read More

ವರಮಹಾಲಕ್ಷ್ಮಿ ಹಬ್ಬದಂದು ದಚ್ಚು ಅಭಿಮಾನಿಗಳಿಗೆ ಡಬ್ಬಲ್ ಧಮಾಕ: ಕ್ರಾಂತಿ ಸಿನಿಮಾದ ಪೋಸ್ಟರ್ ರಿಲೀಸ್

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಡಬ್ಬಲ್ ಧಮಾಕ. ಒಂದು ಕಡೆ ದರ್ಶನ್ ನಟನೆಯ ಮುಂದಿನ ಸಿನಿಮಾದ ನಾಯಕಿಯ ಆಯ್ಕೆಯಾಗಿದ್ದು ಮತ್ತೊಂದು ಕಡೆ ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ ಆಗಿದೆ. ದರ್ಶನ್ ನಟನೆಯ 55ನೇ ಕ್ರಾಂತಿ ಸಿನಿಮಾದ ಪೋಸ್ಟರ್  ಬಿಡುಗಡೆ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡಿರುವ ದರ್ಶನ್ ಅಭಿಮಾನಿಗಳಿಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಹಾರೈಸಿದ್ದಾರೆ. ಪೋಸ್ಟರ್ ನಲ್ಲಿ ದರ್ಶನ್ ಬಾಸ್ಕೆಟ್ ಬಾಲ್ ಹಿಡಿದು ನಡೆದುಕೊಂಡು ಬರುತ್ತಿರುವ ದೃಶ್ಯ ಕಾಣಬಹುದಾಗಿದೆ. ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ […]Read More

ಸಿಂಪಲ್ ಸುನಿ ‘ಗತವೈಭವ’ದಲ್ಲಿ ದೇವಕನ್ಯೆಯಾದ ಆಶಿಕಾ ರಂಗನಾಥ್

ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಿರ್ದೇಶಕ ಸಿಂಪಲ್ ಸುನಿ ಭತ್ತಳಿಕೆ ಬಹುನಿರೀಕ್ಷಿತ ಸಿನಿಮಾ ಗತವೈಭವ. ಈ ಸಿನಿಮಾ ಮೂಲಕ ಗುಬ್ಬಿ ಕ್ಷೇತ್ರದ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಪುತ್ರ ದುಷ್ಯಂತ್‌ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈಗಾಗಲೇ ವಿಭಿನ್ನವಾಗಿ ದುಷ್ಯಂತ್ ಇಂಟ್ರುಡ್ಷನ್ ಟೀಸರ್ ರಿಲೀಸ್ ಮಾಡಿದ್ದ ಸುನಿ ಈಗ ನಾಯಕಿಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದ್ದಾರೆ. ‘ಗತವೈಭವಕ್ಕೆ’ ಆಶಿಕಾ ನಾಯಕಿಗತವೈಭವಕ್ಕೆ ನಾಯಕಿ ಯಾರು ಆಗ್ತಾರೆ ಎಂಬ ಕುತೂಹಲ ಚಿತ್ರರಸಿಕರಲ್ಲಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಹೀರೋ ಇಂಡ್ರುಡಕ್ಷನ್ ಟೀಸರ್ ದಾಟಿಯಲ್ಲಿಯೇ ಸುನಿ ತಮ್ಮದೇ ಸ್ಟೈಲ್ […]Read More

ಹೊಸಬರ ‘ಮಾಂಕ್ ದಿ ಯಂಗ್’ ಚಿತ್ರಕ್ಕೆ ಸಾಥ್ ನೀಡಿದ ರಿಷಬ್ ಶೆಟ್ಟಿ

ನೂತನ ತಂಡದವರು ಸೇರಿ ನಿರ್ಮಿಸುತ್ತಿರುವ “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಖ್ಯಾತ ನಿರ್ದೇಶಕ – ನಟ ರಿಷಭ್ ಶೆಟ್ಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ಮಾಂಕ್ ದಿ ಯಂಗ್” ನನ್ನ ಮೊದಲ ನಿರ್ದೇಶನದ ಚಿತ್ರ. ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸರೋವರ್ ಹಾಗೂ ನಾಯಕಿಯಾಗಿ ಸೌಂದರ್ಯ ಗೌಡ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಐದು […]Read More

Phone icon
Call Now
Reach us!
WhatsApp icon
Chat Now