ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಳೆದ ಹದಿನೈದು ವರ್ಷಗಳಿಂದ ರಂಗಭೂಮಿ ಕಲಾವಿದನಾಗಿ ಗುರುತಿಸಿಕೊಂಡು, ಸಾಕಷ್ಟು ಸಾಹಸ ನಿರ್ದೇಶಕರ ಜೊತೆ ಕೆಲಸ ಮಾಡಿರುವ ಪ್ರವೀಣ್ ಇದೀಗ ನಾಯಕನಾಗಿ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಗಾಯತ್ರಿ ಎಂ ನಿರ್ಮಾಣದ ಭಗತ್ ರಾಜ್ ನಿರ್ದೇಶನದ ಠಾಣೆ ಚಿತ್ರದಲ್ಲಿ ಪ್ರವೀನ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಠಾಣೆ ಚಿತ್ರದ ಪೋಸ್ಟರ್ ರಿಲೀಸ್ ಮಾಡುವು ನಟ ಧ್ರುವ ಸರ್ಜಾ ಹೊಸಬರ ತಂಡಕ್ಕೆ ಸಾಥ್ ನೀಡಿದ್ದಾರೆ. ಪೋಸ್ಟರ್ ರಿಲೀಸ್ ಮಾಡಿದ ಬಳಿಕ ಮಾತನಾಡಿದ ಧ್ರುವ ಸರ್ಜಾ, ‘ಈ ಪೋಸ್ಟರ್ ನೋಡಿದರೆ ಇಡೀ ಚಿತ್ರ ನೋಡಿದ […]Read More
