• January 1, 2026

Tags : pre release

ಹುಬ್ಬಳಿಯಲ್ಲಿ ಅದ್ದೂರಿಯಾಗ ನಡೆಯಿತು ಬನಾರಸ್ ಪ್ರೀರಿಲೀಸ್ ಕಾರ್ಯಕ್ರಮ

ಶಾಸಕ ಜಮೀರ್ ಅಹ್ಮದ್‌ಖಾನ್ ಅವರ ಪುತ್ರ ಝೈದ್‌ ಖಾನ್ ನಟನೆಯ ಬನಾರಸ್ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಅದ್ದೂರಿಯಾಗಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್ ಆವರಣದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬೆಲ್ ಬಾಟಂ ಖ್ಯಾತಿಯ ಜಯತೀರ್ಥ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಬನಾರಸ್ ಸಿನಿಮಾ ಈಗಾಗ್ಲೆ ಟ್ರೈಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆದಿದೆ. ಮೊದಲ ಚಿತ್ರದಲ್ಲೇ ಝೈದ್ ಖಾನ್ ಭರವಸೆ ಮೂಡಿಸಿದ್ದು ಗಾಂಧಿನಗರದಲ್ಲಿ […]Read More

ಯಾರು ಕರೆಯದ ಹೆಸರಿನಲ್ಲಿ ಪುನೀತ್ ರಾಜ್ ಕುಮಾರ್ ಅವರನ್ನು ಕರೆಯುತ್ತಿದ್ರು ಸುಧಾಮೂರ್ತಿ

ಸಾವಿರಾರು ಮಂದಿಯ ಸಮ್ಮುಖದಲ್ಲಿ ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಪುನೀತ್ ಪರ್ವ ಕಾರ್ಯಕ್ರಮ ನಡೆದಿದೆ.ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದ ಜೊತೆಗೆ ಪರಭಾಷೆಯ ಕಲಾವಿದರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಹಾಜರಾಗಿದ್ದ ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ, ಸುಧಾಮೂರ್ತಿ ಅಪ್ಪು ಅವರನ್ನು ಯಾವ ಹೆಸರಿನಿಂದ ಕರೆಯುತ್ತಿದ್ದರು ಅನ್ನೋದನ್ನು ಹೇಳಿದ್ದಾರೆ. ಪುನೀತ್ ಪರ್ವ ಕಾರ್ಯಕ್ರಮದ ಶೆಡ್ಯೂಲ್ ನಲ್ಲಿ  ನಾನು ಇರಲಿಲ್ಲ. ಸುಮ್ಮನೆ ಕಾರ್ಯಕ್ರಮ ನೋಡಲು ಬಂದಿದ್ದಾನೆ ಎಂದು ಹೇಳಿ ಪುನೀತ್ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದರು. ಅಪ್ಪು ಅವರನ್ನು ನಾನು ಯಾವಾಗಲೂ […]Read More

ಅಪ್ಪು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆಸಲಾಯಿತು. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದವರ ಜೊತೆ ಪರಭಾಷೆಯ ಕಲಾವಿದರು ಸಾಥ್ ನೀಡಿದ್ದರು. ಈ ವೇಳೆ ವೇದಿಕೆ ಏರಿದ ಅಶ್ವೀನಿ ಪುನೀತ್ ರಾಜ್ ಕುಮಾರ್ ಗಳಗಳನೆ ಕಣ್ಣಿರಿಟ್ಟು ವೇದಿಕೆಯಿಂದ ಇಳಿದು ಹೋದರು. ವೇದಿಕೆ ಮೇಲೆ ಅಶ್ವಿನಿ ಪುನೀತ್ ರಾಜ್‌ ಕುಮಾರ್, ಪುತ್ರಿ ವಂದಿತ, ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ವಿನಯ್ ರಾಜ್ ಕುಮಾರ್, ಯುವ […]Read More

ಗಂಧದ ಗುಡಿ ಕೆಜಿಎಫ್ ಚಿತ್ರದ ರೆಕಾರ್ಡ್ ಬ್ರೇಕ್ ಮಾಡ್ಬೇಕು: ರಾಕಿಂಗ್ ಸ್ಟಾರ್ ಯಶ್

ಅಶ್ವೀನಿ ಪುಪುನೀತ್ ರಾಜ್ ಕುಮಾರ್ ಮುಂದಾಳತ್ವದಲ್ಲಿ ಗಂಧದ ಗುಡಿ ಸಿನಿಮಾದ ಪ್ರೀರಿಲೀಸ್ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಜೊತೆಗೆ ಬಹುಭಾಷಾ ತಾರೆಯರು ಸಾಥ್ ನೀಡಿದ್ದರು. ಈ ವೇಳೆ ಈವೇಂಟ್ ನಲ್ಲಿ ಭಾಗಿಯಾಗಿದ್ದ ರಾಕಿಂಗ್ ಸ್ಟಾರ್ ಯಶ್ ಗಂಧದ ಗುಡಿ ಸಿನಿಮಾ ಎಲ್ಲಾ ಸಿನಿಮಾಗಳ ರೆಕಾರ್ಡ್ ಬ್ರೇಕ್ ಮಾಡಲಿ ಎಂದರು.     ಪುನೀತ ಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, `ಗಂಧದ ಗುಡಿ ಸಿನಿಮಾ ಎಲ್ಲಾ ರೆಕಾರ್ಡ್ ಗಳನ್ನು ಧೂಳ್ […]Read More

ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬೊಮ್ಮಾಯಿ

ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮ ಪುನೀತ್ ಪರ್ವ ಹೆಸರಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ಧೂರಿಯಾಗಿ ನಡೆಯಿತು. ಪುನೀತ್ ಪರ್ವ ಕಾರ್ಯಕ್ರಮಕ್ಕೆ  ಅನೇಕ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ‘ಗಂಧದ ಗುಡಿ’ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ನಿಸರ್ಗ, ಕಾಡು , ಪ್ರಾಣಿಗಳೊಂದಿಗೆ ತೆಗೆದಿರುವ ಸಿನಿಮಾ ಗಂಧದ ಗುಡಿ. ಇದು ಕರ್ನಾಟಕ ಸಸ್ಯ ಸಂಪತನ್ನು ತೋರಿಸಿರುವ ಚಿತ್ರ. ಈ […]Read More

ಪೊಲೀಸರ ಬಿಗಿ ಭದ್ರತೆಯಲ್ಲಿ ನಡೆಯಲಿದೆ ‘ಪುನೀತ್ ಪರ್ವ’ ಕಾರ್ಯಕ್ರಮ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ನಡೆಯಲಿರುವ ಅದ್ದೂರಿ ಕಾರ್ಯಕ್ರಮಕ್ಕೆ ಈಗಾಗ್ಲೆ ಭರ್ಜರಿ ತಯಾರಿ ನಡೆಯುತ್ತಿದೆ, ಪ್ರಿರಿಲೀಸ್ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯ ಅನೇಕ ಕಲಾವಿಧರು ಭಾಗಿಯಾಗಲಿದ್ದಾರೆ. ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಸಿನಿಮಾ ಸ್ಯಾಂಡಲ್ ವುಡ್ ನಟ, ನಟಿಯರು , ಕಲಾವಿದರು, ತಂತ್ರಜ್ಞರು ಸೇರಿದಂತೆ ಸಾಕಷ್ಟು ಮಂದಿ ಭಾಗವಹಿಸಲಿದ್ದಾರೆ. ಜೊತೆಗೆ ಪರಭಾಷೆಯ ಮಂದಿಯೂ […]Read More

‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ?

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕನಸಿನ ಹಾಗೂ ಕೊನೆಯ ಸಿನಿಮಾ ‘ಗಂಧದ ಗುಡಿ’ ಅಕ್ಟೋಬರ್ 28 ರಂದು ಥಿಯೇಟರ್ ನಲ್ಲಿ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದ್ದೆ ಕಾರ್ಯಕ್ರಮ ಆರಂಭವಾಗಲು ಕೆಲ ಗಂಟೆಗಳು ಮಾತ್ರವೇ ಭಾಕಿ ಇದೆ. ‘ಗಂಧದ ಗುಡಿ’ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ‘ಪುನೀತ್ ಪರ್ವ’ಎಂದು ಹೆಸರಿಡಲಾಗಿದ್ದು ನಾಳೆ ಅಂದರೆ ಅ.21ರಂದು ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಸಂಜೆ […]Read More

ಗಂಧದ ಗುಡಿ ಪ್ರೀರಿಲೀಸ್ ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ ದಕ್ಷಿಣದ ಸ್ಟಾರ್ಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಸದ್ಯ ಗಂಧದ ಗುಡಿ ಪ್ರೀರಿಲೀಸ್ ಕಾರ್ಯಕ್ರಮಕ್ಕೆ ದೊಡ್ಮನೆ ಕುಟುಂಬ ತಯಾರಿ ನಡೆಸುತ್ತಿದ್ದು ಸ್ಯಾಂಡಲ್ ವುಡ್  ಜೊತೆಗೆ ದಕ್ಷಿಣದ ಸ್ಟಾರ್ ಕಲಾವಿದರು  ಭಾಗಿಯಾಗಲಿದ್ದಾರೆ. ಇದೇ ಅಕ್ಟೋಬರ್ 28ರಂದು ಗಂಧದ ಗುಡಿ ಸಿನಿಮಾ ತೆರೆಗೆ ಬರ್ತಿದೆ. ಈಗಾಗ್ಲೆ ಟ್ರೈಲರ್ ಬಿಡುಗಡೆ ಆಗಿದ್ದು ಟ್ರೈಲರ್ ಬಿಡುಗಡೆ ಆದ ಮೊದಲ ದಿನವೇ ಒಂದು ಕೋಟಿಗೆ […]Read More

ಸುದೀಪ್ ಧ್ವನಿ ಕೇಳಿದರೆ ಭಯವಾಗುತ್ತದೆ: ನಾಗಾರ್ಜುನ್

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ತೆರೆಗೆ ಬರೋಕೆ ಇನ್ನೆರಡು ದಿನ ಮಾತ್ರವೇ ಭಾಕಿ ಇದೆ. ಈಗಾಗ್ಲೆ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದೆ. ಮುಂಬೈ, ಹೈದರಾಬಾದ್, ಬೆಂಗಳೂರು ಸೇರಿದಂತೆ ಎಲ್ಲಾ ಕಡೆ ವಿಕ್ರಾಂತ್ ರೋಣ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಗಳನ್ನು ಮಾಡುತ್ತಿದೆ. ಮುಂಬೈನಲ್ಲಿ ಸುದೀಪ್ ಗೆ ಸಲ್ಮಾನ್ ಖಾನ್ ಸಾಥ್ ನೀಡುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ಉಪೇಂದ್ರ ಬೆನ್ನಿಗೆ ನಿಂತಿದ್ದಾರೆ. ಇನ್ನೂ ಹೈದರಾಬಾದ್ ನಲ್ಲಿ ಸುದೀಪ್ ಗೆ ನಾಗಾರ್ಜನ್ ಸಪೋರ್ಟ್ ಮಾಡುತ್ತಿದ್ದಾರೆ. ಸುದೀಪ್ […]Read More

Phone icon
Call Now
Reach us!
WhatsApp icon
Chat Now