• January 1, 2026

Tags : press meet

ರಚಿತಾ ರಾಮ್ ಬಗ್ಗೆ ಕ್ರಾಂತಿ ಪ್ರೆಸ್ ಮೀಟ್ ನಲ್ಲಿ ದರ್ಶನ್ ಏನ್ ಹೇಳಿದ್ರು

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಚಿತ್ರಕ್ಕಾಗಿ ಕಾದು ಕೂತಿರೋ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈಗಾಗ್ಲೆ ಚಿತ್ರದ ಕೆಲಸಗಳು ಆಲ್ ಮೋಸ್ಟ್ ಕಂಪ್ಲೀಟ್ ಆಗಿದ್ದು ಥಿಯೇಟರ್ ನಲ್ಲಿ ಅಬ್ಬರಿಸೋಕೆ ರೆಡಿಯಾಗಿದ್ದಾರೆ. 2023 ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕ್ರಾಂತಿ ಸಿನಿಮಾ ಅದ್ದೂರಿಯಾಗಿ ತೆರೆಗೆ ಬರಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವ ಕ್ರಾಂತಿ ಚಿತ್ರಕ್ಕೆ ವಿ. ಹರಿಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ದರ್ಶನ್ ನಟನೆಯ ಯಜಮಾನ ಚಿತ್ರ ನಿರ್ದೇಶಿಸಿದ್ದ ಹರಿಕೃಷ್ಣ ಇದೀಗ ಕ್ರಾಂತಿ […]Read More

‘ಹೆಡ್ ಬುಷ್’ ಚಿತ್ರದಲ್ಲಿ ವೀರಗಾಸೆ, ಕರಗಗೆ ಅವಮಾನ ಆರೋಪ: ಕ್ಷಮೆ ಕೇಳಿದ ಚಿತ್ರತಂಡ

ಇತ್ತೀಚೆಗಷ್ಟೇ ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ಬಿಡುಗಡೆ ಆಗಿದೆ. ಚಿತ್ರ ರಿಲೀಸ್ ಆದ ಕೆಲ ದಿನಗಳಲ್ಲೇ ಚಿತ್ರಕ್ಕೆ ವಿವಾದ ಸುತ್ತಿಕೊಂಡಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಜೊತೆಗೆ ಈ ಬಗ್ಗೆ ದೂರು ಕೂಡ ದಾಖಲಾಗಿತ್ತು. ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಿಲ್ಲ. ನಾವು ಯಾವುದೇ ರೀತಿಯಲ್ಲಿ ತಪ್ಪು ಮಾಡಿಲ್ಲ ಎಂದು ಡಾಲಿ ಧನಂಜಯ್ ಹೇಳಿದ್ದರು. ಆದರೂ ಪ್ರತಿಭಟನೆಗಳು ನಿಂತಿರಲಿಲ್ಲ. ಚಿತ್ರವನ್ನು ಬಾಯ್ […]Read More

ರಿಷಬ್ ಶೆಟ್ಟಿ ಸಿನಿ ಕರಿಯರ್ ನಲ್ಲೇ ಕಾಂತಾರ ಬಿಗೆಸ್ಟ್ ಕಲೆಕ್ಷನ್: ಕಾರ್ಯಕಾರಿ ನಿರ್ಮಾಪಕ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಳುನಾಡಿನ ಭೂತ ಕೋಲ ಹಾಗೂ ದೈವ ನರ್ತನದ ಕಾನ್ಪೆಪ್ಟ್ ನಲ್ಲಿ ತೆರೆಗೆ ಬಂದಿರುವ ಕಾಂತಾರ ಚಿತ್ರವನ್ನು ಕಾರವಳಿ ಭಾಗದ ಜೊತೆಗೆ ಇಡೀ ವಿಶ್ವದಲ್ಲೇ ಸಿನಿ ರಸಿಕರು ಮೆಚ್ಚಿಕೊಂಡಿದ್ದಾರೆ. ಚಿತ್ರದ ಫಸ್ಟ್ ಲುಕ್ ನಿಂದಲೇ ಸಾಕಷ್ಟು ಗಮನ ಸೆಳೆದ ಕಾಂತಾರ ಸಿನಿಮಾ ತೆರೆಗೆ ಬಂದ ಬಳಿಕ ಸಖತ್ ಸದ್ದು ಮಾಡುತ್ತಿದೆ. ಚಿತ್ರದ ಮೇಕಿಂಗ್, ಹಾಡುಗಳು, ನಟನೆ ಪ್ರತಿಯೊಂದನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಎಲ್ಲೆಲ್ಲೂ ಕಾಂತಾರ ಸಿನಿಮಾದ […]Read More

ವೈಜನಾಥ್ ಬಿರಾದಾರ್ ನಟನೆಯ 500ನೇ ಸಿನಿಮಾ ’90 ಬಿಡಿ ಮನೀಗ್ ನಡಿ’ ಆಡಿಯೋ

ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ ನಾಯಕನಾಗಿ ಅಭಿನಯಿಸಿರುವ ಚಿತ್ರ “90 ಬಿಡಿ ಮನೀಗ್ ನಡಿ”. ಇದು ಅವರ ನಟನೆಯ 500ನೇ ಚಿತ್ರವೂ ಹೌದು.‌ ಈ ಚಿತ್ರದ ಹಾಡಿನ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ ಕಥೆ ಬರೆದು, ಜಂಟಿಯಾಗಿ ನಿರ್ದೇಶಿಸಿರುವ ಈ ಚಿತ್ರಕ್ಕೆ ರತ್ನಮಾಲ ಬಾದರದಿನ್ನಿ ಬಂಡವಾಳ ಹೂಡಿದ್ದಾರೆ. ಉತ್ತಮ ಸಂದೇಶ ಹೇಳುವಂತ ಕಥಾಹಂದರವನ್ನಿಟ್ಟುಕೊಂಡು ಉತ್ತರ […]Read More

ಇನ್ನು ಮುಂದೆ ಆ ಧಾರವಾಹಿಯಲ್ಲಿ ನಟಿಸಲ್ಲ: ಚಂದನ್ ಕುಮಾರ್

ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ಹಲ್ಲೆ ನಡೆದಿದ್ದು ಈ ಕುರಿತು ನಟ ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನ ಮೇಲೆ ನಡೆದ ಹಲ್ಲೆ ಪೂರ್ವ ನಿಯೋಜಿತ. ಇದು ಕನ್ನಡದ ನಟರ ಮೇಲೆ ಅವರಲ್ಲಿರುವ ಅಸಹನೆಯನ್ನು ಸೂಚಿಸುತ್ತದೆ. ಸುಮಾರು ಮೂರು ಗಂಟೆಗಳ ಕಾಲ ನನ್ನನ್ನು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಮದ ನಿಂದಿಸಿ, ಹಲ್ಲೆ ನಡೆಸಿದರು. ಅದನ್ನು ವಿಡಿಯೋ ಮಾಡಿಕೊಂಡು ಕೆಲವು ದೃಶ್ಯಗಳನ್ನಷ್ಟೇ ಎಡಿಟ್ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದರು. ‘’ಹೈದರಾಬಾದ್‌ನಲ್ಲಿ ನನ್ನ ಮೇಲೆ […]Read More

ಮಾಧ್ಯಮ ಪ್ರತಿನಿಧಿಗಳ ಕ್ಷಮೆ ಯಾಚಿಸಿದ ಕಿಚ್ಚ ಸುದೀಪ್

ಕಳೆದೆರಡು ದಿನಗಳಿಂದ ಕಿಚ್ಚ ಸುದೀಪ್ ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ಸುದೀಪ್ ಭಾಗವಹಿಸಬೇಕಿದ್ದ ಪ್ರೆಸ್ ಮೀಟ್ ಗಳು ಕ್ಯಾನ್ಸಲ್ ಆಗಿದೆ. ಪ್ರೆಸ್ ಮೀಟ್ ಕ್ಯಾನ್ಸಲ್ ಆಗಿರುವ ಬಗ್ಗೆ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಯಾಚಿಸಿದ್ದಾರೆ. ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಇದೇ ಜುಲೈ 28ರಂದು ಸಿನಿಮಾ ತೆರೆಗೆ ಬರುತ್ತಿದ್ದು ಸಿನಿಮಾದ ಪ್ರಚಾರ ಕಾರ್ಯದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರೋದ್ರಿಂದ ಸುದೀಪ್ ಆಯಾಸಗೊಂಡಿದ್ದು ಜ್ವರದಿಂದ ಬಳಲುತ್ತಿದ್ದಾರೆ. […]Read More

Phone icon
Call Now
Reach us!
WhatsApp icon
Chat Now