ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬಂದಿದ್ದ ಸಂದರ್ಭದಲ್ಲಿ ರಸ್ತೆ ಸರಿ ಮಾಡಿದ್ದು ಗೊತ್ತೆ ಇದೆ. ಅತ್ತ ಪ್ರಧಾನಿ ವಾಪಸ್ ತೆರೆಳುತ್ತಿದ್ದಂತೆ ಅದೆಷ್ಟೋ ಕಡೆ ರಸ್ತೆಗಳು ಹಾಳಾಗಿದ್ದವು. ಬಳಿಕ ಬಿಜೆಪಿ ಸರ್ಕಾರ ಕಳಪೆ ರಸ್ತೆ ಕಾಮಗಾರಿ ಆರೋಪ ಹೊತ್ತಿದ್ದು ಇದೀಗ ನಟ ಪ್ರಕಾಶ್ ರಾಜ್ ಬಿಜೆಪಿ ಸರ್ಕಾರ ವಿರುದ್ಧ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ತೆರಿಗೆ ಹಣ ನಮ್ಮ ದುಡ್ಡು. ನಾನು ವರ್ಷಕ್ಕೆ 38 ಲಕ್ಷ ರೂ. ತೆರಿಗೆ ಕಟ್ಟುತ್ತೇನೆ. ಪ್ರಶ್ನಿಸುವುದು ನಮ್ಮ ಹಕ್ಕು. ಪ್ರಧಾನಿ […]Read More
