ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕರ್ನಾಟಕದ ಬಹುಭಾಗಗಳಲ್ಲಿ ಯಶಸ್ವಿಯಾಗಿ ರೋಡ್ ಶೋಗಳನ್ನು ನಡೆಸಿದ್ದ ಬನಾರಸ್ ಹೀರೋ ಝೈದ್ ಖಾನ್ ಇದೀಗ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಮಿಂದೇಳುತ್ತಿದ್ದಾರೆ. ವಿಶೇಷವೆಂದರೆ, ಸದಾ ಭಾಷೆ ಮತ್ತು ಗಡಿ ವಿವಾದದಿಂದ ಸದ್ದು ಮಾಡುವ ಬೆಳಗಾವಿಯ ನೆಲದಲ್ಲಿಯೇ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದಾರೆ. ಈ ನಿಮಿತ್ತವಾಗಿ ಬೆಳಗಾವಿಗೆ ಬಂದಿಳಿದ ಝೈದ್ ಖಾನ್ ಅವರಿಗೆ ಬೆಳಗಾವಿ ಸೀಮೆಯ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯ್ತು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರಾದ ಮನ್ಸೂರ್, ಕನ್ನಡ ರಕ್ಷಣಾ ವೇದಿಕೆಯ ರಾಜು ಕಲ್ಲೂರ್ ಮುಂತಾದವರು […]Read More
