• June 2, 2026

Tags : puneeth rajkumar

ಮನೆಮನೆಯಲ್ಲೂ ಅಪ್ಪು ನೆನೆಪು: ಸಿಡ್ನಿಯಲ್ಲೂ ಪುನೀತ್ ಗೆ ವಿಶೇಷ ಗೌರವ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಲ್ಲದೆ ಒಂದು ವರ್ಷ ಕಳೆದು ಹೋಯಿತು. ಆದರೆ ಇಂದಿಗೂ ಈ ಕಹಿ ಸತ್ಯವನ್ನು ಅರಗಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಇಂದಿಗೂ ಅಪ್ಪುಗಾಗಿ ಕೋಟ್ಯಾಂತರ ಹೃದಯಗಳು ಮಿಡಿಯುತ್ತಿವೆ. ಅಪ್ಪು ಅವರ ಮೊದಲ ವರ್ಷದ ಪುಣ್ಯತಿಥಿಯನ್ನು ಪ್ರತಿಯೊಂದು ಕಡೆಯೂ ಆಚರಿಸಲಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಅಪ್ಪು ಅವರ ಮೊದಲ ವರ್ಷದ ಪುಣ್ಯತಿಥಿಯನ್ನು ಆಚರಿಸಲಾಗಿದೆ. ನಟ, ಸಮಾಜ ಸೇವಕ ಪುನೀತ್ ರಾಜ್ ಕುಮಾರ್ ಕರ್ನಾಟಕದಲ್ಲಿ ಮಾತ್ರವಲ್ಲ ಪ್ರತಿಯೊಂದು ಕಡೆಯೂ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಕರ್ನಾಟಕದ ಪ್ರತಿಯೊಂದು ಹಳ್ಳಿ […]Read More

ಪುನೀತ್ ರಾಜ್ ಕುಮಾರ್ ಕುರಿತು ಭಾವುಕ ಪತ್ರ ಬರೆದ ಅಶ್ವಿನಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ನಮ್ಮೊಂದಿಗಿಲ್ಲ ಎಂಬ ಕಹಿ ಸತ್ಯವನ್ನು ಒಪ್ಪಲು ಯಾರಿಗೂ ಸಾಧ್ಯವಿಲ್ಲ. ಕೋಟ್ಯಾಂತರ ಮಂದಿ ಅಪ್ಪು ನೆನಪಿನಲ್ಲೆ ದಿನ ದೂಡುತ್ತಿದ್ದಾರೆ. ಇಂದು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಪತಿಯ ಕುರಿತಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾವುಕ ಪತ್ರ ಬರೆದಿದ್ದಾರೆ. ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. […]Read More

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಲಿದ್ದಾರೆ ಆ ಇಬ್ಬರು ಸ್ಟಾರ್ಸ್:

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಕೆಲ ಸ್ಟಾರ್ ನಟರು ಆಗಮಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಕಾರ್ಯಕ್ರಮಕ್ಕೆ ದಕ್ಷಿಣದ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಇದರಲ್ಲಿ ಒಬ್ಬ ನಟರು ಈಗಾಗಲೇ ಒಪ್ಪಿಕೊಂಡಿದ್ದು, ಮತ್ತೋರ್ವ ನಟರು ಇನ್ನೂ ಉತ್ತರಿಸಬೇಕಿದೆ ಎಂದಿದ್ದಾರೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ […]Read More

ಅಪ್ಪು ಎಲ್ಲೂ ಹೋಗಿಲ್ಲ, ನಮ್ಮ ಜೊತೆಗೆ ಇದ್ದಾರೆ: ನಿರ್ದೇಶಕ ಚೇತನ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ಇಂದು ಅದೆಷ್ಟೋ ಮಂದಿ ಅಪ್ಪು ಇಂದ ಜೀವನ ರೂಪಿಸಿಕೊಂಡಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ ರಿಂದ ನಾನು ಇಂದು ನಿರ್ದೇಶಕನಾಗಿದ್ದೇನೆ ಎಂದು ಚಂದನವನದ ಸ್ಟಾರ್ ಡೈರೆಕ್ಟರ್ ಚೇತನ್ ಕುಮಾರ್ ಹೇಳಿದ್ದಾರೆ. ಅಪ್ಪು ನಿಧನಹೊಂದಿ ಇಂದಿಗೆ ಒಂದು ವರ್ಷ ಕಳೆದಿದೆ. ಈ ವೇಳೆ ಪುನೀತ್ ಬಗ್ಗೆ ಮಾತನಾಡಿದ ಚೇತನ್ ಕುಮಾರ್, ಪುನೀತ್ ಸರ್ ಇಲ್ಲ ಅನ್ನೋದನ್ನ ಇನ್ನೂ ನಂಬೋಕೆ ಆಗುತ್ತಿಲ್ಲ. ನಾನು ಕೂಡ ಸಾಕಷ್ಟು ಚಿತ್ರಗಳಲ್ಲಿ […]Read More

‘ಯುವರತ್ನ’ನಿಲ್ಲದೆ ಒಂದು ವರ್ಷ: 365 ದಿನವೂ ಕಣ್ಣೀರಲ್ಲೇ ಕಳೆದ ಅಭಿಮಾನಿಗಳು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ಇಲ್ಲದ ನೋವಿನಲ್ಲೆ 365 ದಿನ ಕಳೆದಿರೋ ಅಭಿಮಾನಿಗಳು ಇಂದು ನೋವು, ಕಣ್ಣೀರಿನ ನಡುವೆಯೇ ಮೊದಲ ವರ್ಷದ ಪುಣ್ಯ ತಿಥಿ ಆಚರಿಸುತ್ತಿದ್ದಾರೆ. ಅಪ್ಪು ಅವರ ಮೊದಲ ವರ್ಷದ ಪುಣ್ಯ ತಿಥಿ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 9 ಗಂಟೆಯ ಬಳಿಕ ಅಪ್ಪು ಕುಟುಂಬಸ್ಥರು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಈ ವೇಳೆ ಅಪ್ಪು ಇಷ್ಟ ಪಡುತ್ತಿದ್ದ ತಿಂಡ ತಿನಿಸುಗಳನ್ನು […]Read More

ಪುನೀತ್ ಉತ್ತರ ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತನಾಡಿದಾಗ ಭಾವುಕಳಾದೆ; ಸುಧಾಮೂರ್ತಿ

ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಇಂದು ಅದ್ದೂರಿಯಾಗಿ ತೆರೆಗೆ ಬಂದಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಶೋಗಳು ಆರಂಭವಾಗಿದ್ದು ಎಲ್ಲೆಡೆ ಹೌ್ ಫುಲ್ ಪ್ರದರ್ಶನ ಕಾಣುತ್ತಿದೆ. ನಿನ್ನೆ ಸಾಕಷ್ಟು ಕಡೆಗಳಲ್ಲಿ ಚಿತ್ರದ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ  ನಟ, ನಟಿಯರು, ತಂತ್ರಜ್ನರು, ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದರು. ಸಿನಿಮಾ ನೋಡಿದ ಇನ್ಫೋಸಿಸ್ ಸುಧಾಮೂರ್ತಿ ಗಂಧದ ಗುಡಿ ಹಾಗೂ ಪುನೀತ್ […]Read More

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ನಮ್ಮ ಹೆಮ್ಮೆ: ನಟಿ ರಮ್ಯಾ

ಅಭಿಮಾನಿಗಳು ಸಾಕಷ್ಟು ಸಮಯದಿಂದ ಕುತೂಹಲದಿಂದ ಕಾಯುತ್ತಿದ್ದ ಆ ದಿನ ಬಂದೆ ಬಿಟ್ಟಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಸಿನಿಮಾ ತೆರೆಗೆ ಬಂದಿದೆ. ಅಭಿಮಾನಿಗಳು ಅಪ್ಪು ಅವರನ್ನು ತೆರೆ ಮೇಲೆ ನೋಡಿ ಕಣ್ಣೀರಿಟ್ಟಿದ್ದಾರೆ. ನಿನ್ನೆ ಅಂದರೆ ಅಕ್ಟೋಬರ್ 27ರಂದು ಅನೇಕ ಕಡೆ ಗಂಧದ ಗುಡಿ ಚಿತ್ರದ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿತ್ತು. ಪ್ರೀಮಿಯರ್ ಶೋನಲ್ಲಿ ಹಲವು ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ನಟಿ ರಮ್ಯಾ ಕೂಡ ಪ್ರೀಮಿಯರ್​ ಶೋಗೆ ಆಗಮಿಸಿದ್ದು, ಈ ವೇಳೆ ಅಪ್ಪು ಬಗ್ಗೆ […]Read More

ಪುನೀತ್ ಗೆ ಕರ್ನಾಟಕ ರತ್ನ ಪ್ರಧಾನ ಕಾರ್ಯಕ್ರಮಕ್ಕೆ ರಜನಿಕಾಂತ್, ಜೂ.NTRಗೆ ಆಹ್ವಾನ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ನವೆಂಬರ್ 1ರಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ ಖ್ಯಾತ ನಟ ಜೂ.ಎನ್ ಟಿ ಆರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಜನಿಕಾಂತ್ ಗೂ ಬೆಂಗಳೂರಿಗೆ ಉತ್ತಮ ನಂಟಿದೆ. ತಮಿಳು ಚಿತ್ರರಂಗದಲ್ಲಿ ಖ್ಯಾತಿ ಘಳಿಸಿದ್ದರು ರಜನಿಕಾಂತ್ ಹುಟ್ಟಿ ಬೆಳೆದಿದೆಲ್ಲ ಬೆಂಗಳೂರಿನಲ್ಲಿ. ಅಲ್ಲದೆ ಡಾ.ರಾಜ್ ಕುಮಾರ್ ಫ್ಯಾಮಿಲಿ ಜೊತೆ ರಜನಿಕಾಂತ್ ಅವರಿಗೆ ಉತ್ತಮ ಬಾಂದವ್ಯವಿದೆ. […]Read More

ಒಂದು ವರ್ಷದ ಹಿಂದೆ ಇದೇ ದಿನ ಅಪ್ಪು ಮಾಡಿದ್ದ ಟ್ವೀಟ್ ವೈರಲ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಅಕ್ಟೋಬರ್ 29ಕ್ಕೆ ಸರಿಯಾಗಿ ಒಂದು ವರ್ಷ ತುಂಬಲಿದೆ. ಆದರೆ ಪ್ರತಿಯೊಬ್ಬ ಅಭಿಮಾನಿಯ ಮನಸಲ್ಲು ಅಪ್ಪು ಜೀವಂತವಾಗಿದ್ದಾರೆ. ಯಾವುದೇ ಶುಭ ಸಂದರ್ಭವಿದ್ದರು ಅಲ್ಲಿ ಅಪ್ಪು ಇದ್ದೆ ಇರುತ್ತಾರೆ ಅನ್ನೋ ನಂಬಿಕೆ ಅಭಿಮಾನಿಗಳದ್ದು. ನಿತ್ಯ ಅಪ್ಪು ಸಮಾಧಿಗೆ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಾರೆ. ಅಪ್ಪು ಅವರ ಪ್ರತಿಯೊಂದು ಮಾತು, ಪ್ರತಿಯೊಂದು ಪೋಸ್ಟ್ ಕೂಡ ಅಭಿಮಾನಿಗಳ ಮನಸಲ್ಲಿ ಅಚ್ಚಾಗಿ ಉಳಿದಿದೆ. ಈ ಹಿಂದೆ ಪುನೀತ್ ಹೇಳಿದ್ದ ಪ್ರತಿಯೊಂದು ಮಾತು, ಮಾಡಿದ್ದ ಪ್ರತಿಯೊಂದು ಟ್ವೀಟ್ […]Read More

ಕಳೆದ ವರ್ಷ ಇದೇ ದಿನ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ಅಪ್ಪು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಆದರೆ ಪ್ರತಿಯೊಬ್ಬ ಅಭಿಮಾನಿಯ ಮನಸಲ್ಲು ಅಪ್ಪು ಜೀವಂತವಾಗಿದ್ದಾರೆ. ಯಾವುದೇ ಶುಭ ಸಂದರ್ಭವಿದ್ದರು ಅಲ್ಲಿ ಅಪ್ಪು ಇದ್ದೆ ಇರುತ್ತಾರೆ ಅನ್ನೋ ನಂಬಿಕೆ ಅಭಿಮಾನಿಗಳದ್ದು. ಅಪ್ಪು ಅವರ ಪ್ರತಿಯೊಂದು ಮಾತು ಅಭಿಮಾನಿಗಳ ಮನಸಲ್ಲಿ ಅಚ್ಚಾಗಿ ಕೂತಿದೆ. ಈ ಹಿಂದೆ ಪುನೀತ್ ಹೇಳದ್ದ ಪ್ರತಿಯೊಂದು ಮಾತುಗಳು ಆಗಾಗ ವೈರಲ್ ಆಗುತ್ತನೆ ಇರುತ್ತದೆ. ಇದೀಗ ಕಳೆದ ವರ್ಷ ಇದೇ ದಿನ ಪುನೀತ್ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು ಆ ಫೋಟೋಗಳು […]Read More

Phone icon
Call Now
Reach us!
WhatsApp icon
Chat Now