• June 2, 2026

Tags : puneeth rajkumar

ಹಬ್ಬದ ನಡುವೆಯೂ ಅಪ್ಪು ಸಮಾಧಿಗೆ ಅಭಿಮಾನಿಗಳ ಭೇಟಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆಯುತ್ತ ಬಂದಿದೆ. ಆದರೆ ಇಂದಿಗೂ ಅದೆಷ್ಟೋ ಮಂದಿ ಅಪ್ಪು ನಮ್ಮ ನಡುವೆಯೇ ಇದ್ದಾರೆ ಎಂದುಕೊಂಡು ಜೀವನ ನಡೆಸುತ್ತಿದ್ದಾರೆ. ಅಪ್ಪು ಇಲ್ಲ ಎಂಬ ಕಹಿ ಸತ್ಯವನ್ನು ಒಪ್ಪಿಕೊಳ್ಳಲು ಸಾಧ್ಯವೆ ಇಲ್ಲ ಎನ್ನುವಂತಾಗಿದೆ. ಅಪ್ಪು ನಿಧನರಾದಾಗ ಲಕ್ಷಾಂತರ ಮಂದಿ ಮೃತ ದೇಹದ ದರ್ಶನ ಪಡೆದಿದ್ದರು. ಆ ಬಳಿಕ ನಿತ್ಯ ಅಪ್ಪ ಸಮಾಧಿಗೆ ಸಾವಿರಾರು ಮಂದಿ ಭೇಟಿ ನೀಡಿ ಸಮಾಧಿ ದರ್ಶನ ಪಡೆಯುತ್ತಿದ್ದಾರೆ. ದೂರುದ ಊರುಗಳಿಂದ ವಾಹನಗಳನ್ನು ಮಾಡಿಕೊಂಡು ಬಂದು […]Read More

‘ರಾಜಕುಮಾರ’ನಿಗೆ ಕರ್ನಾಟಕ ರತ್ನ ಪ್ರದಾನ ಮಾಡಲಿದ್ದಾರೆ ಆ ‘ಸೂಪರ್ ಸ್ಟಾರ್ ‘

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಒಂದು ವರ್ಷಗಳೇ ಆಗುತ್ತಾ ಬಂದಿದೆ. ಅಪ್ಪು ನಮ್ಮೊಂದಿಗೆ ದೈಹಿಕವಾಗಿ ಇಲ್ಲವಾದರು, ಪ್ರತಿಯೊಬ್ಬರ ಮನೆ, ಮನಗಳಲ್ಲೂ ಅಪ್ಪು ರಾರಾಜಿಸುತ್ತಿದ್ದಾರೆ. ಇದೀಗ ಪುನೀತ್ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವ ಸಮಯ ಹತ್ತಿರ ಬಂದಿದ್ದು ಈ ಪ್ರತಿಷ್ಠಿತ ಗೌರವವನ್ನು ಮರಣೋತ್ತರವಾಗಿ ಪುನೀತ್‌ಗೆ ಯಾರು ಸಮರ್ಪಿಸುತ್ತಾರೆ ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸಿನಿಮಾ ಹಾಗೂ ಸಮಾಜಮುಖಿ ಕೆಲಸಗಳ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ಸಂಪಾದಿಸಿರೋ ನಟ ಪುನೀತ್ ರಾಜ್ ಕುಮಾರ್ ಅವರಿಗೆ […]Read More

ಯಾರು ಕರೆಯದ ಹೆಸರಿನಲ್ಲಿ ಪುನೀತ್ ರಾಜ್ ಕುಮಾರ್ ಅವರನ್ನು ಕರೆಯುತ್ತಿದ್ರು ಸುಧಾಮೂರ್ತಿ

ಸಾವಿರಾರು ಮಂದಿಯ ಸಮ್ಮುಖದಲ್ಲಿ ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಪುನೀತ್ ಪರ್ವ ಕಾರ್ಯಕ್ರಮ ನಡೆದಿದೆ.ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದ ಜೊತೆಗೆ ಪರಭಾಷೆಯ ಕಲಾವಿದರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಹಾಜರಾಗಿದ್ದ ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ, ಸುಧಾಮೂರ್ತಿ ಅಪ್ಪು ಅವರನ್ನು ಯಾವ ಹೆಸರಿನಿಂದ ಕರೆಯುತ್ತಿದ್ದರು ಅನ್ನೋದನ್ನು ಹೇಳಿದ್ದಾರೆ. ಪುನೀತ್ ಪರ್ವ ಕಾರ್ಯಕ್ರಮದ ಶೆಡ್ಯೂಲ್ ನಲ್ಲಿ  ನಾನು ಇರಲಿಲ್ಲ. ಸುಮ್ಮನೆ ಕಾರ್ಯಕ್ರಮ ನೋಡಲು ಬಂದಿದ್ದಾನೆ ಎಂದು ಹೇಳಿ ಪುನೀತ್ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದರು. ಅಪ್ಪು ಅವರನ್ನು ನಾನು ಯಾವಾಗಲೂ […]Read More

ಅಪ್ಪು ಈಗ ದೇವರಾಗಿದ್ದಾರೆ: ವೇದಿಕೆ ಮೇಲೆ ಭಾವುಕರಾದ ನಟ ಶರತ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕನಸಿನ ಪ್ರಾಜೆಕ್ಟ್ ಆಗಿದ್ದ ಗಂಧದ ಗುಡಿ ಸಿನಿಮಾ ಇದೇ ಅ.28ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಚಿತ್ರದ ಪ್ರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕ್ರಮಕ್ಕೆ ಕನ್ನಡದ ಜೊತೆಗೆ ಪರಭಾಷೆಯ ಸ್ಟಾರ್ ಗಳು ಸಾಥ್ ನೀಡಿದ್ರು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಖ್ಯಾತ ನಟ ಶರತ್ ಕುಮಾರ್ ಅಪ್ಪು ನೆನೆದು ಭಾವುಕರಾದರು. ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮಕ್ಕೆ ಪುನೀತ್ ಪರ್ವ ಎಂದು ಹೆಸರಿಡಲಾಗಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ […]Read More

 ಈ ವೇದಿಕೆ ಮೇಲೆ ನಿಂತಿದ್ದೇನೆ ಎಂದರೆ ಅದಕ್ಕೆ ಡಾ.ರಾಜ್ ಕುಮಾರ್ ಕುಟುಂಬವೇ ಕಾರಣ:

ಸ್ಯಾಂಡಲ್ ವುಡ್ ಸಿನಿ ರಂಗದ ಬೆಸ್ಟ್ ಪೇರ್ ಗಳಲ್ಲಿ ಒಂದು ಪುನೀತ್ ರಾಜ್ ಕುಮಾರ್ ಹಾಗೂ ನಟಿ ರಮ್ಯಾ. ಪುನೀತ್ ನಟನೆಯ ಅಭಿ ಸಿನಿಮಾದ ಮೂಲಕ ಸಿನಿ ಜರ್ನಿ ಆರಂಭಿಸಿದ ರಮ್ಯಾ ಬಳಿಕ ಅಪ್ಪು ಜೊತೆ ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿದ್ದರು. ಇದೀಗ ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ ಅಪ್ಪು ಜೊತೆಗಿನ ಒಡನಾಟವನ್ನು ಬಿಚ್ಚಿಟ್ಟಿದ್ದಾರೆ. ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ ಅರಸು ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಜೊತೆಗೆ ಪುನೀತ್ ಒಡನಾಟದ […]Read More

ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬೊಮ್ಮಾಯಿ

ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮ ಪುನೀತ್ ಪರ್ವ ಹೆಸರಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ಧೂರಿಯಾಗಿ ನಡೆಯಿತು. ಪುನೀತ್ ಪರ್ವ ಕಾರ್ಯಕ್ರಮಕ್ಕೆ  ಅನೇಕ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ‘ಗಂಧದ ಗುಡಿ’ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ನಿಸರ್ಗ, ಕಾಡು , ಪ್ರಾಣಿಗಳೊಂದಿಗೆ ತೆಗೆದಿರುವ ಸಿನಿಮಾ ಗಂಧದ ಗುಡಿ. ಇದು ಕರ್ನಾಟಕ ಸಸ್ಯ ಸಂಪತನ್ನು ತೋರಿಸಿರುವ ಚಿತ್ರ. ಈ […]Read More

‘ಗಂಧದ ಗುಡಿ’ಗಾಗಿ ಇದೇ ಮೊದಲ ಬಾರಿಗೆ ಧ್ವನಿ ನೀಡಿದ ಅಶ್ವಿನಿ ಪುನೀತ್ ರಾಜ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅಪ್ಪು ಚಿತ್ರವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು ಡಾ.ರಾಜ್ ಕುಟುಂಬ ಅದಕ್ಕೆ ಭರ್ಜರಿ ತಯಾರಿ ನಡೆಸುತ್ತಿದೆ. ಗಂಧದ ಗುಡಿ ಸಿನಿಮಾ ಇದೇ ಅಕ್ಟೋಬರ್ 28ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮೊದಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದ ಪ್ರೀರಿಲೀಸ್ […]Read More

ಗಂಧದ ಗುಡಿ ಪ್ರೀರಿಲೀಸ್ ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ ದಕ್ಷಿಣದ ಸ್ಟಾರ್ಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಸದ್ಯ ಗಂಧದ ಗುಡಿ ಪ್ರೀರಿಲೀಸ್ ಕಾರ್ಯಕ್ರಮಕ್ಕೆ ದೊಡ್ಮನೆ ಕುಟುಂಬ ತಯಾರಿ ನಡೆಸುತ್ತಿದ್ದು ಸ್ಯಾಂಡಲ್ ವುಡ್  ಜೊತೆಗೆ ದಕ್ಷಿಣದ ಸ್ಟಾರ್ ಕಲಾವಿದರು  ಭಾಗಿಯಾಗಲಿದ್ದಾರೆ. ಇದೇ ಅಕ್ಟೋಬರ್ 28ರಂದು ಗಂಧದ ಗುಡಿ ಸಿನಿಮಾ ತೆರೆಗೆ ಬರ್ತಿದೆ. ಈಗಾಗ್ಲೆ ಟ್ರೈಲರ್ ಬಿಡುಗಡೆ ಆಗಿದ್ದು ಟ್ರೈಲರ್ ಬಿಡುಗಡೆ ಆದ ಮೊದಲ ದಿನವೇ ಒಂದು ಕೋಟಿಗೆ […]Read More

ಶಿವಾನಂದ ಸರ್ಕಲ್ ಬಳಿ ನಿರ್ಮಾಣ ಆಗುತ್ತಿರುವ ಸ್ಟೀಲ್ ಬ್ರಿಡ್ಜ್ ಗೆ ಪುನೀತ ರಾಜ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಹತ್ತಿರವಾಗುತ್ತ ಬಂದಿದೆ. ಆದರೆ ಇಂದಿಗೂ ಅಭಿಮಾನಿಗಳು ನಿತ್ಯ ಅಪ್ಪು ಅವರನ್ನು ನೆನಪು ಮಾಡಿಕೊಳ್ಳುತ್ತಿರುತ್ತಾರೆ. ಸಾಮಾಜಿಕ ಕೆಲಸಗಳ ಮೂಲಕ ಪುನೀತ್ ಹೆಸರನ್ನು ಹಚ್ಚ ಹಸಿರಾಗಿಡಲು ಪ್ರಯತ್ನಿಸುತ್ತಿದ್ದಾರೆ. ಈಗಾಗ್ಲೆ ಪುನೀತ್ ರಾಜ್ ಕುಮಾರ್ ಹೆಸರನ್ನು ಅನೇಕ ರಸ್ತೆ, ಪಾರ್ಕ್ ಸೇರಿದಂತೆ ಸಾಕಷ್ಟು ಕಡೆಗಳಿಗೆ ಇಡಲಾಗಿದೆ. ಇದೀಗ ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ನಿರ್ಮಾಣ ಹಂತದಲ್ಲಿರುವ ಸ್ಟೀಲ್ ಬ್ರಿಡ್ಜ್ ಫ್ಲೈಓವರ್ ಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಬೇಕು ಎಂಬ […]Read More

ಗಂಧದ ಗುಡಿ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಮಾಡುವಂತೆ ಸರ್ಕಾರಕ್ಕೆ ಅಪ್ಪು ಅಭಿಮಾನಿಗಳ ಮನವಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಇದಕ್ಕೂ ಮುನ್ನ ದೊಡ್ಮನೆ ಕುಟುಂಬ ಅದ್ದೂರಿಯಾಗಿ ಪ್ರೀರಿಲೀಸ್ ರುಕಾರ್ಯಕ್ರಮ ಹಮ್ಮಿಕೊಂಡಿದೆ. ಕರುನಾಡಿನ ನಾಡು, ನುಡು ವಿಚಾರದ ಕುರಿತು ರೆಡಿಯಾಗಿರುವ ಗಂಧದ ಗುಡಿ ಚಿತ್ರವನ್ನು ಟ್ಯಾಕ್ಸ್ ಫ್ರೀ ಮಾಡುವಂತೆ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಇದೇ ಅಕ್ಟೋಬ್ 28ರಂದು ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಾಕ್ಷ್ಯ ಚಿತ್ರ ಬಿಡುಗಡೆ ಆಗುತ್ತಿದೆ. ಈಗಾಗ್ಲೆ ಟ್ರೈಲರ್ ನೋಡಿ […]Read More

Phone icon
Call Now
Reach us!
WhatsApp icon
Chat Now