• June 2, 2026

Tags : puneeth rajkumar

ಕರ್ನಾಟಕದಾದ್ಯಂತ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ನಡೆಯಲಿದೆ ಫುಡ್ ಫೆಸ್ಟಿವಲ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯ ಚಿತ್ರ ಗಂಧದ ಗುಡಿ ಬಿಡುಗಡೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಈಗಾಗ್ಲೆ ಟ್ರೈಲರ್ ನೋಡಿರೋ ಪ್ರೇಕ್ಷಕರು ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ಗಂಧದ ಗುಡಿ ಸಾಕ್ಷ್ಯ ಚಿತ್ರ ಬಿಡುಗಡೆಗೆ ಅಪ್ಪು ಅಭಿಮಾನಿಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅಪ್ಪು ಕನಸಿನ ಸಿನಿಮಾ ಗಂಧದ ಗುಡಿ ಬಿಡುಗಡೆಯನ್ನು ಡಿಫರೆಂಟ್ ಆಗಿ ಆಯೋಜಿಸಲು ಪ್ರತಿಯೊಬ್ಬರು ಮುಂದಾಗಿದ್ದಾರೆ. ಈಗಾಗ್ಲೆ ಡಾ.ರಾಜ್ ಕುಟುಂಬ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮವನ್ನು ಸಾಕಷ್ಟು ಅದ್ದೂರಿಯಾಗಿ ಆಚರಿಸಲು […]Read More

ಅಪ್ಪು ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಉಪೇಂದ್ರ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ಪುನೀತ್ ನಿಧನರಾಗಿ ಒಂದು ವರ್ಷವಾಗುತ್ತ ಬಂದರು ಇಂದಿಗೂ ಅವರ ಅಭಿಮಾನಿಗಳು ನಿತ್ಯ ಅಪ್ಪು ಜಪ ಮಾಡ್ತಿದ್ದಾರೆ. ಕೇವಲ ಅಭಿಮಾನಿಗಳು ಮಾತ್ರವಲ್ಲ ಸ್ಟಾರ್ ನಟ, ನಟಿಯರು ಕೂಡ ಪುನೀತ್ ರನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಸಿನಿಮಾಗಳ ಜೊತೆಗೆ ಸಾಮಾಜಿಕ ಕೆಲಸಗಳ ಮೂಲಕವೂ ಅಭಿಮಾನಿಗಳ ಮನ ಗೆದ್ದವ್ರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಸದ್ಯ ಸಾಕಷ್ಟು ಮಂದಿ ಅಪ್ಪು ಅವರ ಗುಣಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಇದೀಗ […]Read More

ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಅಪ್ಪು ಕಪ್ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್:

ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಿರುವ ‘ಅಪ್ಪು ಕಪ್’ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ನ ಲೋಗೋ, ಜರ್ಸಿ, ಥೀಮ್ ಸಾಂಗ್ ಲಾಂಚ್  ಉದ್ಘಾಟನಾ ಸಮಾರಂಭ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ ನೆರವೇರಿದೆ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಆಟಗಾರರಿಗೆ ಶುಭಾಶಯ ಕೋರಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಚಿವ R. ಅಶೋಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು. ಅಪ್ಪು […]Read More

ಬೆಂಗಳೂರಿನಲ್ಲಿ 67ನೇ ಫಿಲ್ಮ್ ಫೇರ್ ಪ್ರಶಸ್ತಿ ಪ್ರಧಾನ ಸಮಾರಂಭ: ಪುನೀತ್ ರಾಜ್ ಕುಮಾರ್

ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಅದ್ದೂರಿಯಾಗಿ ಫಿಲ್ಮ್ ಫೇರ್ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯ ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 67ನೇ ಸಾಲಿನ ಫಿಲ್ಮ್​ಫೇರ್​ ಸಮಾರಂಭ ಮಾದಾವರ ಬಳಿಯ ಬಿಐಇಸಿ ಮೈದಾನದಲ್ಲಿ ನಡೆಯಿತು. ಝಗಮಗಿಸುವ ವೇದಿಕೆ ಮೇಲೆ ಅನೇಕ ಮನರಂಜನಾ ಕಾರ್ಯಕ್ರಮಗಳು ನಡಿದ್ದು, ನಟಿಯಾರಾದ ಪೂಜಾ ಹೆಗ್ಡೆ, ಮೃಣಾಲ್​ ಠಾಕೂರ್​, ಕೃತಿ ಶೆಟ್ಟಿ ಸೇರಿದಂತೆ ಸಾಕಷ್ಟು ಕಲಾವಿದರು ಡ್ಯಾನ್ಸ್​ ಮಾಡಿದರು. ಈ ವೇಳೆ ಕನ್ನಡದಲ್ಲಿ ನಟ ಡಾಲಿ ಧನಂಜಯ್ ಗೆ ಬಡವ […]Read More

ಗಂಧದ ಗುಡಿ ಟ್ರೈಲರ್ ನೋಡಿ ಮೆಚ್ಚಿಕೊಂಡ ಪ್ರಧಾನಿ ಮೋದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿದೆ. ಇದೇ ಅಕ್ಟೋಬರ್ 28ರಂದು ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದ್ದು ಈ ಹಿನ್ನೆಲೆಯಲ್ಲಿ ಇದೀಗ ಟ್ರೈಲರ್ ರಿಲೀಸ್ ಆಗಿದೆ. ಗಂಧದ ಗುಡಿ ಟ್ರೈಲರ್ ನೋಡಿ ಪ್ರತಿಯೊಬ್ಬರು ಅಪ್ಪು ನೆನೆದು ಕಣ್ಣೀರು ಹಾಕಿದ್ದಾರೆ. ಸದ್ಯ ಪ್ರಧಾನಿ ನರೇಂದ್ರ ಮೋದಿ ಟ್ರೈಲರ್ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿ ಸೋಷಿಯಲ್ […]Read More

ಟಾಲಿವುಡ್ ನಟ ರಾಣಾ ದಗ್ಗುಬಾಟಿ ಕಚೇರಿಯಲ್ಲಿ ಕಂಡು ಬಂದ ಪುನೀತ್ ಪುತ್ಥಳಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಆದರೂ ಇಂದಿಗೂ ಎಂದೆಂದಿಗೂ ಅಪ್ಪು ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಯಾಂಡಲ್ ವುಡ್ ಮಾತ್ರವಲ್ಲದೆ ಪರಭಾಷೆಯ ನಟ, ನಟಿಯರೊಂದಿಗೂ ಉತ್ತಮ ಬಾಂದವ್ಯ ಹೊಂದಿದ್ದರು ಅನ್ನೋದು ಈಗಾಗ್ಲೆ ಗೊತ್ತಾಗಿದೆ. ಇದೀಗ ಅದು ಮತ್ತೊಮ್ಮೆ ಫ್ರೂವ್ ಆಗಿದೆ. ಟಾಲಿವುಡ್ ನಟ ರಾಣಾ ದಗ್ಗುಬಾಟಿ ತಮ್ಮ ಕಚೇರಿಯಲ್ಲಿ ಪುನೀತ್ ರಾಜ್ ಕುಮಾರ್ ಪುತ್ಥಳಿ ಇಟ್ಟುಕೊಂಡಿದ್ದಾರೆ. ಈ ಬಗ್ಗೆ ನಟ ರಾಣಾ ದಗ್ಗುಬಾಟಿ […]Read More

ಯುವ ದಸರಾದಲ್ಲಿ ಅಪ್ಪು ಹವಾ: ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

ವಿಶ್ವ ವಿಖ್ಯಾತ ಮೈಸೂರು ಯುವ ದಸರಾದ ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ ಆರಂಭಗೊಂಡಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ಕೇಂದ್ರಬಿಂದುವಾದ ಯುವ ದಸರಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟನೆ ಮಾಡಿದರು. ಮೊದಲ ದಿನ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮೀಸಲಿಟ್ಟಿದ್ದು ಅಪ್ಪು ನಮನ ಹೆಸರಿನಲ್ಲಿ ಜಿಲ್ಲಾಡಳಿತ ಕಾರ್ಯಕ್ರಮ ಆಯೋಜನೆ ಮಾಡಿದೆ. ಯುವ ದಸರಾ ವೇದಿಕೆಯಲ್ಲಿ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್, ಸಂಸದ […]Read More

ಪುನೀತ್ ರಾಜ್ ಕುಮಾರ್ ಇಲ್ಲದೆ ನನ್ನ ಮನಸ್ಸು ಒಡೆದಿದೆ: ನಟಿ ತ್ರಿಷಾ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ವರ್ಷಗಳಾಗುತ್ತ ಬಂದಿದೆ. ಆದರೆ ಅಭಿಮಾನಿಗಳು ಮಾತ್ರ ಇಂದಿಗೂ ಅವರನ್ನು ನೆನೆಯದ ದಿನವಿಲ್ಲ. ಅಭಿಮಾನಿಗಳು ಮಾತ್ರವಲ್ಲ ಸಿನಿಮಾ ನಟ, ನಟಿಯರು ಕೂಡ ಪುನೀತ್ ಅವರನ್ನು ನೆನಪು ಮಾಡಿಕೊಂಡು ಕಣ್ಣೀರು ಹಾಕ್ತಿದ್ದಾರೆ. ಸದ್ಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಪವರ್ ಸಿನಿಮಾದಲ್ಲಿ ನಟಿಸಿರುವ ನಟಿ ತ್ರಿಷಾ ಸದ್ಯ ಅಪ್ಪು ಅವರನ್ನು ನೆನಪು ಮಾಡಿಕೊಂಡು ಭಾವುಕರಾಗಿದ್ದಾರೆ. ಮಣಿರತ್ನಂ ನಿರ್ದೇಶನದ ಐಶ್ವರ್ಯ ರೈ ಬಚ್ಚನ್, ತ್ರಿಷಾ, ಜಯಂ ರವಿ, ಪ್ರಕಾಶ್ ರಾಜ್ […]Read More

ಗಂಧದ ಗುಡಿ ರಿಲೀಸ್ ಗೆ ತಿಂಗಳು ಇರುವಾಗ್ಲೆ ಶುರುವಾಯ್ತು ಸಂಭ್ರಮ: ಮುಖ್ಯ ಚಿತ್ರಮಂದಿರದ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಸಿನಿಮಾ ನೋಡಲು ಅಭಿಮಾನಿಗಳು ಕಾದು ಕೂತಿದ್ದಾರೆ. ಕೊನೆಯ ಭಾರಿ ಅಪ್ಪು ಅವರನ್ನು ಬೆಳ್ಳಿ ಪರದೆ ಮೇಲೆ ಕಣ್ಮುಂಬಿಕೊಳ್ಳಲು ಉತ್ಸುಕರಾಗಿರುವ ಫ್ಯಾನ್ಸ್ ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ತಿದ್ದಾರೆ. ಸಿನಿಮಾ ಬಿಡುಗಡೆಗೆ ತಿಂಗಳು ಇರುವಾಗ್ಲೆ ಅಭಿಮಾನಿಗಳು ಸಂಭ್ರಮಾಚರಣೆ ಶುರುಮಾಡಿದ್ದಾರೆ. ಪುನೀತ್ ರಾಜ್ ಕುಮಾರ್ ಹಾಗೂ ಅಮೋಘ ವರ್ಷ ಕರ್ನಾಟಕದ ಕಾಡು ಮೇಡುಗಳನ್ನು ಅಲೆದು ಗಂಧದ ಗುಡಿ ಹೆಸರಿನಲ್ಲಿ ಕರ್ನಾಟಕದ ವನ್ಯ ಸಂಪತ್ತಿನ ಕುರಿತಾಗಿ ಡಾಕ್ಯೂಮೆಂಟರಿ ರೆಡಿಮಾಡಿದ್ದಾರೆ. ಈ ಡಾಕ್ಯೂಮೆಂಟರಿ […]Read More

ಪುನೀತ್ ಜನ್ಮದಿನ ಇನ್ನು ಮುಂದೆ ‘ಸ್ಫೂರ್ತಿ ದಿನ’: ಸ್ಪೂರ್ತಿಯ ಚಿಲುಮೆಗೆ ಸರ್ಕಾರದಿಂದ ವಿಶೇಷ

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ಸಿನಿಮಾದ ಜೊತೆಗೆ ಅನೇಕ ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಅಪ್ಪು ಅದೆಷ್ಟೋ ಜನರಿಗೆ ಸ್ಪೂರ್ತಿ. ಇದೀಗ ಪುನೀತ್ ಅವರ ಜನ್ಮ ದಿನವನ್ನು ಸ್ಪೂರ್ತಿ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಸರ್ಕಾರ ಪುನೀತ್ ಅವರಿಗೆ ವಿಶೇಷವಾಗಿ ಗೌರವ ಸೂಚಿಸುತ್ತಿದೆ. ಯಾವತ್ತು ಹಣದ ಮುಖ ನೋಡದೇ ಕೇವಲ ಉತ್ತಮ ಪಾತ್ರಗಳ ಮೂಲಕವೇ ಪ್ರೇಕ್ಷಕರಿಗೆ ಮುಂದೆ ಬರುತ್ತಿದ್ದ ಪುನೀತ್ ರಾಜ್ ಕುಮಾರ್ ನಿರ್ಮಾಪಕರಾಗಿಯೂ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ […]Read More

Phone icon
Call Now
Reach us!
WhatsApp icon
Chat Now