• June 2, 2026

Tags : puneeth rajkumar

ಪುನೀತ್ ರಾಜ್ ಕುಮಾರ್ ಫೋಟೋ ಹಂಚಿಕೊಂಡ ಕುಮಾರ್ ಬಂಗಾರಪ್ಪ: ಚಿನ್ನದ ನಗು ನೋಡಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 11 ತಿಂಗಳಾಗಿದೆ. ಆದರೂ ಇಂದಿಗೂ ಲಕ್ಷಾಂತರ ಅಭಿಮಾನಿಗಳು ಅವರ ನೆನಪಿನಲ್ಲಿ ದಿನ ಕಳೆಯುತ್ತಿದ್ದಾರೆ. ಯಾವುದೇ ಕಾರ್ಯಕ್ರಮವಿದ್ದರು ಅಪ್ಪು ಅವರ ನೆನಪು ಅಲ್ಲಿ ಇದ್ದೇ ಇರುತ್ತೆ. ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಪುನೀತ್ ರಾಜ್ ಕುಮಾರ್ ನೆನಪಾಗುತ್ತಲೆ ಇರುತ್ತಾರೆ. ಸದ್ಯ ಶಾಸಕ ಕುಮಾರ್ ಬಂಗಾರಪ್ಪ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೆಲವೊಂದು ಹಳೆಯ ಫೋಟೋಗಳನ್ನು ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ […]Read More

ಗಣೇಶನ ಹಬ್ಬಕ್ಕೆ ರಿಲೀಸ್ ಆಯ್ತು ಪುನೀತ್ ನಟನೆಯ ಗಂಧದ ಗುಡಿ ಪೋಸ್ಟರ್

ಹಬ್ಬಗಳು ಬಂದ್ರೆ ಸಿನಿಮಾ ರಂಗದಲ್ಲಿ ಸುಗ್ಗಿ ಶುರುವಾಗುತ್ತೆ. ಹೊಸ ಹೊಸ ಸಿನಿಮಾಗಳ ಅನೌನ್ಸ್, ಪೋಸ್ಟರ್ ರಿಲೀಸ್, ಸಾಂಗ್, ಟ್ರೈಲರ್ ಹೀಗೆ ಒಂದಲ್ಲ ಒಂದು ರೀತಿಯಲ್ಲಿ ಸಿನಿಮಾಗಳು ಸುದ್ದಿ ಮಾಡುತ್ತವೆ. ಅಂತೆಯೇ ಪುನೀತ್ ಅಭಿಮಾನಿಗಳಿಗಾಗಿ ಗಂಧದ ಗುಡಿ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಬಾರಿಯ ಗಣೇಶ ಹಬ್ಬ ಆಚರಿಸಲು ಪುನೀತ್ ನಮ್ಮೊಂದಿಗಿಲ್ಲ ಎಂಬ ನೋವು ಪ್ರತಿಯೊಬ್ಬರನ್ನು ಕಾಡುತ್ತಿದೆ. ಅಪ್ಪು ಅವರಲ್ಲಿ ದೇವರನ್ನು ಕಾಣುತ್ತಿದ್ದ ಅಭಿಮಾನಿಗಳ ಗಣೇಶ ಜೊತೆ ಪುನೀತ್ ಅವರನ್ನು ಕೂರಿಸಿ ಪೂಜಿಸುತ್ತಿದ್ದಾರೆ. ಇದೀಗ ಗಣೇಶ ಹಬ್ಬದ […]Read More

ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿದೆ ಸೈಮಾ ಅವಾರ್ಡ್: ಪುನೀತ್ ರಾಜ್ ಕುಮಾರ್ ಗೆ

ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನಡೆಯುವ ಪ್ರತಿಷ್ಠಿತ “ಸೈಮಾ” ಅವಾರ್ಡ್ಸ್ 2022  ಈ ಬಾರಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನೊಂದಿಗೆ ಸೆಪ್ಟೆಂಬರ್ 10 ಹಾಗೂ 11ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ. “SIIMA” 2022 ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನಲ್ಲಿ ನಡೆಸಲು ಖುಷಿಯಾಗುತ್ತಿದೆ. ಇದು ಹತ್ತನೇ ವರ್ಷದ ಪ್ರಶಸ್ತಿ ಸಮಾರಂಭ ಕೂಡ. ಬೆಂಗಳೂರಿನಲ್ಲಿ “ಸೈಮಾ” ಅವಾರ್ಡ್ಸ್ ನಡೆಸಲು ಎರಡು ಪ್ರಮುಖ ಕಾರಣಗಳಿದೆ. ಒಂದು ನಮ್ಮೆಲ್ಲರ ನೆಚ್ಚಿನ ನಟ ಪವರ್ ಸ್ಟಾರ್ […]Read More

ಪುನೀತ್ ರಾಜ್ ಕುಮಾರ್ ಪುಣ್ಯ ಭೂಮಿಗೆ ಭೇಟಿ ನೀಡಿದ ವಿಜಯ್ ದೇವರಕೊಂಡ

ಟಾಲಿವುಡ್ ನಟ ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷಿತ ಲೈಗರ್ ಸಿನಿಮಾ ಬಿಡುಗಡೆಗೆ ಕೆಲವೇ ಕೆಲವು ದಿನಗಳು ಮಾತ್ರ ಭಾಕಿ ಇದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಇಂದು ಸಿನಿಮಾದ ಪ್ರಚಾರದ ಸಲುವಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿದೆ. ಈ ವೇಳೆ ನಟ ವಿಜಯ್ ದೇವರಕೊಂಡ ಹಾಗೂ ನಟಿ ಅನನ್ಯಾ ಪಾಂಡೆ ಪುನೀತ್ ರಾಜ್ ಕುಮಾರ್ ಪುಣ್ಯ ಭೂಮಿಗೆ ಭೇಟಿ ನೀಡಿದ್ದಾರೆ.  ಪುನೀತ್ ರಾಜ್ ಕುಮಾರ್ ನಿಧನರಾಗಿ ಹಲವು ತಿಂಗಳುಗಳೇ ಕಳೆದಿದೆ. ಆದರೆ ಅಭಿಮಾನಿಗಳ ಮನಸ್ಸಲ್ಲಿ […]Read More

ಪುನೀತ್ ನಟಿಸಬೇಕಿದ್ದ ದ್ವಿತ್ವ ಸಿನಿಮಾಗೆ ಬರ್ತಾರಾ ಮಲಯಾಳಂನ ಆ ಸ್ಟಾರ್ ನಟ?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹೊಂದಿ ಸಾಕಷ್ಟು ತಿಂಗಳುಗಳೇ ಕಳೆದು ಹೋಗಿವೆ. ಆದರೂ ಇಂದಿಗೂ ಅಪ್ಪು ಅಭಿಮಾನಿಗಳ ಮನಸ್ಸಲ್ಲಿ ಶಾಶ್ವತವಾಗಿದ್ದಾರೆ. ಪುನೀತ್ ರಾಜ್ ಕುಮಾರ್ ಹೆಸರನ್ನು ಜೀವಂತವಾಗಿಡಲು ಅಭಿಮಾನಿಗಳು ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡ್ತಿದ್ದಾರೆ. ಪುನೀತ್ ನಿಧನಕ್ಕೂ ಮುನ್ನ ನಿರ್ದೇಶಕ ಪವನ್ ಕುಮಾರ್ ಹೇಳಿದ್ದ ದ್ವಿತ್ವ ಕಥೆಯನ್ನು ಮೆಚ್ಚಿಕೊಂಡಿದ್ದರು. ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದರು. ಆದರೆ ಅದು ಕೈಗೂಡಲೇ ಇಲ್ಲ. ಆ ಬಳಿಕ ಪುನೀತ್ ಜಾಗಕ್ಕೆ ಯಾರು ಬರ್ತಾರೆ ಅನ್ನೋ ಕುತೂಹಲಕ್ಕೆ ಇದೀಗ […]Read More

ಕನ್ನಡ ರಾಜೋತ್ಸವದಂದು ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ಪ್ರಶಸ್ತಿ ಪ್ರದಾನ

  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂದು ಅಭಿಮಾನಿಗಳ ಬಯಕೆಯಾಗಿತ್ತು. ಅಂತೆಯೇ ಕರ್ನಾಟಕ ಸರ್ಕಾರವು ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿತ್ತು. ಆದರೆ ಪ್ರಶಸ್ತಿ ಪ್ರಧಾನ ಮಾಡಿರಲಿಲ್ಲ. ಇದೀಗ ಯಾವಾಗ ಅಪ್ಪು ಗೆ ಪ್ರಶಸ್ತಿ ಪ್ರಧಾನ ಮಾಡಬೇಕು ಎಂದು ನಿರ್ಧಾರವಾಗಿದೆ. ಪವರ್ ಸ್ಟಾರ್ ಅಭೀಮಾನಿಗಳ ಆಶಯದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಘೋಷಿಸಿದ್ದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯೋತ್ಸವದಂದು ಪ್ರಧಾನ ಮಾಡಲಾಗುತ್ತಿದೆ. ಇಂದು […]Read More

ಅಪ್ಪು ಅಭಿಮಾನಿಗಳ ಕ್ಷಮೆ ಕೋರಿದ ಚಕ್ರವರ್ತಿ ಸೂಲಿಬೆಲೆ

ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟೀಕಿಸುವ ಭರದಲ್ಲಿ ಪುನೀತ್ ರಾಜ್ ಕುಮಾರ್ ನಿಧನವನ್ನು ಅಣಕಿಸಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಇದೀಗ ಪುನೀತ್ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ್ದಾರೆ.  MLAs complain that CM not even signs file may be lack of time😂But he has all the time to watch Premier movies and shed tears. During the death of Movie Actor, he gave […]Read More

ಪುನೀತ್ ರಾಜ್ ಕುಮಾರ್ ಥೀಮ್ ನಲ್ಲಿ ನಡೆಯಲಿದೆ ಫಲಪುಷ್ಪ ಪ್ರದರ್ಶನ: ರಾಜ್ ಕುಟುಂಬಕ್ಕೆ

ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಲಾಲ್ ಬಾಗ್ ನಲ್ಲಿ ಆಚರಿಸುವ ಫಲಪುಷ್ಪ ಪ್ರದರ್ಶನವನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಆಯೋಜಿಸಲು ಸರ್ಕಾರ ತೀರ್ಮಾನಿಸಿದ್ದು. ಆಗಸ್ಟ್ 5ರಂದು ಮುಖ್ಯಮಂತ್ರಿ ಬಸರವಾಜ ಬೊಮ್ಮಾಯಿ ಪುಷ್ಪೋತ್ಸವ ಉದ್ಘಾಟಿಸಲಿದ್ದು ಕೋವಿಡ್ ನಿಯಮಗಳ ಅನುಗುಣವಾಗಿ ಪುಷ್ಪೋತ್ಸವ ನಡೆಯಲಿದೆ. ಈ ಭಾರಿಯ ಪುಷ್ಪೋತ್ಸವದ ಒಟ್ಟು ಥೀಮ್ ಪುನೀತ್ ರಾಜ್ ಕುಮಾರ್ ಅವರ ಸಿನಿಮಾ ಹಾಗೂ ಅವರ ವ್ಯಕ್ತಿತ್ವವನ್ನು ಆಧರಿಸಿರಲಿದೆ. ಜೊತೆಗೆ ಅಪ್ಪು ಅವರ ಗಾಜನೂರಿನ ಮನೆಯನ್ನು […]Read More

ಅಭಿಮಾನಿಗಳ ಮನವಿಗೆ ಸ್ಪಂದಿಸಿದ ಟ್ವಿಟರ್: ಮರಳಿ ಬಂದು ಅಪ್ಪು ಖಾತೆಗೆ ಬ್ಲೂಟಿಕ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 9 ತಿಂಗಳು ಕಳೆದಿದೆ. ಅಪ್ಪು ಅವರನ್ನ ಅಮರವಾಗಿರಿಸಲು ಅಭಿಮಾನಿಗಳು ಇನ್ನಿಲ್ಲದ ಕೆಲಸಗಳನ್ನ ಮಾಡ್ತಿದ್ದಾರೆ. ಪುನೀತ್ ಹೆಸರಿಗೆ ಒಂದು ಚೂರು ನೋವಾಗದಂತೆ ಅಭಿಮಾನಿಗಳು ನೋಡಿ ಕೊಳ್ತಿದ್ದಾರೆ. ಈ ಮಧ್ಯೆ ಪುನೀತ್ ರಾಜ್ ಕುಮಾರ್ ಟ್ವಿಟರ್ ಖಾತೆಯಿಂದ ಮಾಯವಾಗಿದ್ದ ಬ್ಲೂ ಟಿಕ್ ಮತ್ತೆ ಮರಳಿ ಬಂದಿದೆ. ಕಳೆದ ಒಂಬತ್ತು ತಿಂಗಳಿನಿಂದ ಪುನೀತ್ ರಾಜ್ ಕುಮಾರ್ ಅವರ ಟ್ವಿಟರ್ ಖಾತೆ ನಿಷ್ಕ್ರಿಯಗೊಂಡಿದೆ. ಹೀಗಾಗಿ ಅವರ ಟ್ವೀಟರ್ ಖಾತೆಯಲ್ಲಿದ್ದ ಬ್ಲೂಟಿಕ್ ತೆಗೆದುಹಾಕಲಾಗಿತ್ತು. ಇದರಿಂದ ಆಕ್ರೋಶಗೊಂಡ […]Read More

ಮಹಾಲಕ್ಷ್ಮಿ ಲೇಔಟ್ ವಾರ್ಡ್ ಗೆ ಪುನೀತ್ ಹೆಸರಟ್ಟಿರೋದು ಖುಷಿ ತಂದಿದೆ: ಬೊಮ್ಮಾಯಿ

ಮಹಾಲಕ್ಷ್ಮಿ ಲೇಔಟ್‍ನ 55ನೇ ವಾರ್ಡ್‍ಗೆ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹೆಸರಿಟ್ಟಿರೋದು ಸಂತೋಷ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನ ಶಂಕರಮಠ ವಾರ್ಡ್‍ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಬೊಮ್ಮಾಯಿ, ವಾರ್ಡ್ ಗೆ ಪುನೀತ್ ರಾಜ್ ಕುಮಾರ್ ಹೆಸರನ್ನು  ಇಟ್ಟಿರೋದು ಸಾಕಷ್ಟು ಖುಷಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದಿರು. ಪಾಲಿಕೆಯ ಯಾವುದಾದರೂ ಒಂದು ವಾರ್ಡ್​ಗೆ ಕರ್ನಾಟಕ ರತ್ನ ಪುನೀತ್ ರಾಜ್​ಕುಮಾರ್ […]Read More

Phone icon
Call Now
Reach us!
WhatsApp icon
Chat Now