• January 1, 2026

Tags : puri jaganath

ನಿರ್ದೇಶಕ ಪುರಿ ಜಗನ್ನಾಥ್ ಗೆ ಜೀವ ಬೆದರಿಕೆ: ದೂರು ದಾಖಲು

ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ರಿಲೀಸ್ ಆದ ಲೈಗರ್ ಸಿನಿಮಾ ಕೆಲವೇ ದಿನಗಳಲ್ಲಿ ಥಿಯೇಟರ್ ನಿಂದ ಎತ್ತಂಗಡಿ ಆಗಿದೆ. ಸಾಕಷ್ಟು ಭರವಸೆಯಿಂದ ಕೋಟಿ ಕೋಟಿ ಹಣ ಕೊಟ್ಟು ಚಿತ್ರ ಖರೀದಿಸಿದ್ದ ವಿತರಕರು ಕೈ ಸುಟ್ಟುಕೊಂಡಿದ್ದಾರೆ. ಇದೀಗ ಸಿನಿಮಾ ವಿತರಕರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ದೂರು ನೀಡಿದ್ದಾರೆ. ತಮಗೆ ಸಿನಿಮಾ ವಿತರಕರಿಂದ ಜೀವ ಬೆದರಿಕೆ ಇದೆ ನಿರ್ದೇಶಕ ಪುರಿ ಜಗನಾಥ್ ಚೆನ್ನೈನ ಜೂಬ್ಲಿ ಹಿಲ್ಸ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನಷ್ಟಕ್ಕೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ವಿತರಕರು […]Read More

ವಿಜಯ್ ದೇವರಕೊಂಡ ಸಿನಿಮಾದಿಂದ ಹಿಂದೆ ಸರಿದ ನಿರ್ಮಾಪಕರು: ನಿಂತೇ ಹೋಯ್ತು ಪುರಿ-ದೇವರಕೊಂಡ ಜನ

ಸಾಕಷ್ಟು ನಿರೀಕ್ಷೆಯೊಂದಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ವಿಮರ್ಶಕರಿಂದ ಮೆಚ್ಚುಗೆ ಘಳಿಸದ ಲೈಗರ್ ಸೈಲೆಂಟ್ ಆಗಿ ಬಿಟ್ಟಿದೆ. ಲೈಗರ್ ಸಿನಿಮಾದ ಸೋಲಿನಿಂದಾಗಿ ಇದೀಗ ಜನ ಗಣ ಮನ ಸಿನಿಮಾ ನಿಂತು ಹೋಗಿದೆ. ಹೌದು.ಲೈಗರ್ ಸಿನಿಮಾದ ಬಳಿಕ ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ಲೈಗರ್ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಬೇಕಿತ್ತು. ಜನ ಗಣ ಮನ ಪುರಿ ಜಗನ್ನಾಥ್ ಅವರ ಡ್ರೀಮ್ ಪ್ರಾಜೆಕ್ಟ್. ಸಾಕಷ್ಟು ವರ್ಷಗಳಿಂದ ಈ […]Read More

Phone icon
Call Now
Reach us!
WhatsApp icon
Chat Now