• March 16, 2026

Tags : rajanikanta

ಕಾಂತಾರ ಮೆಚ್ಚಿ ರಿಷಬ್ ಶೆಟ್ಟಿಯನ್ನು ಮನೆಗೆ ಕರೆದು ಸನ್ಮಾನಿಸಿದ ರಜನಿಕಾಂತ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾಷೆಯಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಚಿತ್ರವನ್ನು ಸಾಕಷ್ಟು ಮಂದಿ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ಶೆಟ್ಟಿಯನ್ನು ಮನೆಗೆ ಕರೆಸಿ ಸನ್ಮಾನಿಸಿದ್ದಾರೆ. ಈ ಹಿಂದೆ ಕಾಂತಾರ ಚಿತ್ರ ವೀಕ್ಷಿಸಿದ್ದ ರಜನಿಕಾಂತ್ ರಿಷಬ್ ಶೆಟ್ಟಿಗೆ ಕರೆ ಮಾಡಿ ವಿಶ್ ಮಾಡಿದ್ದರು. ಅಲ್ಲದೆ ಕಾಂತಾರ ಮೇಕಿಂಗ್, ಅದನ್ನು ಹೇಳಿದ ರೀತಿ, ತೋರಿಸಿದ ಕ್ರಮದ ಬಗ್ಗೆ ರಜನಿಕಾಂತ್ ಮೆಚ್ಚುಗೆ ಸೂಚಿಸಿದ್ದರು ಎಂದು ರಿಷಬ್ […]Read More

ಪುನೀತ್ ಗೆ ಕರ್ನಾಟಕ ರತ್ನ ಪ್ರಧಾನ ಕಾರ್ಯಕ್ರಮಕ್ಕೆ ರಜನಿಕಾಂತ್, ಜೂ.NTRಗೆ ಆಹ್ವಾನ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ನವೆಂಬರ್ 1ರಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ ಖ್ಯಾತ ನಟ ಜೂ.ಎನ್ ಟಿ ಆರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಜನಿಕಾಂತ್ ಗೂ ಬೆಂಗಳೂರಿಗೆ ಉತ್ತಮ ನಂಟಿದೆ. ತಮಿಳು ಚಿತ್ರರಂಗದಲ್ಲಿ ಖ್ಯಾತಿ ಘಳಿಸಿದ್ದರು ರಜನಿಕಾಂತ್ ಹುಟ್ಟಿ ಬೆಳೆದಿದೆಲ್ಲ ಬೆಂಗಳೂರಿನಲ್ಲಿ. ಅಲ್ಲದೆ ಡಾ.ರಾಜ್ ಕುಮಾರ್ ಫ್ಯಾಮಿಲಿ ಜೊತೆ ರಜನಿಕಾಂತ್ ಅವರಿಗೆ ಉತ್ತಮ ಬಾಂದವ್ಯವಿದೆ. […]Read More

ಕಾಂತಾರ ವೀಕ್ಷಿಸಿ ರಿಷಬ್ ಶೆಟ್ಟಿಗೆ ಕರೆ ಮಾಡಿ ಸರ್ ಪ್ರೈಸ್ ನೀಡಿದ ರಜನಿಕಾಂತ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೆ ಇದೆ. ಈಗಾಗ್ಲೆ ಕಾಂತಾರ ನೋಡಿ ಸಾಕಷ್ಟು ಮಂದಿ ಪ್ರತಿಕ್ರಿಯಿಸಿದ್ದ ಸ್ಟಾರ್ ನಟ, ನಟಿಯರೇ ಕಾಂತಾರಕ್ಕೆ ಫಿದಾ ಆಗಿದ್ದಾರೆ. ಇದೀಗ ಚಿತ್ರವನ್ನು ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಮೆಚ್ಚುಗೆ ಸೂಚಿಸಿದ್ದಾರೆ. ಕಾಂತಾರ ಚಿತ್ರ ವೀಕ್ಷಿಸಿದ ಬಳಿಕ ರಜನಿಕಾಂತ್, ರಕ್ಷಿತ್ ಶೆಟ್ಟಿಗೆ ಕರೆ ಮಾಡಿ ವಿಶ್ ಮೆಚ್ಚುಗೆ ಸೂಚಿಸಿದ್ದಾರೆ. ಈ ಕುರಿತು ಮಾತಾಡಿದ ರಿಷಬ್ ಶೆಟ್ಟಿ, ರಜನಿ ಕಾಂತ್ ಕರೆ ಮಾಡಿದಾಗ ಥ್ರಿಲ್ […]Read More

Phone icon
Call Now
Reach us!
WhatsApp icon
Chat Now