• March 14, 2026

Tags : rajanikanth

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಬೆಂಗಳೂರಿಗೆ ಬಂದಿಳಿಸಿದ ರಜನಿಕಾಂತ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂದು ಸಂಜೆ 4 ಗಂಟೆಗೆ ವಿಧಾನ ಸೌಧದ ಮುಂಭಾಗದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ಹಾಗೂ ಸುಧಾಮೂರ್ತಿ ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಈಗಾಗಲೇ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ  ಭೇಟಿ ನೀಡಿದ ಆರೋಗ್ಯ ಸಚಿವ […]Read More

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಲಿದ್ದಾರೆ ಆ ಇಬ್ಬರು ಸ್ಟಾರ್ಸ್:

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಕೆಲ ಸ್ಟಾರ್ ನಟರು ಆಗಮಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಕಾರ್ಯಕ್ರಮಕ್ಕೆ ದಕ್ಷಿಣದ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಇದರಲ್ಲಿ ಒಬ್ಬ ನಟರು ಈಗಾಗಲೇ ಒಪ್ಪಿಕೊಂಡಿದ್ದು, ಮತ್ತೋರ್ವ ನಟರು ಇನ್ನೂ ಉತ್ತರಿಸಬೇಕಿದೆ ಎಂದಿದ್ದಾರೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ […]Read More

ರಜನಿಕಾಂತ್ ನನ್ನ ಮಧ್ಯೆ ಅಸೂಯೆಗೆ ಜಾಗ ಇಲ್ಲ: ನಟ ಕಮಲ್ ಹಾಸನ್

ಮಣಿ ರತ್ನಂ ನಿರ್ದೇಶನದ ತಮಿಳಿನ ಬಹುನಿರೀಕ್ಷಿತ ಪೊನ್ನಿಯನ್ ಸೆಲ್ವನ್ ಸಿನಿಮಾ ಇದೇ ತಿಂಗಳ ಕೊನೆಯಲ್ಲಿ ಸಾಕಷ್ಟು ಅದ್ದೂರಿಯಾಗಿ ತೆರೆಗೆ ಬರಲಿದೆ. ಘಟಾನುಘಟಿ ಕಲಾವಿದರು ಚಿತ್ರದಲ್ಲಿ ಕಾಣಿಸಿಕೊಂಡಿದ್ದು ಸಿನಿಮಾದ ಕುರಿತಾಗಿ ಸಾಕಷ್ಟು ನಿರೀಕ್ಷೆ ಇದೆ. ಬಿಡುಗಡೆಗೆ ಎದುರು ನೋಡುತ್ತಿರುವ ಪೊನ್ನಿಯ್ ಸೆಲ್ವನ್ ಸಿನಿಮಾ ತಂಡ ಇತ್ತೀಚೆಗೆ ಅದ್ದರಿಯಾಗಿ ಕಾರ್ಯಕ್ರಮ ಆಯೋಜಿಸಿದೆ. ಮಣಿ ರತ್ನಂ ನಿರ್ದೇಶನದ ಪೊನ್ನೊಯನ್ ಸೆಲ್ವನ್ ಸಿನಿಮಾದಲ್ಲಿ ಐಶ್ವರ್ಯ ರೈ ಬಚ್ಚನ್, ಚಿಯನ್ ವಿಕ್ರಂ, ಜಯಂ ರವಿ, ತ್ರಿಷಾ, ಶೋಬಿತಾ ದೂಲಿಪಾಲ್, ಪ್ರಕಾಶ್ ರಾಜ್, ಕಾರ್ತಿ ಸೇರಿದಂತೆ […]Read More

ಜೈಲರ್ ಲುಕ್ ನಲ್ಲಿ ರಜನಿಕಾಂತ್: ಫೋಸ್ಟರ್ ನೋಡಿ ಕ್ಲೀನ್ ಬೋಲ್ಡ್ ಆದ ಅಭಿಮಾನಿಗಳು

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 169ನೇ ಸಿನಿಮಾ ಜೈಲರ್ ಪೋಸ್ಟರ್ ರಿಲೀಸ್ ಆಗಿದೆ. ಜೈಲರ್ ಫೋಸ್ಟರ್ ನಲ್ಲಿ ತಲೈವಾನ ಲುಕ್ ನೋಡಿ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಜೊತೆಗೆ ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ನಟಿಸ್ತಿದ್ದು ಶಿವಣ್ಣನ ಲುಕ್ ಹೇಗಿರಲಿದೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಇಂದು ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಸೆಟ್ಟೇರಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ಮಾಣ ಸಂಸ್ಥೆಯಾದ ಸನ್ ಪಿಕ್ಚರ್ಸ್ ರಜನಿಕಾಂತ್ ಅವರ ಫಸ್ಟ್ ಪೋಸ್ಟರ್ […]Read More

ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ರಜನಿಕಾಂತ್: ರಾಜಕೀಯ ಎಂಟ್ರಿ ಬಗ್ಗೆ ಸೂಪರ್ ಸ್ಟಾರ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಅನ್ನೋ ಸುದ್ದಿ ಸಾಕಷ್ಟು ಸಮಯದಿಂದ ಹರಿದಾಡುತ್ತಿದೆ. ಆದರೆ ತಲೈವ ಮಾತ್ರ ಕೈಯಲ್ಲಿ ಸಾಕಷ್ಟು ಸಿನಿಮಾಗಳನ್ನ ಇಟ್ಟುಕೊಂಡು ಅವುಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ರಾಜಕೀಯ ಎಂಟ್ರಿಯ ಬಗ್ಗೆ ಸ್ವತಃ ಸೂಪರ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. 71 ವಯಸ್ಸಿನ ರಜನಿಕಾಂತ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಈ ಮಧ್ಯೆ ಇತ್ತೀಚೆಗೆ ತಲೈವನ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು ಅಭಿಮಾನಿಗಳನ್ನು ಚಿಂತಿತರನ್ನಾಗಿ ಮಾಡಿದೆ. ಈ ಮಧ್ಯೆ ರಜನಿ ಮತ್ತೆ ರಾಜಕೀಯದಲ್ಲಿ ಆಕ್ಟೀವ್ […]Read More

ಜೀವನದಲ್ಲಿ 10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲಾ: ರಜನಿಕಾಂತ್

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಕೋಟ್ಯಾಂತರ ರೂಪಾಯಿ ಒಡೆಯ. ಮನೆ ತುಂಬಾ ಆಳುಕಾಳು, ಕೈತುಂಬಾ ಹಣ, ದುಬಾರಿ ಬಂಗಲೆ, ಐಷಾರಾಮಿ ಕಾರುಗಳಿದ್ದರು ರಜನಿಕಾಂತ್ ಗೆ ಕೊಂಚವೂ ನಿಮ್ಮದಿ ಇಲ್ಲ. ಹೀಗಾಂತ ಸ್ವತಃ ಸೂಪರ್ ಸ್ಟಾರ್ ರಜನಿಕಾಂತ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. 71 ವರ್ಷ ವಯಸ್ಸಿನ ರಜನಿಕಾಂತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. 71ರ ಹರೆಯದಲ್ಲೂ ಚಿರ ಯುವಕರನ್ನು ನಾಚಿಸುವಂತಹ ಸೂಪರ್ ಸ್ಟಾರ್ ರಿಯಲ್ ಲೈಫ್ ನಲ್ಲಿ 10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲ ಎಂದಿದ್ದಾರೆ. ಇತ್ತೀಚೆಗೆ ರಜನಿಕಾಂತ್ […]Read More

Phone icon
Call Now
Reach us!
WhatsApp icon
Chat Now