ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಿತ್ರಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ದೇಶ, ವಿದೇಶದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಚಿತ್ರವನ್ನು ಸೂಪರ್ ಸ್ಟಾರ್ ಗಳು ಮೆಚ್ಚಿಕೊಂಡಿದ್ದಾರೆ. ಜೊತೆಗೆ ಕಾಂತಾರ ಚಿತ್ರ ಬಿಡುಗಡೆ ಆದ ಬಳಿಕ ಹಲವು ಬದಲಾವಣೆಗಳು ಆಗಿವೆ. ಕಾಂತಾರ ಚಿತ್ರ ಬಿಡುಗಡೆ ಆದ ಬಳಿಕ ಸರ್ಕಾರ ದೈವ ನರ್ತಕರಿಗೆ ಮಾಶಾಸಾನ ನೀಡಲು ಮುಂದಾಗಿದೆ. ಇದೀಗ ಇದೇ ಮೊದಲ ಭಾರಿಗೆ ದೈವ ನರ್ತಕರೊಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಅಪರೂಪದ ದೈವ ನರ್ತಕರಾಗಿರುವ 68 […]Read More
