• March 14, 2026

Tags : rajostava prashasti

ಕಾಂತಾರ ಚಿತ್ರದ ಎಫೆಕ್ಟ್: ದೈವ ನರ್ತಕರಿಗೊಲಿದ ರಾಜ್ಯೋತ್ಸವ ಪ್ರಶಸ್ತಿ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಿತ್ರಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ದೇಶ, ವಿದೇಶದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಚಿತ್ರವನ್ನು ಸೂಪರ್ ಸ್ಟಾರ್ ಗಳು ಮೆಚ್ಚಿಕೊಂಡಿದ್ದಾರೆ. ಜೊತೆಗೆ ಕಾಂತಾರ ಚಿತ್ರ ಬಿಡುಗಡೆ ಆದ ಬಳಿಕ ಹಲವು ಬದಲಾವಣೆಗಳು ಆಗಿವೆ. ಕಾಂತಾರ ಚಿತ್ರ ಬಿಡುಗಡೆ ಆದ ಬಳಿಕ ಸರ್ಕಾರ ದೈವ ನರ್ತಕರಿಗೆ ಮಾಶಾಸಾನ ನೀಡಲು ಮುಂದಾಗಿದೆ. ಇದೀಗ ಇದೇ ಮೊದಲ ಭಾರಿಗೆ ದೈವ ನರ್ತಕರೊಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಅಪರೂಪದ ದೈವ ನರ್ತಕರಾಗಿರುವ 68 […]Read More

Phone icon
Call Now
Reach us!
WhatsApp icon
Chat Now