• January 1, 2026

Tags : rakshith sheety

ಸಮಂತಾ ಸ್ಯಾಂಡಲ್ ವುಡ್ ಎಂಟ್ರಿಗೆ ರಕ್ಷಿತ್ ಶೆಟ್ಟಿ ಸಾಥ್

ಕಳೆದ ಕೆಲ ಸಮಯದಿಂದ ಮುಂದೂಡಿದಿಕೊಂಡು ಬಂದಿದ್ದ ಸಮಂತಾ ನಟನೆಯ ಬಹುನಿರೀಕ್ಷಿತ ಯಶೋಧ ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ನವೆಂಬರ್ 14ರಂದು ಯಶೋದ ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ಚಿತ್ರತಂಡ ಟ್ರೈಲರ್ ರಿಲೀಸ್ ಮಾಡುತ್ತಿದೆ. ಯಶೋದ ಚಿತ್ರದ ಟ್ರೈಲರ್ ಐದು ಭಾಷೆಯಲ್ಲೂ ಬಿಡುಗಡೆಗೊಳ್ಳುತ್ತಿದೆ. ಕನ್ನಡದ ಟ್ರೈಲರ್ ಅನ್ನು ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡುತ್ತಿದ್ದಾರೆ. ಇನ್ನುಳಿದಂತೆ ಆಯಾ ಭಾಷೆಯ ಸ್ಟಾರ್ ನಟರು ಯಶೋದ […]Read More

‘ಇಬ್ಬನಿ ತಬ್ಬಿದ ಇಳೆಯಲಿ’ ಬ್ಯಾಚುಲರ್ ಪಾರ್ಟಿ ಕೊಟ್ಟ ರಕ್ಷಿತ್ ಶೆಟ್ಟಿ ಅಂಡ್ ಟೀಂ

ರಕ್ಷಿತ್ ಶೆಟ್ಟಿ ಈಗ ಕೇವಲ ನಾಯಕರಾಗಷ್ಟೇ ಅಲ್ಲ. ನಿರ್ಮಾಪಕರಾಗೂ ಜನಪ್ರಿಯ. ತಮ್ಮ ಪರಂವಃ ಸ್ಟುಡಿಯೋಸ್ ಮೂಲಕ ಯುವಪ್ರತಿಭೆಗಳಿಗೆ ಅವಕಾಶ ನೀಡುತ್ತಾ ಬರುತ್ತಿದ್ದಾರೆ ರಕ್ಷಿತ್ ಶೆಟ್ಟಿ. ಪ್ರಸ್ತುತ ಪರಂವಃ ಸ್ಟುಡಿಯೋಸ್ ನಿರ್ಮಿಸುತ್ತಿರುವ “ಬ್ಯಾಚುಲರ್ ಪಾರ್ಟಿ” ಹಾಗೂ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಗಳ ಮುಹೂರ್ತ ಸಮಾರಂಭ ಧರ್ಮಗಿರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರರಂಗದಲ್ಲಿ ಹೊಸರೀತಿಯ ಕಥೆಗಳು ಬರಬೇಕು. ಹೊಸರೀತಿಯಲ್ಲಿ ಯೋಚಿಸುವ ಕಥೆಗಾರರನ್ನು ನಾವು ಬರಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಮ್ಮ ಪರಂವಃ ಸ್ಟುಡಿಯೋಸ್ ಸದಾ ಸಿದ್ದ. ನನ್ನ ಜೊತೆ “ಕಿರಿಕ್ ಪಾರ್ಟಿ” […]Read More

ರಕ್ಷಿತ್ ಶೆಟ್ಟಿ ನಿರ್ಮಾಣದ ಚಿತ್ರಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಎಂಬ ಟೈಟಲ್ ಫಿಕ್ಸ್

ರಕ್ಷಿತ್ ಶೆಟ್ಟಿ ನಿರ್ಮಾಣದ ಪರಂವಃ ಸ್ಟುಡಿಯೋಸ್ ಮೂಲಕ ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ನೀಡ್ತಿದ್ದಾರೆ. ಈಗಾಗ್ಲೆ ಪರಂವಃ ಸ್ಟುಡಿಯೋಸ್ ಮೂಲಕ ಸಧಭಿರುಚಿಯ ಸಿನಿಮಾಗಳು ತೆರೆಗೆ ಬರ್ತಿದೆ. ಈ ಮಧ್ಯೆ ಕಳೆದ ಕೆಲ ದಿನಗಳ ಹಿಂದೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ರು. ಸದ್ಯ ಈ ಸಿನಿಮಾದ ಟೈಟಲ್ ರಿವೀಲ್ ಮಾಡಿದೆ ಚಿತ್ರತಂಡ. ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಸಿನಿಮಾದ ನಟ ವಿಹಾನ್ ಗೌಡ ಹಾಗೂ ನಮ್ಮನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್ ನಟನೆಯ ಸಿನಿಮಾಗೆ ಇಬ್ಬನಿ ತಬ್ಬಿದ ಇಳೆಯಲಿ ಎಂದು […]Read More

11ರ ಹರೆಯದ ಬಾಲಕನ ‘ಮಿಥ್ಯ’ ಕಥೆ ಹೇಳಲು ಹೊರಟ ರಕ್ಷಿತ್ ಶೆಟ್ಟಿ

ಚಿತ್ರರಂಗ ಎಂದರೆ ಎಲ್ಲ ರೀತಿಯ ಸಿನಿಮಾಗಳನ್ನೂ ಮಾಡಬೇಕು. ಹೊಸ ಶೈಲಿಯ ಕಥೆಗಳನ್ನು, ಹೊಸ ಆಲೋಚನೆಗಳನ್ನು ಬರಮಾಡಿಕೊಳ್ಳಬೇಕು. ಹೊಸ ಯೋಚನೆಗಳಿರುವ ಕಥೆಗಾರರನ್ನು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪರಂವಃ ಸ್ಟುಡಿಯೋಸ್​ ಹೆಜ್ಜೆ ಇಟ್ಟಿದ್ದು, ‘ಮಿಥ್ಯ’ ಅಂಥದ್ದೊಂದು ವಿನೂತನ ಪ್ರಯತ್ನವಾಗಲಿದೆ. ‘ಮಿಥ್ಯ’, ರಕ್ಷಿತ್​ ಶೆಟ್ಟಿ ನಿರ್ಮಾಣದ ಹೊಸ ಚಿತ್ರ. ಈ ಚಿತ್ರದ ಮೂಲಕ ಸುಮಂತ್​ ಭಟ್​ ಸ್ವತಂತ್ರ ನಿರ್ದೇಶಕರಾಗಿ ಕಾಲಿಡುತ್ತಿದ್ದಾರೆ. ತಮ್ಮ ಮೊದಲ ಪ್ರಯತ್ನದಲ್ಲೇ 11 ವರ್ಷದ ಬಾಲಕನ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಅವನ ನೋವು ಮತ್ತು ವಿಮೋಚನೆಯ […]Read More

ಓಟಿಟಿಗೆ ಬರಲು ಸಿದ್ಧವಾದ 777 ಚಾರ್ಲಿ ಸಿನಿಮಾ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದೆ. ಸ್ಯಾಂಡಲ್ ಸಿನಿ ರಂಗ ಮಾತ್ರವಲ್ಲ ಪರಭಾಷಾ ಮಂದಿಯೂ ಚಾರ್ಲಿಯನ್ನು ಮೆಚ್ಚಿಕೊಂಡಿದ್ದಾರೆ. ಚಾರ್ಲಿ ಸಿನಿಮಾ ತೆರೆಕಂಡು 50 ದಿನಗಳು ಪೂರೈಸುತ್ತಿರೋ ಹಿನ್ನೆಲೆಯಲ್ಲಿ ಸಿನಿ ತಂಡದಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಚಾರ್ಲಿ ಸಿನಿಮಾ ಓಟಿಟಿಯಲ್ಲಿ ತೆರೆಗೆ ಬರಲಿದೆ ಅನ್ನೋದನ್ನು ಈ ಹಿಂದೆ ನಟ ರಕ್ಷಿತ್ ಶೆಟ್ಟಿ ಹೇಳಿದ್ದರು. ಸಿನಿಮಾ ಬಿಡುಗಡೆ ಆಗಿ 29ನೇ ತಾರೀಖಿಗೆ 50 ದಿನ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ […]Read More

Phone icon
Call Now
Reach us!
WhatsApp icon
Chat Now