ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಗಾಂಧಿನಗರದಲ್ಲಿ ಗಾಸಿಪ್ ಗಳೇನು ಹೊಸದಲ್ಲ. ನಿತ್ಯ ಒಂದಲ್ಲ ಒಂದು ಗಾಸಿಪ್ ಗಳು ಹರಡಿ ಸಂಜೆಗೆಲ್ಲಾ ತಣ್ಣಗಾಗಿ ಹೋಗುತ್ತವೆ. ಸದ್ಯ ರಾಕಿಂಗ್ ಸ್ಟಾರ್ ಯಶ್ ಕುರಿತಾಗಿ ಗಾಳಿ ಸುದ್ದಿಯೊಂದು ಹರಡಿದ್ದು ಇದೀಗ ಸೈಲೆಂಟ್ ಆಗಿದೆ. ಅಯೋದ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಸಾಕಷ್ಟು ಮಂದಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಅಂತೆಯೇ ಇತ್ತೀಚೆಗೆ ಯಶ್ 50 ಕೋಟಿ ದೇಣಿಗೆ ನೀಡಿದ್ದಾರೆ ಎಂದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಆದ್ರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ.ಬರೀ ಅಂತೆಕಂತೆಗಳಷ್ಟೇ ಸುದ್ದಿಯಾಗಿತ್ತು. ಇದು ಸುಳ್ಳು ಸುದ್ದಿ […]Read More
