ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ 10ನೇ ಘಟಿಕೋತ್ಸವ ಕಾರ್ಯಕ್ರಮ ನಿನ್ನೆ (ಸೆ.14) ರಂದು ನಡೆದಿದ್ದು ಈ ವೇಳೆ ಖ್ಯಾತ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ಸಮಾಜ ಸೇವಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಪರಿಗಣಿಸಿ ನಗರಾಭಿವೃದ್ಧಿ ತಜ್ಞ ಹಾಗೂ ಸಮಾಜ ಸೇವಕರಾದ ವ್ಹಿ. ರವಿಚಂದರ್ ವೆಂಕಟರಾಮನ್ ಅವರಿಗೆ ‘ಡಾಕ್ಟರ್ ಆಫ್ ಸೈನ್ಸ್’, ಸಿನಿಮಾ ರಂಗದ ಸೇವೆ ಪರಿಗಣಿಸಿ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ ಗೆ ‘ಡಾಕ್ಟರ್ ಆಫ್ ಲೆಟರ್ಸ್’ ಮತ್ತು […]Read More
