• December 21, 2025

Tags : ramya

ರಶ್ಮಿಕಾ ಮಂದಣ್ಣ ಟ್ರೋಲ್: ಕಿರಿಕ್ ಬೆಡಗಿಗೆ ಸಾಥ್ ನೀಡಿದ ಸ್ಯಾಂಡಲ್ ವುಡ್ ಕ್ವೀನ್

ಸ್ಯಾಂಡಲ್ ವುಡ್ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಆರಂಭದಿಂದಲೂ ನಟಿ ರಶ್ಮಿಕಾ ಮಂದಣ್ಣ ಟ್ರೋಲ್ ಗೆ ಒಳಗಾಗುತ್ತಿದ್ದಾರೆ. ಕನ್ನಡದ ಹುಡುಗಿ ಪರಭಾಷೆಯಲ್ಲಿ ಮಿಂಚುತ್ತಿದ್ದರು ಟ್ರೋಲಿಗರು ಮಾತ್ರ ಆಕೆಯನ್ನು ಟ್ರೋಲ್ ಮಾಡುವುದು ಬಿಟ್ಟಿಲ್ಲ. ಈ ಬಗ್ಗೆ ರಶ್ಮಿಕಾ ದೀರ್ಘವಾಗಿ ಬರೆದುಕೊಂಡು ನೋವು ತೋಡಿಕೊಂಡಿದ್ದರು. ಇದೀಗ ರಶ್ಮಿಕಾಗೆ ರಮ್ಯಾ ಸಾಥ್ ನೀಡಿದ್ದಾರೆ. ಯಾರೂ ಯಾರನ್ನೂ ಜಡ್ಜ್ ಮಾಡಬಾರದು. ಅವರ ಜೀವನ ಅವರಿಗೆ ಮಾತ್ರ ಗೊತ್ತಿರುತ್ತದೆ. ಟ್ರೋಲಿಂಗ್ ನಿಲ್ಲದ ಸಂಗತಿಯಾದರೂ, ಬೇರೆಯವರನ್ನು ನೀವು ಜಡ್ಜ್ ಮಾಡುವುದರಲ್ಲಿ ಅರ್ಥವಿಲ್ಲ. ಹಾಗಾಗಿ ಅವರ ಪಾಡಿಗೆ ಅವರನ್ನು […]Read More

ಲಹರಿ ವೇಲು ವಿರುದ್ಧ ಕಿಡಿ ಕಾರಿದ ನಟಿ ರಮ್ಯಾ

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಅನುಮತಿ ಇಲ್ಲದೆ ಕೆಜಿಎಫ್ 2 ಹಿಂದಿ ಚಿತ್ರದ ಸುಲ್ತಾನ ಹಾಡನ್ನು ಬಳಸಿದೆ ಎಂದು ಎಂಆರ್ ಟಿ ಮ್ಯೂಸಿಕ್ ಆರೋಪಿಸಿದೆ. ಎಂಆರ್‌ಟಿ ಸಂಗೀತ ಕಂಪನಿಯಿಂದ ನ್ಯಾಯಾಲಯಕ್ಕೆ ದಾವೆ ಹೂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಲಹರಿ ಮ್ಯೂಸಿಕ್ ಸಂಸ್ಥೆಯ ಲಹರಿ ವೇಲು ವಿರುದ್ಧ ಕಿಡಿಕಾರಿದ್ದಾರೆ. ಎಂ ಆರ್ ಟಿ ಮ್ಯೂಸಿಕ್ ಕೆಜಿಎಫ್ 2 ಹಿಂದಿ ಹಾಡುಗಳು ಹಕ್ಕುಸ್ವಾಮ್ಯ ಹೊಂದಿದೆ. ಆದರೆ ಎಂ ಆರ್ ಟಿ ಮ್ಯೂಸಿಕ್ ನಿಂದ ಯಾವುದೇ […]Read More

ತಮಿಳು ನಟ ಧನುಷ್ ಜೊತೆಗಿನ ಫೋಟೋ ಹಂಚಿಕೊಂಡ ನಟಿ ರಮ್ಯಾ

ಸಾಕಷ್ಟು ವರ್ಷಗಳ ಬಳಿಕ ಸಿನಿಮಾ ರಂಗಕ್ಕೆ ಕಂಬ್ಯಾಕ್ ಮಾಡಿರುವ ನಟಿ ರಮ್ಯಾ ಒಂದರ ಮೇಲೊಂದರಂತೆ ಸರ್ಪೈಸ್ ನೀಡ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿನಿಮಾದಲ್ಲಿ ನಟಿಸುವುದಾಗಿ ಹೇಳಿ ಅಭಿಮಾನಿಗಳಿಗೆ ದಿಲ್ ಖುಷ್ ಆಗುವಂತೆ ಮಾಡಿದ್ದ ರಮ್ಯಾ ಬಳಿಕ ಆ ಚಿತ್ರದಿಂದ ದೂರ ಸರಿದಿದ್ದರು. ಇದೀಗ ಉತ್ತರಕಾಂಡ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಮಧ್ಯೆ ರಮ್ಯಾರ ಫೋಟೋವೊಂದು ಕುತೂಹಲಕ್ಕೆ ಕಾರಣವಾಗಿದೆ. ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ತಮಿಳು ನಟ ಧನುಷ್ ಜೊತೆಗಿರುವ ಫೋಟೋ ಹಂಚಿಕೊಳ್ಳುವ ಮೂಲಕ […]Read More

‘ಉತ್ತರಕಾಂಡ’ ಚಿತ್ರದ ಮುಹೂರ್ತದಲ್ಲಿ ಮಿಂಚಿದ ರಮ್ಯಾ, ಡಾಲಿ

ಸ್ಯಾಂಡಲ್ ವುಡ್ ನ ಮೋಹಕ ತಾರೆ ಅಭಿಮಾನಿಗಳಿತೆ ಮತ್ತೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಹಿಂದೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಕಂಬ್ಯಾಕ್ ಮಾಡುವ ಸುದ್ದಿ ನೀಡಿದ್ದ ರಮ್ಯಾ ಬಳಿಕ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಹೇಳಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಇದೀಗ ರಮ್ಯಾ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಸಿನಿಮಾದ ಮೂಲಕ ರಮ್ಯಾ ಕಂಬ್ಯಾನ್ ಆಗುವ ಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಅದರಲ್ಲಿ ರಮ್ಯಾ […]Read More

ಡಾಲಿ ಧನಂಜಯ್ ಚಿತ್ರದ ಮೂಲಕ ನಟಿ ರಮ್ಯಾ ಕಂಬ್ಯಾಕ್

ಸಾಕಷ್ಟು ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ಮೋಹಕ ತಾರೆ ರಮ್ಯಾ ಇತ್ತೀಚೆಗಷ್ಟೇ ಆ್ಯಪಲ್ ಬಾಕ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದರೆ. ಜೊತೆಗೆ ತಮ್ಮದೆ ಪ್ರೊಡಕ್ಷನ್ ಹೌಸ್ ನಲ್ಲಿ ಆರಂಭವಾಗಲಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಕಂಬ್ಯಾಕ್ ಮಾಡುವುದಾಗಿ ಹೇಳಿ ಅಭಿಮಾನಿಗಳಿಗೆ ಖುಷಿ ನೀಡಿದ್ದರು. ಆದರೆ ಇದೀಗ ರಮ್ಯಾ ಜಾಗಕ್ಕೆ ಮತ್ತೊಬ್ಬ ಎಂಟ್ರಿಯಾಗಿದೆ. ರಮ್ಯಾ ಕಂಬ್ಯಾಕ್ ಸುದ್ದಿ ಕೇಳಿ ಖುಷಿಯಾಗಿದ್ದ ಅಭಿಮಾನಿಗಳು ರಮ್ಯಾ ಚಿತ್ರದಲ್ಲಿ ನಟಿಸುತ್ತಿಲ್ಲ ಎಂಬ ಸುದ್ದಿ ಕೇಳಿ ಬೇಸರಗೊಂಡಿದ್ದರು. ಆದರೆ ಇದೀಗ […]Read More

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ನಮ್ಮ ಹೆಮ್ಮೆ: ನಟಿ ರಮ್ಯಾ

ಅಭಿಮಾನಿಗಳು ಸಾಕಷ್ಟು ಸಮಯದಿಂದ ಕುತೂಹಲದಿಂದ ಕಾಯುತ್ತಿದ್ದ ಆ ದಿನ ಬಂದೆ ಬಿಟ್ಟಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಸಿನಿಮಾ ತೆರೆಗೆ ಬಂದಿದೆ. ಅಭಿಮಾನಿಗಳು ಅಪ್ಪು ಅವರನ್ನು ತೆರೆ ಮೇಲೆ ನೋಡಿ ಕಣ್ಣೀರಿಟ್ಟಿದ್ದಾರೆ. ನಿನ್ನೆ ಅಂದರೆ ಅಕ್ಟೋಬರ್ 27ರಂದು ಅನೇಕ ಕಡೆ ಗಂಧದ ಗುಡಿ ಚಿತ್ರದ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿತ್ತು. ಪ್ರೀಮಿಯರ್ ಶೋನಲ್ಲಿ ಹಲವು ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ನಟಿ ರಮ್ಯಾ ಕೂಡ ಪ್ರೀಮಿಯರ್​ ಶೋಗೆ ಆಗಮಿಸಿದ್ದು, ಈ ವೇಳೆ ಅಪ್ಪು ಬಗ್ಗೆ […]Read More

ಸೋನಿಯಾ ಗಾಂಧಿ ಪರ ಟ್ವೀಟ್ ಮಾಡಿ ಕುತೂಹಲ ಮೂಡಿಸಿದ ನಟಿ ರಮ್ಯಾ

ಕಳೆದ ಕೆಲ ದಿನಗಳಿಂದ ಸ್ಯಾಂಡಲ್ ವುಡ್ ಮೋಹಕ ತಾರೆ ನಟಿ ರಮ್ಯಾ ನಡೆ ಸಾಕಷ್ಟುಕುತೂಹಲಕ್ಕೆ ಕಾರಣವಾಗಿದೆ. ಸಾಕಷ್ಟು ವರ್ಷಗಳಿಂದ ಸಿನಿಮಾ ರಂಗದಿಂದ ದೂರವಿದ್ದ ರಮ್ಯಾ ಇದೀಗ ತಮ್ಮದೇ ಪ್ರೊಡಕ್ಷನ್ ಹೌಸ್ ಆರಂಭಿಸಿದ್ದಾರೆ. ಜೊತೆಗೆ ಮತ್ತೆ ರಾಜಕೀಯದಲ್ಲಿ ತೊಡಗಿಕೊಳ್ಳುವ ಎಲ್ಲಾಲಕ್ಷಣಗಳು ಕಾಣಿಸುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಖ್ಯಾತಿ ಘಳಿಸಿದ್ದ ರಮ್ಯಾ ಬಳಿಕ ರಾಜಕೀಯ ರಂಗದತ್ತ ಮುಖ ಮಾಡಿದರು. ಆದರೆ ರಮ್ಯಾಗೆ ರಾಜಕೀಯ ಕೈ ಹಿಡಿಯಲಿಲ್ಲ. ಮಂಡ್ಯದಿಂದ ಸೋತ ಬಳಿಕ ರಾಜಕೀಯದಿಂದ ದೂರವಿದ್ದ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಸಖತ್ […]Read More

ರಾಹುಲ್ ಗಾಂಧಿ ಕಾರ್ನರ್ ಮೀಟಿಂಗ್ ಗೆ ರಮ್ಯಾಗೆ ನೋ ಎಂಟ್ರಿ: ಕೋಪಗೊಂಡು ವಾಪಸ್

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಸ್ಯಾಂಡಲ್ ವುಡ್  ನಟಿ ರಮ್ಯಾ ರಾಹುಲ್ ಗಾಂಧಿ ಕೈ ಕೈ ಹಿಡಿದುಕೊಂಡು ಯಾತ್ರೆಯಲ್ಲಿ ಭಾಗಿಯಾಗಿದ್ದರು. ಆದರೆ ಆ ಬಳಿಕ ರಮ್ಯಾಗೆ ಮುಜುಗರ ಆಗುವಂಥ ಪ್ರಸಂಗವೊಂದು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರಿನಲ್ಲಿ ನಡೆದ ರಾಹುಲ್ ಗಾಂಧಿಯ ಕಾರ್ನರ್ ಮೀಟಿಂಗ್ ಗೆ ರಮ್ಯಾಗೆ ಪ್ರವೇಶ ನಿರಾಕರಿಸಲಾಗಿದೆ. ಇದರಿಂದ ಕೋಪಗೊಂಡ ರಮ್ಯಾ ವಾಪಸ್ ಹೋಗಿದ್ದಾರೆ. ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಕರಣ ನಡೆದಿದೆ. ರಾಹುಲ್ ಗಾಂಧಿ ಜೊತೆ […]Read More

 ಈ ವೇದಿಕೆ ಮೇಲೆ ನಿಂತಿದ್ದೇನೆ ಎಂದರೆ ಅದಕ್ಕೆ ಡಾ.ರಾಜ್ ಕುಮಾರ್ ಕುಟುಂಬವೇ ಕಾರಣ:

ಸ್ಯಾಂಡಲ್ ವುಡ್ ಸಿನಿ ರಂಗದ ಬೆಸ್ಟ್ ಪೇರ್ ಗಳಲ್ಲಿ ಒಂದು ಪುನೀತ್ ರಾಜ್ ಕುಮಾರ್ ಹಾಗೂ ನಟಿ ರಮ್ಯಾ. ಪುನೀತ್ ನಟನೆಯ ಅಭಿ ಸಿನಿಮಾದ ಮೂಲಕ ಸಿನಿ ಜರ್ನಿ ಆರಂಭಿಸಿದ ರಮ್ಯಾ ಬಳಿಕ ಅಪ್ಪು ಜೊತೆ ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿದ್ದರು. ಇದೀಗ ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ ಅಪ್ಪು ಜೊತೆಗಿನ ಒಡನಾಟವನ್ನು ಬಿಚ್ಚಿಟ್ಟಿದ್ದಾರೆ. ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ ಅರಸು ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಜೊತೆಗೆ ಪುನೀತ್ ಒಡನಾಟದ […]Read More

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದಿಂದ ಹೊರ ಬಂದ ರಮ್ಯಾ: ಮೋಹಕ ತಾರೆ

ಮೋಹಕ ತಾರೆ ರಮ್ಯಾ ಮತ್ತೆ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಸುದ್ದಿ ಕೇಳಿ ಅಭಿಮಾನಿಗಳು ಫುಲ್ ಥ್ರಿಲ್ ಆಗಿದ್ರು. ರಮ್ಯಾ ನಟನೆಯನ್ನು ಕಣ್ಮುಂಬಿಕೊಳ್ಳೋಕೆ ಕಾದು ಕೂತಿದ್ರು, ಆದರೆ ಇದೀಗ ರಮ್ಯಾ ಅಭಿಮಾನಿಗಳಿಗೆ ನಿರಾಸೆಯಾಗುವ ಸುದ್ದಿಯೊಂದನ್ನು ಸ್ವತಃ ರಮ್ಯಾ ನೀಡಿದ್ದಾರೆ. ಸಾಕಷ್ಟು ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ರಮ್ಯಾ ಇತ್ತೀಚೆಗಷ್ಟೇ ಆ್ಯಪಲ್ ಬಾಕ್ಸ್ ಸಂಸ್ಥೆ ಹುಟ್ಟುಹಾಕಿ ಆ ಮೂಲಕ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದರು. ಅಲ್ಲದೆ ಆ್ಯಪಲ್ ಬಾಕ್ಸ್ ಸಂಸ್ಥೆಯಿಂದ ನಿರ್ಮಾಣ ಆಗುತ್ತಿರುವ ಮೊದಲ ಸಿನಿಮಾ ಸ್ವಾತಿ ಮುತ್ತಿನ ಮಳೆ […]Read More

Phone icon
Call Now
Reach us!
WhatsApp icon
Chat Now