• December 22, 2025

Tags : ramya

ಕೊಟ್ಟ ಮಾತು ಉಳಿಸಿಕೊಂಡ ಮೋಹಕತಾರೆ: ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದ ನಟಿ

ಸ್ಯಾಂಡಲ್ ವುಡ್ ಮೋಹಕ ತಾರೆ ನಟಿ ರಮ್ಯಾ ನಿನ್ನೆ ದಾವಣಗೆರೆಯಲ್ಲಿ ನಡೆದ ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ, ನಾನು ದಾವಣಗೆರೆಗೆ ಬಂದಿದ್ದು, ಇಲ್ಲಿನ ಫೇಮಸ್ ಬೆಣ್ಣೆ ದೋಸೆಯನ್ನು ತಿಂದೇ ಹೋಗುತ್ತೇನೆ’ ಎಂದಿದ್ದರು. ಕೊಟ್ಟ ಮಾತನ್ನು ಉಳಿಸಿಕೊಂಡ ರಮ್ಯಾ ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದ್ದು ಸೂಪರ್ ಎಂದಿದ್ದಾರೆ. ದಾವಣಗೆರೆಯ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಗುರು ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್ ಗೆ ರಮ್ಯಾ ಹಾಗೂ ಚಿತ್ರದ […]Read More

ಮೋಹಕ ತಾರೆ ರಮ್ಯಾ ಮದುವೆಯಾಗೋ ಹುಡುಗ ಹೇಗಿರಬೇಕಂತೆ ಗೊತ್ತಾ?

ಸ್ಯಾಂಡಲ್ ವುಡ್ ನಟಿ, ಮೋಹಕ ತಾರೆ ಯಾವಾಗ ಕಂಬ್ಯಾಕ್ ಮಾಡ್ತಾರೆ ಎಂದು ಅಭಿಮಾನಿಗಳು ಸಾಕಷ್ಟು ವರ್ಷದಿಂದ ಕಾದು ಕೂತಿದ್ದರು. ಇದೀಗ ಆಪಲ್ ಬಾಕ್ಸ್ ನಿರ್ಮಾಣ ಸಂಸ್ಥೆ ಹುಟ್ಟುಹಾಕಿರುವ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಮೂಲಕ ಅಭಿಮಾನಿಗಳ ಮುಂದೆ ಬರಲು ಭರ್ಜರಿ ತಯಾರಿ ನಡೆಸ್ತಿದ್ದಾರೆ. ಇದೀಗ ತಾವು ಮದುವೆಯಾಗುವ ಹುಡುಗ ಹೇಗಿರಬೇಕು ಎಂಬುದನ್ನು ರಮ್ಯಾ ಹೇಳಿದ್ದಾರೆ. ನಟಿ ರಮ್ಯಾ ಮದುವೆಯ ಕುರಿತ ಕೆಲವೊಮ್ಮೆ ಸುದ್ದಿಯಾಗಿತ್ತು, ಇದೀಗ ರಮ್ಯಾ ಕಾರ್ಯಕ್ರಮವೊಂದರಲ್ಲಿ ತಾವು ಮದುವೆಯಾಗುವ […]Read More

ಮುಂದಿನ ದಿನಗಳಲ್ಲಿ ಸುದೀಪ್ ಜೊತೆ ಸಿನಿಮಾ ಮಾಡಬಹುದು: ನಟಿ ರಮ್ಯಾ

ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನ ಬೆಸ್ಟ್ ಪೇರ್ ಅನಿಸಿಕೊಂಡವ್ರು ಕಿಚ್ಚ ಸುದೀಪ್ ಹಾಗೂ ಮೋಹಕ ತಾರೆ ರಮ್ಯಾ. ಇವರಿಬ್ಬರ ಕಾಂಬಿನೇಷನ್ ನಲ್ಲಿ ಸಾಕಷ್ಟು ಸಿನಿಮಾಗಳು ತೆರೆಕಂಡಿವೆ. ಅವುಗಳಲ್ಲಿ 2008ರಲ್ಲಿ ರಿಲೀಸ್ ಆದ ಮುಸ್ಸಂಜೆ ಮಾತು ಸೂಪರ್ ಹಿಟ್ ಎನಿಸಿಕೊಂಡಿತ್ತು. ಈ ಜೋಡಿಯನ್ನು ಮತ್ತೆ ತೆರೆ ಮೇಲೆ ನೋಡ್ಬೇಕು ಅನ್ನೋದು ಲಕ್ಷಾಂತರ ಅಭಿಮಾನಿಗಳ ಆಸೆ. ಆ ಆಸೆ ಇಡೇರುವ ಸುಳಿವನ್ನು ಸ್ವತಃ ನಟಿ ರಮ್ಯಾ ನೀಡಿದ್ದಾರೆ. 2004ರಲ್ಲಿ ತೆರೆಕಂಡ ರಂಗ ಎಸ್ ಎಸ್ ಎಲ್ ಸಿ ಸಿನಿಮಾದ […]Read More

ರಾಜ್ ಬಿ ಶೆಟ್ಟಿಗೆ ಜೋಡಿಯಾದ ಮೋಹಕ ತಾರೆ: ರಮ್ಯಾ ಹೊಸ ಚಿತ್ರಕ್ಕೆ ‘ಸ್ವಾತಿ

ಕಳೆದ ಕೆಲ ದಿನಗಳ ಹಿಂದೆ ನಟಿ ರಮ್ಯಾ ಹಾಗೂ ನಟ ರಾಜ್ ಬಿ ಶೆಟ್ಟಿ ಒಟ್ಟಿಗೆ ಕಾಣಿಸಿಕೊಂಡು ಸದ್ದು ಮಾಡಿದ್ದರು. ಅದಾಗ್ಲೆ ಇವರಿಬ್ಬರು ಒಟ್ಟಿಗೆ ಸಿನಿಮಾ ಮಾಡ್ತಾರೆ ಎಂದು ಹೇಳಲಾಗಿತ್ತು. ಅದೀಗ ಈ ಸುದ್ದಿ ನಿಜವಾಗಿದ್ದು ವಿಜಯ ದಶಮಿಯಂದು ರಮ್ಯಾ ಅಧಿಕೃತ ಮಾಹಿತಿ ನೀಡಿದ್ದಾರೆ. Apple Box Studios ಹೆಸರಿನಲ್ಲಿ ನಟಿ ರಮ್ಯಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಮೂಲಕ ಒಳ್ಳೆಯ ಸಿನಿಮಾ ನೀಡುವುದಾಗಿ ಅವರು ನಾಡಿನ ಜನತೆಗೆ ಆಶ್ವಾಸನೆ ನೀಡಿದ್ದು ಇದೀಗ ವಿಜಯದಶಮಿ ಪ್ರಯುಕ್ತ ರಮ್ಯಾ […]Read More

ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ: ನಟಿ ರಮ್ಯಾ ಹೇಳಿದ್ದೇನು ಗೊತ್ತಾ?

ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ: ನಟಿ ರಮ್ಯಾ ಹೇಳಿದ್ದೇನು ಗೊತ್ತಾ? ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಬ್ಯುಸಿಯಾಗಿದ್ದಾರೆ. ಬಿಸಿಲು, ಮಳೆ ಎನ್ನದೆ ಕಾಂಗ್ರೆಸ್ ಯುವರಾಜ ಯಾತ್ರೆಯಲ್ಲಿ ತೊಡಗಿಕೊಂಡಿದ್ದು ರಾಹುಲ್ ಭಾಷಣ ಕೇಳಲು ಸಾವಿರಾರು ಮಂದಿ ಹಾಜರಾಗುತ್ತಿದ್ದಾರೆ. ಸದ್ಯ ರಾಹುಲ್ ಗಾಂಧಿ ಮಳೆಯನ್ನು ಲೆಕ್ಕಿಸದೆ ಭಾಷಣ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಸ್ಯಾಂಡಲ್ ವುಡ್ ನಟಿ ರಮ್ಯಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಟ್ವೀಟರ್ ಖಾತೆಯಲ್ಲಿ ಫೋಟೋ ಶೇರ್ ಮಾಡಿರುವ […]Read More

ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ: ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ನಟಿ ರಮ್ಯಾ

ಇಂದು ಪ್ರಧಾನಿ ನರೇಂದ್ರ ಮೋದಿಯವರ 72ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ರಾಜಕಾರಣಿಗಳು, ಸಿನಿಮಾ ರಂಗದವರು, ಉದ್ಯಮಿಗಳು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಮೋದಿ ಬರ್ತಡೇ ಪ್ರಯುಕ್ತ ಸಾಕಷ್ಟು ಕಡೆ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತಿದೆ. ಸದ್ಯ ನಟಿ ರಮ್ಯಾ ಕೂಡ ಮೋದಿಗೆ ಶುಭ ಹಾರೈಸಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಮೋದಿಗೆ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಮೋಹಕ ತಾರೆ ರಮ್ಯಾ, ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ ಎಂದು ಟ್ವೀಟ್ ಮಾಡಿದ್ದಾರೆ. ರಮ್ಯಾ ಶುಭ ಹಾರೈಸುತ್ತಿದ್ದಂತೆ ಸಾಕಷ್ಟು […]Read More

ರಮ್ಯಾ ನನ್ನ ಮನೆಯಲ್ಲಿಲ್ಲ: ಸ್ಪಷ್ಟನೆ ನೀಡಿದ ನಟ ನರೇಶ್

ಕಳೆದ ಕೆಲ ತಿಂಗಳುಗಳಿಂದ ಸೈಲೆಂಟ್ ಆಗಿದ್ದ ನಟ ನರೇಶ್ ಹಾಗೂ ರಮ್ಯಾ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಇಂದು ಏಕಾಏಕಿ ರಮ್ಯಾ, ನರೇಶ್ ಮನೆಗೆ ತೆರಳಿದ್ದು ಆತನೊಂದಿಗೆ ಜೀವನ ನಡೆಸುವುದಾಗಿ ಹೇಳಿದ್ದಾರೆ. ಅಲ್ಲದೆ ಹೇಗಾದರೂ ಮಾಡಿ ಪತಿಯನ್ನು ಪವಿತ್ರಾ ಲೋಕೇಶ್ ರಿಂದ ದೂರ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿತ್ತು. ಇದೀಗ ಈ ಕುರಿತಾಗಿ ನರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮನೆಯಲ್ಲಿ ರಮ್ಯಾ ಇದ್ದಾರೆ, ನನ್ನೊಂದಿಗೆ ಸಂಸಾರ ಮಾಡಲು ಬಂದಿದ್ದಾರೆ ಎನ್ನುವುದೆಲ್ಲಾ ಸುಳ್ಳು ಸುದ್ದಿ. ಅದು ಎಂದಿಗೂ ಸಾಧ್ಯವಾಗದೇ ಇರುವ ಕೆಲಸ. […]Read More

ನರೇಶ್ ಮನೆಗೆ ರೀ ಎಂಟ್ರಿಕೊಟ್ಟ ರಮ್ಯಾ: ಪವಿತ್ರಾ ಲೋಕೇಶ್ ನಿಂದ ಪತಿಯನ್ನು ದೂರ

ತೆಲುಗು ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಕುರಿತಾದ ವಿಷಯಗಳು ಕಳೆದ ಕೆಲ ತಿಂಗಳಿನಿಂದ ಸೈಲೆಂಟ್ ಆಗಿತ್ತು. ಇದೀಗ ನರೇಶ್ ಮನೆಗೆ ನರೇಶ್ ಮೂರನೇ ಪತ್ನಿ ರಮ್ಯಾ ಎಂಟ್ರಿಕೊಟ್ಟಿದ್ದು ಹೇಗಾದರೂ ಮಾಡಿ ನರೇಶ್ ನಿಂದ ಪವಿತ್ರಾರನ್ನು ದೂರ ಮಾಡೋ ನಿರ್ಧಾರ ಮಾಡಿದ್ದಾರೆ. ಅತ್ತ ಮೂರನೇ ಪತ್ನಿ ರಮ್ಯಾರಿಂದ ದೂರವಾದ ನರೇಶ್, ಇತ್ತ ಪತಿ ಸುಚೇಂದ್ರ ಪ್ರಸಾದ್ ರಿಂದ ದೂರವಾದ ನಟಿ ಪವಿತ್ರಾ ಪ್ರೀತಿಯಲ್ಲಿದ್ದಾರೆ. ಸದ್ಯದಲ್ಲೇ ಮದುವೆಯಾಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ನರೇಶ್ ಹಾಗೂ ರಮ್ಯಾ […]Read More

ಬೆಂಗಳೂರಿನ ಮಳೆ ಅವಾಂತರಕ್ಕೆ ಸಿಡಿದೆದ್ದ ನಟಿ ರಮ್ಯಾ

ಮಳೆ ಶುರುವಾಯ್ತು ಎಂದರೆ ಬೆಂಗಳೂರಿನ ಮಂದಿ ಬೆಚ್ಚಿ ಬೀಳುತ್ತಾರೆ. ರಸ್ತೆಗಳು ನದಿಗಳಾಗುತ್ತವೆ, ಮನೆಗಳು ಕೆರೆಗಳಾಗುತ್ತವೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಜನ ಜೀವನ ಅಲ್ಲೋಲ ಕಲ್ಲೋಲವಾಗಿದೆ. ಈ ಬಗ್ಗೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಅಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ಸಣ್ಣದೊಂದು ಜಾಗ ಸಿಕ್ಕಿದ್ರೆ ಸಾಕು ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಅದ್ರಲ್ಲೂ ಸಾಕಷ್ಟು ಕಡೆಗಳಲ್ಲಿ ಅಕ್ರಮ ಕಟ್ಟಡಗಳು ತಲೆ ಎತ್ತಿ ನಿಂತಿವೆ. ಇಂಥಹ ಅಕ್ರಮ ಕಟ್ಟಡಗಳಿಂದಲೇ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿದೆ ಎಂಬ […]Read More

ರಮ್ಯಾ ಬ್ಯಾನರ್ ನಲ್ಲಿ ಮೊದಲ ಸಿನಿಮಾದ ಅವಕಾಶ ಪಡೆದುಕೊಂಡ ಸ್ಯಾಂಡಲ್ ವುಡ್ ಸ್ಟಾರ್

ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ಯಾವಾಗ ಸಿನಿಮಾ ರಂಗಕ್ಕೆ ಬರ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿತ್ತು. ಇದೀಗ ನಿರ್ಮಾಪಕಿಯಾಗಿ ರಮ್ಯಾ ಗಾಂಧಿನಗರಕ್ಕೆ ಎಂಟ್ರಿಕೊಟ್ಟಿದ್ದು ಆ್ಯಪಲ್ ಬಾಕ್ಸ್ ಹೆಸರಿನಲ್ಲಿ ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದಾರೆ. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಪ್ರೊಡಕ್ಷನ್ ಹೌಸ್ ಬಗ್ಗೆ ಮಾಹಿತಿ ನೀಡಿದ್ದ ರಮ್ಯಾ ಮೊದಲ ದಿನವೇ ಎರಡು ಸಿನಿಮಾ ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಹೀಗಾಗಿ ರಮ್ಯಾ ಬ್ಯಾನರ್ ನಲ್ಲಿ ಯಾರು ಮೊದಲು ಸಿನಿಮಾ ಮಾಡುತ್ತಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದ್ದು ಇದೀಗ […]Read More

Phone icon
Call Now
Reach us!
WhatsApp icon
Chat Now