• March 14, 2026

Tags : ranveer sing

ಕೆಲ ದಿನಗಳಿಂದ ನಾನು ರಣವೀರ್ ದೂರ ದೂರ ಇದ್ದೇವೆ: ದೀಪಿಕಾ ಪಡುಕೋಣೆ

ಸಾಕಷ್ಟು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ ಸಿಂಗ್ ಮಧ್ಯೆ ಎಲ್ಲವೂ ಸರಿ ಇಲ್ಲ ಎಂಬ ಹರಿದಾಡಿತ್ತು. ಈ ಸುದ್ದಿ ಕೇಳಿದ ಅಭಿಮಾನಿಗಳು ದಂಗಾಗಿದ್ದರು. ಈ ಬಗ್ಗೆ ಈಗಾಗ್ಲೆ ನಟ ರಣವೀರ್ ಸ್ಪಷ್ಟನೆ ನೀಡಿದ್ದು ಇದೀಗ ನಟಿ ದೀಪಿಕಾ ಪಡುಕೋಣೆ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ವಿದೇಶಿ ಸೆನ್ಸಾರ್ ಮಂಡಳಿಯ ಸದಸ್ಯ ಉಮೈರ್ ಸಂಧು ದೀಪಿಕಾ ಹಾಗೂ ರಣವೀರ್ ಮಧ್ಯೆ ಎಲ್ಲವೂ ಸರಿ ಇಲ್ಲ ಎಂದು ಟ್ವೀಟ್ ಮಾಡಿದ್ದರು. […]Read More

ದೀಪಿಕಾ, ರಣವೀರ್ ದಾಂಪತ್ಯದಲ್ಲಿ ಬಿರುಕು: ಬಿರುಗಾಳಿ ಎಬ್ಬಿಸಿದ ಉಮೈರ್ ಟ್ವೀಟ್

ಕಳೆದ ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ನಟಿ ದೀಪಿಕಾ ಪಡುಕೋಣೆ ಇದೀಗ ಚೇತರಿಸಿಕೊಳ್ತಿದ್ದಾರೆ.ಸಿನಿಮಾಗಳ ಶೂಟಿಂಗ್ ನಿಂದ ಬಿಡುವು ಪಡೆದುಕೊಂಡು ಮನೆಯಲ್ಲಿ ದೀಪಿಕಾ ಪಡುಕೋಣೆ ವಿಶ್ರಾಂತಿ ಪಡೆದುಕೊಳ್ತಿದ್ದಾರೆ. ಈ ಮಧ್ಯೆ ದೀಪಿಕಾ ಹಾಗೂ ರಣವೀರ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಇದಕ್ಕೆಲ್ಲ ಕಾರಣ ಅದೊಂದು ಟ್ವೀಟ್. ಬಾಜಿರಾವ್ ಮಸ್ತಾನಿ, ರಾಮ್ ಲೀಲಾ, ಪದ್ಮಾವತ್ ನಂತಹ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್. ಬಳಿಕ ಈ […]Read More

ಬ್ರಹ್ಮಾಸ್ತ್ರ 2 ನಲ್ಲಿರಲಿದೆ ಬಾಲಿವುಡ್ ನ ರಿಯಲ್ ಜೋಡಿ: ಸೀಕ್ರೆಟ್ ಬಿಟ್ಟು ಕೊಟ್ಟ

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದೆ. ಅಯಾನ್ ಮುಖರ್ಜಿ ನಿರ್ದೇಶನದ ಬ್ರಹ್ಮಾಸ್ತ್ರ ಸಿನಿಮಾ ಸದ್ಯದಲ್ಲೇ 200  ಕೋಟಿ ಕ್ಲಬ್ ಸೇರಲಿದೆ ಎನ್ನಲಾಗ್ತಿದೆ. ಚಿತ್ರವನ್ನು ಅಯಾನ್ ಮುಖರ್ಜಿ ಮೂರು ಭಾಗಗಳಲ್ಲಿ ಮಾಡುವುದಾಗಿ ಹೇಳಿದ್ದು 2025ರಲ್ಲಿ ಎರಡನೇ ಭಾಗ ಬಿಡುಗಡೆ ಆಗಲಿದೆ ಎಂದಿದ್ದಾರೆ.ಈ ಮಧ್ಯೆ ಎರಡನೇ ಭಾಗದಲ್ಲಿ ಯಾರು ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಸಿನಿಮಾ ತಂಡದಿಂದ ಹೊರ ಬಿದ್ದಿದೆ. ನಿರ್ದೇಶಕ ವಿಧು ವಿನೋದ್ ಚೋಪ್ರಾ ಪತ್ನಿ […]Read More

ವೈರಲ್ ಆದ ನಗ್ನ ಫೋಟೋ ನನ್ನದಲ್ಲ: ಶಾಕಿಂಗ್ ಹೇಳಿಕೆ ನೀಡಿದ ನಟ ರಣವೀರ್

ಬಾಲಿವುಡ್ ನಟ ರಣವೀರ್ ಸಿಂಗ್ ಒಂದಲ್ಲ ಒಂದು ವಿಷಯಕ್ಕೆ ಸದಾ ಸುದ್ದಿಯಲ್ಲಿರ್ತಾರೆ. ಇತ್ತೀಚೆಗೆ ಪೇಪರ್ ಮ್ಯಾಗಝೀನ್ ಗಾಗಿ ನಟ ರಣವೀರ್ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿ ಸಾಕಷ್ಟು ವಿವಾದಕ್ಕೆ ಸಿಲುಕಿಕೊಂಡಿದ್ದರು. ಇದೀಗ ವಿಚಾರಣೆ ವೇಳೆ ರಣವೀರ್ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ರಣವೀರ್ ಸಿಂಗ್ ಬೆತ್ತಲೆ ಫೋಟೋ ಶೂಟ್ ನಲ್ಲಿ ಕಾಣಿಸಿಕೊಂಡಿದ್ದು ಸಾಕಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ಮಹಿಳೆಯರ ಗೌರವಕ್ಕೆ ಧಕ್ಕೆ ಮಾಡಲಾಗಿದೆ ಎಂದು ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ‘ಆಗಸ್ಟ್​ 30ರ ಒಳಗೆ ಮುಂಬೈನ […]Read More

ನಮ್ಮ ಕಣ್ಣುಗಳು ತಂಪಾಗಲಿ ಬಿಡಿ: ರಣಬೀರ್ ನ್ಯೂಡ್ ಫೋಟೋಗೆ ಪ್ರತಿಕ್ರಿಯಿಸಿದ ವಿದ್ಯಾ ಬಾಲನ್

ಎಲ್ಲೆ ಹೋದರು ಬಂದರು ವಿಭಿನ್ನವಾಗಿ ಡ್ರಸ್ ಮಾಡಿಕೊಂಡು ಸುದ್ದಿಯಾಗುತ್ತಿದ್ದ ನಟ ರಣವೀರ್ ಸಿಂಗ್ ಇದೀಗ ಬಟ್ಟೆ ಧರಿಸದೆ ಫೋಟೋ ಶೂಟ್ ಮಾಡಿಸಿಕೊಂಡು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ. ಈ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದು, ರಣವೀರ್ ವಿರುದ್ಧ ದೂರು ಕೂಡ ದಾಖಲಾಗಿದೆ. ರಣವೀರ್ ನ್ಯೂಡ್ ಫೋಟೋ ಕುರಿತು ಸಾಕಷ್ಟು ಸೆಲೆಬ್ರಿಟಿಗಳು ಸಾಕಷ್ಟು ರೀತಿಯಲ್ಲಿ ಪ್ರತಿಕ್ರಿಯಿಸಿದ್ದು, ಇದೀಗ ನಟಿ ವಿದ್ಯಾ ಬಾಲನ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ವಿದ್ಯಾ ಬಾಲನ್ ಹಾಜರಾಗಿದ್ದರು. ಈ […]Read More

ರಣವೀರ್ ಸಿಂಗ್ ಕುರಿತು ಐದು ವರ್ಷದ ಹಿಂದೆಯೇ ಭವಿಷ್ಯ ನುಡಿದಿದ್ದ ಶಾರುಖ್ ಖಾನ್

ಇಷ್ಟು ದಿನಗಳ ಕಾಲ ವಿಭಿನ್ನವಾಗಿ ಡ್ರಸ್ ಧರಿಸಿ ಸುದ್ದಿಯಾಗುತ್ತಿದ್ದ ನಟ ರಣವೀರ್ ಸಿಂಗ್ ಇದೀಗ ಬಟ್ಟೆ ಇಲ್ಲದೆ ಸುದ್ದಿಯಾಗುತ್ತಿದ್ದಾರೆ. ಮ್ಯಾಗಜೀನ್ ಒಂದಕ್ಕೆ ನ್ಯೂಡ್ ಆಗಿ ಫೋಟೋ ಶೂಟ್ ಮಾಡಿಸಿಕೊಂಡು ಸಾಕಷ್ಟು ವಿವಾದ ಸೃಷ್ಟಿಸಿದ್ದಾರೆ. ಸದ್ಯ ರಣವೀರ್ ವಿರುದ್ಧ ಎನ್ ಜಿ ಒ ಸಂಸ್ಥೆಯೊಂದು ದೂರು ನೀಡಿದ್ದು, ಇದರ ಅನ್ವಯ ರಣವೀರ್ ವಿರುದ್ಧ ಕೇಸು ದಾಖಲಾಗಿದೆ. ಈ ಮಧ್ಯೆ ಸಂದರ್ಶನವೊಂದಲ್ಲಿ ಶಾರುಖ್ ಖಾನ್ ಹೇಳಿದ ಮಾತೊಂದು ಸುದ್ದಿಯಾಗುತ್ತಿದೆ. 2017ರಲ್ಲಿ ಬಿಡುಗಡೆಯಾದ ಶಾರುಖ್ ಖಾನ್ ಹಾಗೂ ಆಲಿಯಾ ಭಟ್ ನಟನೆಯ […]Read More

ನಟ ರಣವೀರ್ ಸಿಂಗ್ ಬೆತ್ತಲೆ ಫೋಟೋ ಶೂಟ್: ಮುಂಬೈನಲ್ಲಿ ದೂರು ದಾಖಲು

ಬಿಟೌನ್ ನಟ ರಣವೀರ್ ಸಿಂಗ್ ಇತ್ತೀಚೆಗೆ ಮ್ಯಾಗಜೀನ್ ಒಂದಕ್ಕೆ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ಯಾವುದೇ ಕಾರ್ಯಕ್ರಮಕ್ಕೂ ಮೈತುಂಬಾ ಡ್ರಸ್ ತೊಟ್ಟು ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಳ್ಳುವ ರಣವೀರ್ ಸಿಂಗ್ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಇದೀಗ ಈ ಕಾರಣಕ್ಕಾಗಿ ರಣವೀರ್ ಸಿಂಗ್ ಮೇಲೆ ಕೇಸು ದಾಖಲಾಗಿದೆ. ಮುಂಬೈನ ಶ್ಯಾಮ್ ಮಂಗರಮ್ ಫೌಂಡೇಶನ್ ಮುಂಬೈನಲ್ಲಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿದ್ದಾರೆ. ವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ನಟರು ಸಮಾಜದ ಸ್ವಾಸ್ತ್ಯವನ್ನು ಹಾಳು ಮಾಡುತ್ತಿದ್ದಾರೆ. […]Read More

Phone icon
Call Now
Reach us!
WhatsApp icon
Chat Now