ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡ ಕಿರುತೆರೆಯ ಖ್ಯಾತ ಕಲಾವಿದ, ಟಿ ಎನ್ ಸೀತಾರಾಮ್ ನಿರ್ದೇಶನದ ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಖ್ಯಾತಿಯ ನಟ ಮಂಡ್ಯ ರವಿ ನಿನ್ನೆ ಸಂಜೆ 6.30ರ ಸುಮಾರಿಗೆ ನಿಧನರಾಗಿದ್ದಾರೆ. ಚಂದು ನಿಧನದ ಕುರಿತು ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತ ಘೋಷಣೆ ಮಾಡಿದ್ದಾರೆ. ಕಿಡ್ನಿ ಸಮಸ್ಯೆ ಹಾಗೂ ಜಾಂಡೀಸ್ ನಿಂದ ಬಳಲುತ್ತಿದ್ದ ಮಂಡ್ಯ ರವಿ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು ರವಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ […]Read More
