ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಹಿರಿಯ ಮಗ ಮನೋರಂಜನ್ ಮದುವೆ ತಯಾರಿ ಜೋರಾಗಿಯೇ ನಡೆಯುತ್ತಿದೆ. ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ರವಿಚಂದ್ರನ್ ಮಗನ ಮದುವೆಗೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿಗಳನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ರವಿಚಂದ್ರನ್ ಕುಟುಂಬ ಸಮೇತ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಇದೇ ಆಗಸ್ಟ್ 20 ಹಾಗೂ 21 ರಂದು ಬೆಂಗಳೂರಿನಲ್ಲಿ ಮನೋರಂಜನ್ ಮತ್ತು ಸಂಗೀತಾ ವಿವಾಹ ನಡೆಯಲಿದೆ. ಈಗಾಗ್ಲೆ ಸಿನಿಮಾ ರಂಗದವರು ಹಾಗೂ ರಾಜಕೀಯ ಗಣ್ಯರಿಗೆ ರವಿಚಂದ್ರನ್ ಆಹ್ವಾನ ನೀಡಿದ್ದಾರೆ. […]Read More
