• February 10, 2026

Tags : ravindra jadeja

ಏಷ್ಯಾ ಕಪ್ ಟೂರ್ನಿಯಿಂದ ಹೊರನಡೆದ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಗೆ ಚಾನ್ಸ್

ಮುಂಬೈ: ಗಾಯದ ಸಮಸ್ಯೆಯಿಂದ ಏಷ್ಯಾಕಪ್‍ನಿಂದ ಹೊರಗುಳಿದಿರುವ ಟೀಂ ಇಂಡಿಯಾ ಆಲ್‍ರೌಂಡರ್ ರವೀಂದ್ರ ಜಡೇಜಾ ಪ್ರಸ್ತುತ ಯುಎಇ ಅತಿಥ್ಯದಲ್ಲಿ ನಡೆಯುತ್ತಿರುವ 2022ರ ಟಿ20 ವಿಶ್ವಕಪ್‍ನಿಂದಲೂ ಹೊರಗುಳಿದಿದ್ದಾರೆ. ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಟೀಮ್ ಇಂಡಿಯಾ ಸೇರ್ಪಡೆಯಾಗಲಿದ್ದಾರೆ. ಮೊಣಕಾಲಿನ ಗಾಯದಿಂದ ಏಷ್ಯಾಕಪ್ ನಿಂದ ಹೊರ ಬಂದಿದ್ದ ರವೀಂದ್ರ ಜಡೇಜಾ ಸದ್ಯ ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಿದೆ. ಶಸ್ತ್ರ ಚಿಕಿತ್ಸೆ ಬಳಿಕ ಕನಿಷ್ಟ ಮೂರು ತಿಂಗಳಾದರೂ ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಜಡೇಜಾ ಟಿ20 ವಿಶ್ವಕಪ್ ನಿಂದ ಹೊರ ಬಂದಿದ್ದಾರೆ. […]Read More

ಭಾರತ vs ಇಂಗ್ಲೆಂಡ್: ಭಾರತದ ದಾಖಲೆ ಬರೆದ ರಿಷಭ್ ಪಂತ್- ರವೀಂದ್ರ ಜಡೇಜಾ

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ತ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದರೂ ನಂತರ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು ಮೊದಲ ದಿನದಾಟದ ಗೌರವ ಸಂಪಾದಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಅಗ್ರ ಕ್ರಮಾಂಕದ ದಾಂಡಿಗರು ಸಂಪೂರ್ಣ ವಿಫಲವಾಗುವ ಮೂಲಕ ಕನಿಷ್ಠ ಮೊತ್ತಕ್ಕೆ ಕುಸಿಯವ ಭೀತಿಯನ್ನು ಎದುರಿಸಿತ್ತು ಭಾರತ. ಆದರೆ ರಿಷಬ್ ಪಂತ್ ಹಾಗೂ ರವೀಂದ್ರ ಜಡೇಜಾ ಜೋಡಿಯಿಂದ ಭಾರತಕ್ಕೆ […]Read More

Phone icon
Call Now
Reach us!
WhatsApp icon
Chat Now