• January 1, 2026

Tags : reaction

ಕಂಬ್ಯಾಕ್ ಮಾಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ವಿಜಯ್ ದೇವರಕೊಂಡ

ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದಿದ್ದ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೀನಾಯ ಸೋಲು ಕಂಡಿತ್ತು. ಆ ಬಳಿಕ ವಿಜಯ್ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ನ ಜನ ಗಣ ಮನ ಸಿನಿಮಾ ಕೂಡ ಆರಂಭಕ್ಕೆ ಮೊದಲೇ ಅಂತ್ಯಕಂಡಿತ್ತು. ಲೈಗರ್ ಸೋಲಿನ ಬಳಿಕ ಇದೇ ಮೊದಲ ಭಾರಿಗೆ ವಿಜಯ್ ದೇವರಕೊಂಡ ಪ್ರತಿಕ್ರಿಯೆ ನೀಡಿದ್ದಾರೆ. ಲೈಗರ್ ಸಿನಿಮಾದ ಸೋಲಿನ ಬಳಿಕ ಸಾಕಷ್ಟು ವಿಜಯ್ ದೇವರಕೊಂಡ ಅವರಿಗೆ ಕಂಬ್ಯಾಕ್ ಮಾಡಿ ಎನ್ನುತ್ತಿದ್ದಾರೆ. ಯಾವುದೇ ಗಾಡ್ ಫಾದರ್ […]Read More

ಗಂಧದ ಗುಡಿ ಅಪ್ಪು ಕೊನೆಯ ಚಿತ್ರವಲ್ಲ ಇದು ಆರಂಭ: ನಟ ಶಿವರಾಜ್ ಕುಮಾರ್

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರ ಇಂದು ಎಲ್ಲೆಡೆ ಭರ್ಜರಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈಗಾಗ್ಲೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದ್ದು ಚಿತ್ರದ ಕುರಿತಾಗಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಗಂಧದ ಗುಡಿ ಕುರಿತಾಗಿ ಪ್ರತಿಕ್ರಿಯಿಸಿದ್ದು ಇದು ಅಪ್ಪು ಕೊನೆಯ ಚಿತ್ರವಲ್ಲ ಎಂದಿದ್ದಾರೆ. ಚಿತ್ರ ನೋಡುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವಣ್ಣ, ನಾನು ಇಂದು ಸಂಜೆ ಸಿನಿಮಾ ವೀಕ್ಷಣೆ ಮಾಡುತ್ತೇನೆ. ಗಂಧದಗುಡಿ ಅಪ್ಪು ಅವರ ಕೊನೆಯ ಚಿತ್ರ ಅಲ್ಲ. ಇದು […]Read More

ಪುನೀತ್ ಉತ್ತರ ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತನಾಡಿದಾಗ ಭಾವುಕಳಾದೆ; ಸುಧಾಮೂರ್ತಿ

ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಇಂದು ಅದ್ದೂರಿಯಾಗಿ ತೆರೆಗೆ ಬಂದಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಶೋಗಳು ಆರಂಭವಾಗಿದ್ದು ಎಲ್ಲೆಡೆ ಹೌ್ ಫುಲ್ ಪ್ರದರ್ಶನ ಕಾಣುತ್ತಿದೆ. ನಿನ್ನೆ ಸಾಕಷ್ಟು ಕಡೆಗಳಲ್ಲಿ ಚಿತ್ರದ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ  ನಟ, ನಟಿಯರು, ತಂತ್ರಜ್ನರು, ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದರು. ಸಿನಿಮಾ ನೋಡಿದ ಇನ್ಫೋಸಿಸ್ ಸುಧಾಮೂರ್ತಿ ಗಂಧದ ಗುಡಿ ಹಾಗೂ ಪುನೀತ್ […]Read More

ಕಾಂತಾರದಂತ ಸಿನಿಮಾವನ್ನು ನಾನು ನೋಡಿರಲಿಲ್ಲ: ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾಗೆ ಕೋಟ್ಯಾಂತರ ಮಂದಿ ಜೈ ಅಂದಿದ್ದಾರೆ. ಈಗಾಗ್ಲೆ ಸಾಕಷ್ಟು ಸ್ಟಾರ್ ನಟ, ನಟಿಯರು, ಕಲಾವಿದರು ಸೇರಿದಂತೆ ಪ್ರತಿಯೊಬ್ಬರು ಸಿನಿಮಾ ಮೆಚ್ಚಿಕೊಂಡಿದ್ದಾರೆ. ಇದೀಗ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸಿನಿಮಾ ಮೆಚ್ಚಿಕೊಂಡಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಮೂಲಕ ಸಖತ್ ಖ್ಯಾತಿ ಘಳಿಸಿದ ವಿವೇಕ್ ಅಗ್ನಿಹೋತ್ರಿ ಕಾಂತಾರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. `ಕಾಂತಾರ’ ಸಿನಿಮಾ ನೋಡಿ ಬಂದೆ. ಇದೊಂದು […]Read More

ಕಾಂತಾರ ಸಿನಿಮಾ ನೋಡಿ ಭಾವುಕರಾದ ಕಂಗಾನ ರಣಾವತ್: ಈ ಅನುಭವದಿಂದ ಆಚೆ ಬರಲು

ಪುನೀತ್ ರಾಜ್ ಕುಮಾರ್ ನಟನೆಯ ಕಾಂತಾರ ಸಿನಿಮಾವನ್ನು ಈಗಾಗ್ಲೆ ಸಾಕಷ್ಟು ಮಂದಿ ವೀಕ್ಷಿಸಿದ್ದು ಚಿತ್ರಕ್ಕೆ ಜೈ ಅಂದಿದ್ದಾರೆ. ಅಲ್ಲದೆ ಇತ್ತೀಚೆಗೆ ನಟಿ ಕಂಗಾನ ರಣಾವತ್ ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದೇನೆ ಎಂದಿದ್ದರು. ಇದೀಗ ಕಂಗಾನ ಕಾಂತಾರ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ನಾನು ಕಾಂತಾರ ಸಿನಿಮಾವನ್ನು ನೋಡಿದೆ. ಥಿಯೇಟರ್ ನಿಂದ ಆಚೆ ಬಂದ ಮೇಲೂ ನಾನೂ ಇನ್ನೂ ನಡುಗುತ್ತಲೇ ಇದ್ದೇನೆ. ಚಿತ್ರಕಥೆ, ಅದನ್ನು ತೋರಿಸಿದ ರೀತಿ, ರಿಷಬ್ ನಟನೆಯನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ. ಅದ್ಭುತವಾದ ಸಿನಿಮಾವನ್ನು […]Read More

ವಿಚ್ಚೇದನ ನಿರ್ಧಾರ ಕೈ ಬಿಟ್ಟ ಧನುಷ್, ಐಶ್ವರ್ಯಾ: ಈ ಬಗ್ಗೆ ನನಗೆ ಮಾಹಿತಿಯೇ

ದಕ್ಷಿಣ ಭಾರತದ ಖ್ಯಾತ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ಕಳೆದ 9 ತಿಂಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಡಿವೋರ್ಸ್ ಪಡೆದುಕೊಳ್ಳುತ್ತಿರುವ ಕುರಿತಾಗಿ ತಿಳಿಸಿದ್ದರು. ಈ ಜೋಡಿಗಳು ದೂರವಾಗ್ತಿರೋ ವಿಷಯ ಕೇಳಿ ಅಭಿಮಾನಿಗಳು ದಂಗಾಗಿದ್ದರು. ಇದೀಗ ಈ ಜೋಡಿ ಡಿವೋರ್ಸ್ ವಿಷಯವನ್ನು ಕೈ ಬಿಟ್ಟಿರುವುದಾಗಿ ಸುದ್ದಿಯಾಗಿತ್ತು. ಆದರೆ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಧನುಷ್ ತಂದೆ ಹೇಳಿದ್ದಾರೆ. ಸುಮಾರು 18 ವರ್ಷಗಳ ಸಂಸಾರಿಕ ಜೀವನದಿಂದ ದೂರ ದೂರವಾಗ್ತಿರೋದಾಗಿ ಸೋಷಿಯಲ್ […]Read More

ಖಾಸಗಿ ವಿಡಿಯೋ ಕುರಿತು ಮತ್ತೆ ಮಾತನಾಡಿದ ಸೋನು ಗೌಡ: ನನ್ನ ರೀತಿ ಯಾರಿಗೂ

ಬಿಗ್ ಬಾಸ್ ಓಟಿಟಿ ಮನೆಗೆ ಹೋಗಿ ಬಂದಿರೋ ಸೋನು ಶ್ರೀನಿವಾಸ್ ಗೌಡ ಅವರ ಖಾಸಗಿ ವಿಡಿಯೋ ಲೀಕ್ ಆಗಿ ಸಖತ್ ಸದ್ದು ಮಾಡಿತ್ತು. ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ವಿಡಿಯೋ ಕುರಿತು ಸೋನು ಗೌಡ ಬಿಗ್ ಬಾಸ್ ಮನೆಯಲ್ಲಿ ಹೇಳಿಕೊಂಡು ಕಣ್ಣೀರು ಹಾಕಿದ್ದರು. ಜೊತೆಗೆ ಮತ್ತೊಂದು ವಿಡಿಯೋ ಎಂದು ಹೇಳಿ ಶಾಕ್ ನೀಡಿದ್ದರು. ಇದೀಗ ಮತ್ತೆ ಸೋನು ಗೌಡ ತಮ್ಮ ಖಾಸಗಿ ವಿಡಿಯೋ ಬಗ್ಗೆ ಮಾತನಾಡಿದ್ದಾರೆ. ಸೋನು ಗೌಡ ಬಿಗ್ ಬಾಸ್ ಮನೆಯಲ್ಲಿ ಸಿಂಪತಿ ಗಿಟ್ಟಿಸಿಕೊಳ್ಳಲು ಖಾಸಗಿ […]Read More

ವೈದ್ಯರು ಅವಳಿ ಮಕ್ಕಳು ಎಂದಾಗ ನಕ್ಕು ಬಿಟ್ಟಿದ್ದ ಅಮೂಲ್ಯ, ಖುಷಿಗಿಂತ ಜಾಸ್ತಿ ಟೆನ್ಷನ್

ಚೆಲುವಿನ ಚಿತ್ತಾದ ನಟಿ ಅಮೂಲ್ಯ ಸದ್ಯ ಮುದ್ದಾದ ಅವಳಿ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾ ರಂಗದಿಂದ ದೂರವಿದ್ದರು ಅಮೂಲ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇದೀಗ ಅಮೂಲ್ಯ ಹೊಟ್ಟೆಯಲ್ಲಿ ಅವಳಿ ಮಕ್ಕಳಿವೆ ಎಂದು ವೈದ್ಯರು ಹೇಳಿದಾದ ರಿಯಾಕ್ಷನ್ ಹೇಗಿತ್ತು ಅನ್ನೋದನ್ನ ಅಮೂಲ್ಯ ಹೇಳಿಕೊಂಡಿದ್ದಾರೆ. ಜಗದೀಶ್ ಕೈ ಹಿಡಿದ ಬಳಿಕ ಅಮೂಲ್ಯ ಸಿನಿಮಾ ರಂಗದಿಂದ ದೂರವಾಗಿದ್ದಾರೆ. ಇದೀಗ ಮುದ್ದಾಗ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರುವ ನಟಿ ಅವುಗಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮಕ್ಕಳ ಮುದ್ದು […]Read More

ಮೀ ಟೂ ಅನ್ನೋದು ಕಾಮನ್ ಆಗಿದ್ದು ಹೆಣ್ಣು ಮಕ್ಕಳು ಅದನ್ನು ನಿಭಾಯಿಸುವುದನ್ನು ಕಲಿತುಕೊಳ್ಳಬೇಕು:

ನಟಿ ಆಶಿತಾ ಮಾಡಿರುವ ಸ್ಯಾಂಡಲ್ ವುಡ್ ನಟನ ವಿರುದ್ಧ ಮೀಟೂ ಆರೋಪ ಇದೀಗ ದೊಡ್ಟ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದೆ. ಹೆಸರು ಹೇಳದೆ ನಿರ್ದೇಶಕನ ವಿರುದ್ಧ ಆಶಿತಾ ಆರೋಪ ಮಾಡಿದ್ದು ಇದೇ ಕಾರಣಕ್ಕೆ ತಾನು ಸಿನಿಮಾ ರಂಗದಿಂದ ದೂರವಾಗಿದ್ದಾಗಿ ಹೇಳಿದ್ದಾರೆ. ಆಶಿತಾ ಆರೋಪದ ಕುರಿತು ನಿರ್ದೇಶಕ ಶಶಾಂಕ್ ಪ್ರತಿಕ್ರಿಯೆ ನೀಡಿದ್ದಾರೆ. ಮೀಟು ಎನ್ನುವುದು ಬಹಳ ಕಾಮನ್ ಆಗಿದೆ. ಊರು ಅಂದ ಮೇಲೆ ಈ ರೀತಿಯ ಸಮಸ್ಯೆಗಳು ಎದುರಾಗುತ್ತವೆ. ಹೆಣ್ಣು ಮಕ್ಕಳು ಅದನ್ನು ನಿಭಾಯಿಸಲು ಕಲಿತುಕೊಳ್ಳಬೇಕು ಎಂದಿದ್ದಾರೆ. ‘ಆಶಿತಾ ಅವರಿಗೆ ಆಗಿರುವ […]Read More

ನನಗೆ ದೇವರು ಕೊಟ್ಟ ಗಿಫ್ಟ್ ನೀನು: ಮುದ್ದು ಮಡದಿಯನ್ನು ಹೊಗಳಿದ ನಿರ್ಮಾಪಕರ ರವೀಂದರ್

ಕಳೆದ ಮೂರು ದಿನಗಳ ಹಿಂದೆ ತಿರುಪತಿಯಲ್ಲಿ ವಿವಾಹವಾದ ತಮಿಳು ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಆಗ್ತಿದ್ದಾರೆ. ಮಹಾಲಕ್ಷ್ಮೀ ಮದುವೆಯ ಫೋಟೋಗಳನ್ನು ಶೇರ್ ಮಾಡುತ್ತಿದ್ದಂತೆ ಟ್ರೋಲಿಗರು ನಾನಾ ರೀತಿಯ ಕಾಮೆಂಟ್ ಮಾಡೋಕೆ ಶುರುಮಾಡಿದ್ದರು. ಆದರೆ ಈ ಜೋಡಿಗಳು ಮಾತ್ರ ಯಾವುದಕ್ಕೂ ಕ್ಯಾರೆ ಎನ್ನದೆ ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಇದೀಗ ತಮ್ಮ ಮದುವೆಯ ಬಗ್ಗೆ ರವೀಂದರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮದುವೆಯ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಪತ್ನಿಯ ಕುರಿತು ರವೀಂದರ್ […]Read More

Phone icon
Call Now
Reach us!
WhatsApp icon
Chat Now