• March 14, 2026

Tags : reaction

ಮೊದಲ ದಿನವೇ ಸೈಲೆಂಟ್ ಆದ ಲೈಗರ್: 200 ಕೋಟಿ ಆಫರ್ ಟ್ವಿಟ್ ಗೆ

ವಿಜಯ್ ದೇವರಕೊಂಡ ಮತ್ತು ಅನನ್ಯ ಪಾಂಡೆ ಕಾಂಬಿನೇಷನ್ನ ಪೂರಿ ಜಗನ್ನಾಥ್ ನಿರ್ದೇಶನದ ಪ್ಯಾನ್ ಇಂಡಿಯಾ ಲೈಗರ್ ಸಿನಿಮಾ ಬಿಡುಗಡೆಗೂ ಮುನ್ನ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತೆ ಎಂಬ ಭರವಸೆ ಮೂಡಿಸಿತ್ತು. ಆದ್ರೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎನ್ನುತ್ತಿವೆ ಮೂಲಗಳು. ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ ಮೊದಲ ದಿನವೇ ಚಿತ್ರ ಮುಗ್ಗರಿಸಿದೆ ಎನ್ನಲಾಗುತ್ತಿದೆ. ಈ ಮಧ್ಯೆ ವಿಜಯ್ ದೇವರಕೊಂಡ ಈ ಹಿಂದೆ ಮಾಡಿದ್ದ […]Read More

215 ಕೋಟಿ ವಂಚನೆ ಪ್ರಕರಣ: ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ ನಟಿ ಜಾಕ್ವೆಲಿನ್

ಬೆಂಗಳೂರು ಮೂಲಕ ವಂಚಕ ಸುಕೇಶ್ ಜೊತೆ ಸ್ನೇಹ ಮಾಡಿದ ತಪ್ಪಿಗಾಗಿ ಇದೀಗ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೋರ್ಟ್ ಮೆಟ್ಟಿಲೇರುವಂತಾಗಿದೆ. ಬರೋಬ್ಬರಿ 215 ಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟಿ ಜಾಕ್ವೆಲಿನ್ ಅವರನ್ನು ಇಡಿ ಅಧಿಕಾರಿಗಳು ದೆಹಲಿ ಇಡಿ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಬೆನ್ನಲ್ಲೆ ನಟಿ ಜಾಕ್ವೆಲಿನ್ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ. ನಾನು ಎಲ್ಲಾ ಒಳ್ಳೆಯದಕ್ಕೆ ಅರ್ಹನಾಗಿದ್ದೇನೆ, ನಾನು ಶಕ್ತಿಶಾಲಿಯಾಗಿದ್ದೇನೆ, ನಾನು ನನ್ನನ್ನು ಒಪ್ಪಿಕೊಳ್ಳುತ್ತೇನೆ, ಎಲ್ಲವೂ ಸರಿಯಾಗುತ್ತದೆ, ನಾನು ಬಲಶಾಲಿಯಾಗಿದ್ದೇನೆ, ನನ್ನ […]Read More

ನನ್ನ ಮೇಲೆ ನಡೆದ ಕಪಾಳ ಮೋಕ್ಷ ಪ್ರಕರಣ ಪೂರ್ವ ನಿಯೋಜಿತ: ನಟ ಚಂದನ್

ಇಂದು ಮುಂಜಾನೆಯಿಂದಲೂ ನಟ ಚಂದನ್ ಕುಮಾರ್ ಗೆ ತೆಲುಗು ಧಾರವಾಹಿಯ ಶೂಟಿಂಗ್ ಸೆಟ್ ನಲ್ಲಿ ನಡೆದ ಹಲ್ಲೆಯ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಚಂದನ್ ಮೇಲೆ ನಡೆದಿರುವುದು ಪೂರ್ವ ನಿಯೋಜಿತ ಕೃತ್ಯ ಎನ್ನಲಾಗುತ್ತಿದ್ದು ಇದು ಒಂದು ತಿಂಗಳ ಹಿಂದೆ ನಡೆದ ಘಟನೆಯಲ್ಲ, ನಿನ್ನೆಯಷ್ಟೇ ನಡೆದಿದೆ ಎನ್ನಲಾಗುತ್ತಿದೆ. ಘಟನೆ ಕುರಿತು ಮಾತನಾಡಿದ ಚಂದನ್, ‘ನಿನ್ನೆ ನನ್ನ ಕಾಲ್ ಶೀಟ್ ಇರಲಿಲ್ಲ. ಆದರೂ, ಶೂಟಿಂಗೆಗೆ ಹೋಗಿದ್ದೆ. ಅದು ನನ್ನ ವೃತ್ತಿ ಬದ್ಧತೆ ಆಗಿತ್ತು. ನನ್ನ ತಾಯಿಗೆ ಹುಷಾರಿಲ್ಲ ಎಂದರೂ, ನಾನು […]Read More

ನಮ್ಮ ಕಣ್ಣುಗಳು ತಂಪಾಗಲಿ ಬಿಡಿ: ರಣಬೀರ್ ನ್ಯೂಡ್ ಫೋಟೋಗೆ ಪ್ರತಿಕ್ರಿಯಿಸಿದ ವಿದ್ಯಾ ಬಾಲನ್

ಎಲ್ಲೆ ಹೋದರು ಬಂದರು ವಿಭಿನ್ನವಾಗಿ ಡ್ರಸ್ ಮಾಡಿಕೊಂಡು ಸುದ್ದಿಯಾಗುತ್ತಿದ್ದ ನಟ ರಣವೀರ್ ಸಿಂಗ್ ಇದೀಗ ಬಟ್ಟೆ ಧರಿಸದೆ ಫೋಟೋ ಶೂಟ್ ಮಾಡಿಸಿಕೊಂಡು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ. ಈ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದು, ರಣವೀರ್ ವಿರುದ್ಧ ದೂರು ಕೂಡ ದಾಖಲಾಗಿದೆ. ರಣವೀರ್ ನ್ಯೂಡ್ ಫೋಟೋ ಕುರಿತು ಸಾಕಷ್ಟು ಸೆಲೆಬ್ರಿಟಿಗಳು ಸಾಕಷ್ಟು ರೀತಿಯಲ್ಲಿ ಪ್ರತಿಕ್ರಿಯಿಸಿದ್ದು, ಇದೀಗ ನಟಿ ವಿದ್ಯಾ ಬಾಲನ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ವಿದ್ಯಾ ಬಾಲನ್ ಹಾಜರಾಗಿದ್ದರು. ಈ […]Read More

ಡಿವೋರ್ಸ್ ಬಳಿಕ ಬದುಕು ಬದಲಾಗಿದೆ: ನಾಗಚೈತನ್ಯ

ತೆಲುಗಿನ ಸ್ಟಾರ್ ಜೋಡಿಗಳಲ್ಲಿ ನಟಿ ಸಮಂತಾ ಹಾಗೂ ನಾಗಚೈತನ್ಯ ಕೂಡ ಒಂದು. ಸಾಕಷ್ಟು ವರ್ಷಗಳ ಕಾಲ ಕೈ ಕೈ ಹಿಡಿದು ಸುತ್ತಾಡಿದ್ದ ಈ ಜೋಡಿಗಳು ಮದುವೆಯಾದ ಮೂರೇ ಮೂರು ವರ್ಷಕ್ಕೆ ದೂರವಾಗಿ ಬಿಟ್ಟಿದ್ದರು. ಸಮಂತ ಹಾಗೂ ನಾಗಚೈತನ್ಯ ಡಿವೋರ್ಸ್ ಪಡೆದು ಸಾಕಷ್ಟು ತಿಂಗಳುಗಳೇ ಕಳೆದಿದೆ. ಆದರೆ ಈ ಬಗ್ಗೆ ಈ ಜೋಡಿಗಳು ಎಲ್ಲೂ ಬಾಯಿ ಬಿಟ್ಟಿರಲಿಲ್ಲ. ಇದೀಗ ಸಮಂತಾ ವಿಚ್ಚೇಧನದ ಬಳಿಕ ಜೀವನ ಹೇಗಿದೆ ಅನ್ನೋದನ್ನ ಹೇಳಿದ್ದು, ಸಮಂತಾ ಹೇಳಿಕೆಯ ಬೆನ್ನಲ್ಲೆ ನಟ ನಾಗಚೈತನ್ಯ ಕೂಡ ಈ […]Read More

Phone icon
Call Now
Reach us!
WhatsApp icon
Chat Now