• January 1, 2026

Tags : release

ಸಮಂತಾ ನಟನೆಯ ಶಾಕುಂತಲಂ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

ಖ್ಯಾತ ನಟಿ ಸಮಂತಾ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ವಿದೇಶದಲ್ಲಿ ಟ್ರೀಟ್ ಮೆಂಟ್ ತೆಗೆದುಕೊಳ್ಳಲು ಸಮಂತಾ ಹೋಗುತ್ತಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹರಡಿತ್ತು. ಬಳಿಕ ಸಮಂತಾ ಮ್ಯಾನೇಜರ್ ಸ್ಪಷ್ಟನೆ ನೀಡಿ ಸಮಂತಾಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಇದೆಲ್ಲಾ ಗಾಳಿ ಸುದ್ದಿ ಎಂದು ಹೇಳಿದ್ದರು. ಇದನ್ನ ಕೇಳಿದ ಆಕೆಯ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದು, ಈ ಮಧ್ಯೆ ಸಮಂತಾ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ನಟಿ ಸಮಂತಾ ಪೌರಾಣಿಕ ಕಥೆಯುಳ್ಳ ಶಾಕುಂತಲಂ ಸಿನಿಮಾ ಸಾಕಷ್ಟು ನಿರೀಕ್ಷೆ […]Read More

‘ತ್ರಿಬಲ್ ರೈಡಿಂಗ್’ ಹೊರಟ ‘ಗೋಲ್ಡನ್ ಸ್ಟಾರ್‌’ ಗಣೇಶ್; ರಿಲೀಸ್‌ ಆಯ್ತು ಮೊದಲ ಹಾಡು

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ತ್ರಿಬಲ್ ರೈಡಿಂಗ್” ಚಿತ್ರದ “ಯಟ್ಟಾ ಯಟ್ಟಾ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಂದನ್ ಶೆಟ್ಟಿ ಈ ಹಾಡನ್ನು ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಹಾಡಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.  ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ನಾನು “ಮುಂಗಾರು‌ ಮಳೆ” ಸಮಯದಿಂದ ಗಣೇಶ್ ಅವರನ್ನು ಬಲ್ಲೆ. ಆಗಿನಿಂದಲೂ ನನಗೆ ಅವರಿಗೊಂದು ಸಿನಿಮಾ ಮಾಡುವ ಆಸೆ. ಕಾಲ ಈಗ […]Read More

ರಿಯಲ್ ಸ್ಟಾರ್ ಹುಟ್ಟುಹಬ್ಬಕ್ಕೆ ಕಬ್ಜ ಟೀಸರ್ ಗಿಫ್ಟ್: ರಿಯಲ್ ಸ್ಟಾರ್ ನೋಡಿ ಫ್ಯಾನ್ಸ್

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಕಬ್ಜ ಚಿತ್ರದ ಅದ್ದೂರಿ ಟೀಸರ್ ರಿಲೀಸ್ ಆಗಿದೆ. ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಒಟ್ಟು ಐದು ಭಾಷೆಯಲ್ಲಿ ಟೀಸರ್ ರಿಲೀಸ್ ಮಾಡಲಾಗಿದೆ. ಫಸ್ಟ್ ಲುಕ್ ಹಾಗೂ ಪೋಸ್ಟರ್ ನಿಂದಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಕಬ್ಜ ಸಿನಿಮಾ ಇದೀಗ ಬಿಡುಗಡೆ ಆಗಿರೋ ಟೀಸರ್ ಮೂಲಕ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಸದ್ಯ ಬಿಡುಗಡೆ ಆಗಿರುವ 2 ನಿಮಿಷ 3 […]Read More

ಸರ್ಕಾರಿ ಶಾಲೆಗಳ ಸಮಸ್ಯೆ ತೆರೆದಿಡುವ ‘ಕರುನಾಡ ಶಾಲೆ’ಚಿತ್ರದ ಹಾಡು ಬಿಡುಗಡೆ

ಶಿಕ್ಷಣ ಖಾಸಗೀಕರಣವಾದ ಮೇಲಂತೂ ಸರ್ಕಾರಿ ಶಾಲೆಗಳ ಪರಿಸ್ಥಿತಿಯಂತೂ ಅಧಪತನದತ್ತ ಸಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡರು ಅದು ಯಶಸ್ಸು ಕಂಡಿಲ್ಲ. ಹೀಗಿದ್ಮೇಲೆ ಸರ್ಕಾರಿ ಶಾಲೆಗಳ ಪರಿಸ್ಥಿತಿ ಬಗ್ಗೆ ವಿವರಿಸೋದು ಬೇಕಾಗಿಲ್ಲ. ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸವಾಲುಗಳ ಮೇಲೆ ಬೆಳಕು ಚೆಲ್ಲಿರುವ ಪ್ರಯತ್ನಕ್ಕೆ ಕರುನಾಡ ಶಾಲೆ ಸಿನಿಮಾ ಕೈ ಹಾಕಿದೆ. ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಈ ಚಿತ್ರವನ್ನು ನಿರ್ಮಿಸಲಾಗಿದ್ದು, ಮಲ್ಲೇಶ್ವರಂನ ರೇಣುಕಾಂಬ ಸ್ಟುಡಿಯೋದಲ್ಲಿ   ಚಿತ್ರತಂಡವು ಶಿಕ್ಷಕರ ದಿನಾಚರಣೆ ದಿನದಂದು […]Read More

ಡಾಲಿ ಧನಂಜಯ್ ನಟನೆಯ 25ನೇ ಚಿತ್ರ ‘ಹೊಯ್ಸಳ’ ರಿಲೀಸ್ ಡೇಟ್ ಫಿಕ್ಸ್

ಸ್ಯಾಂಡಲ್ ವುಡ್ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಕೈಯಲ್ಲಿ ಸದ್ಯ ಸಾಕಷ್ಟು ಸಿನಿಮಾಗಳಿವೆ.ತಮ್ಮ ಅದ್ಭುತ ನಟನೆಯಿಂದಲೇ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಡಾಲಿ ಧನಂಜಯ್ ಹೆಸರು ಮಾಡಿದ್ದು ಅಭಿಮಾನಿಗಳು ಧನಂಜಯ್ ನಟನೆಯ ಸಿನಿಮಾಗಾಗಿ ಕಾದು ಕೂತಿದ್ದಾರೆ. ಸದ್ಯ ಡಾಲಿ ಧನಂಜಯ್ ನಟನೆಯ ‘ಹೊಯ್ಸಳ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು ಸಿನಿಮಾ ಸೆಟ್ ನಿಂದ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಧನಂಜಯ್ ನಟನೆಯ 25ನೇ ಚಿತ್ರ ಹೋಯ್ಸಳದಲ್ಲಿ ಧನಂಜಯ್ ಪೊಲೀಸ್ […]Read More

ಜಮೀರ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಬಿಡುಗಡೆಗೆ ಸಿದ್ದ

ಶಾಸಕ ಜಮೀರ್ ಅಹ್ಮದ್ ಖಾನ್​​ ಸುಪುತ್ರ ಝೈದ್ ಖಾನ್ ಬನಾರಸ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಗ್ರ್ಯಾಂಡ್ ಎಂಟ್ರಿಕೊಡೋಕೆ ರೆಡಿಯಾಗಿದ್ದಾರೆ. ಈಗಾಗ್ಲೆ ಪೋಸ್ಟರ್, ಟ್ರೈಲರ್ ಹಾಗೂ ಹಾಡುಗಳಿಂದ ಗಮನ ಸೆಳೆದ ಬನಾರಸ್ ಸಿನಿಮಾ ತೆರೆಗೆ ಬರೋಕೆ ಸಿದ್ದವಾಗಿದೆ. ಜಯತೀರ್ಥ ನಿರ್ದೇಶನದ ಬನಾರಸ್ ಸಿನಿಮಾ ಇದೇ ನವೆಂಬರ್ 4ರಂದು ಅದ್ದೂರಿಯಾಗಿ ತೆರೆಗೆ ಬರೋಕೆ ಸಿದ್ದವಾಗಿದೆ. ಬನಾರಸ್ ಸಿನಿಮಾದ ಮೂಲಕ ಮೊದಲ ಭಾರಿಗೆ ನಾಯಕನಾಗಿ ಝೈದ್ ಖಾನ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು ಮೊದಲ ಸಿನಿಮಾದಲ್ಲೇ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಸಾಮಾನ್ಯವಾಗಿ […]Read More

ನೈಜಘಟನೆ ಆಧಾರಿತ “ತನುಜಾ” ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

2020 ಇಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ವಿಶ್ವೇಶ್ವರ್ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಾಯದಿಂದ ಶಿವಮೊಗ್ಗ ಜಿಲ್ಲೆಯ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಪರೀಕ್ಷೆ ಬರೆದಿದ್ದು ಎಲ್ಲರಿಗೂ ತಿಳಿದ ಸಂಗತಿ. ಈ ಘಟನೆಯನ್ನು ಪತ್ರಕರ್ತ ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಬರೆದುಕೊಂಡಿದ್ದರು. ವಿಶ್ವೇಶ್ವರ ಭಟ್ […]Read More

ಸುಮಲತಾ ಹುಟ್ಟುಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

ಇಂದು ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರು 59ನೇ ವರ್ಷದ ಹುಟ್ಟು ಹಬ್ಬವನ್ನು.ಬಹುಭಾಷ ನಟಿಗೆ ರಾಜಕಾರಣಿಗಳು,ಸಿನಿಮಾ ರಂಗದವರು,ಅಭೀಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಸುಮಲತಾ ಅಂಬರೀಶ್ ಹುಟ್ಟುಹಬ್ಬದ ಹಿನ್ನೆಯಲ್ಲಿ ನಿರ್ದೇಶಕ ಮಹೇಶ್ ಕುಮಾರ್ ತಮ್ಮ ಮುಂದಿನ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ರೆಬೆಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿಯಾಗಿದ್ದಾರೆ. ಅಮರ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಭಿಷೇಕ್ ಅಂಬರೀಶ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ಅಭಿಷೇಕ್ […]Read More

ಓದೆಲಾ ರೇಲ್ವೇ ಸ್ಟೇಷನ್ ತೆರೆಗೆ: ತೆಲುಗು ಅಭಿಮಾನಿಗಳ ಮನ ಗೆದ್ದ ವಸಿಷ್ಠ ಸಿಂಹ

ಕಂಚಿನ ಕಂಠದ ನಾಯಕ ವಸಿಷ್ಠ ಸಿಂಹ ಈಗಾಗ್ಲೆ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ವಸಿಷ್ಠ ಸಿಂಹ ನಟನೆಯ ‘ಓದೆಲಾ ರೇಲ್ವೇ ಸ್ಟೇಷನ್’ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು ವಸಿಷ್ಠ ಸಿಂಹ ನಟನೆಯಗೆ ತೆಲುಗು ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಚಿತ್ರದಲ್ಲಿ ವಸಿಷ್ಠ ಸಿಂಹ, ತಿರುಪತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧೋಬಿಯಾಗಿ ಮಿಂಚಿದ್ದಾರೆ. ಇದೂವರೆಗೂ ಮಾಡಿರದಂತಹ ವಿಭಿನ್ನ ಪಾತ್ರದಲ್ಲಿ ವಸಿಷ್ಠ ನಟಿಸಿದ್ದು, ಚೊಚ್ಚಲ ತೆಲುಗು ಸಿನಿಮಾದಲ್ಲಿಯೇ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಓದೆಲಾ ರೇಲ್ವೇ ಸ್ಟೇಷನ್ ನೈಜ ಘಟನೆಯಾಧಾರಿತ ಸಿನಿಮಾವಾಗಿದ್ದು, ಖರೀಮ್ […]Read More

ಸೆಪ್ಟೆಂಬರ್ ನಲ್ಲಿ ತೆರೆಗೆ ಬರಲಿದೆ ಮಹಿಳಾ ಪ್ರಧಾನ ‘ಮರ್ದಿನಿ’ ಸಿನಿಮಾ

ಅಂಕಿತ್ ಫಿಲಂಸ್ ಲಾಂಛನದಲ್ಲಿ ಭಾರತಿ ಜಗ್ಗಿ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ವಿ ನಿರ್ದೇಶಿಸಿರುವ “ಮರ್ದಿನಿ” ಚಿತ್ರದ ಟ್ರೇಲರ್ ಹಾಗೂ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. “ಮರ್ದಿನಿ” ಇದೊಂದು ಮಹಿಳಾ ಪ್ರಧಾನ ಚಿತ್ರ. ರಿತನ್ಯ ಹೂವಣ್ಣ “ಮರ್ದಿನಿ” ಪಾತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.  ಅಡುಗೆಮನೆಯಿಂದ ಆರ್ಮಿ ತನಕ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಯಾರಿಗೂ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸುತ್ತಿದ್ದಾಳೆ. ಇತ್ತೀಚೆಗೆ ಕೊರೋನ ಸಮಯದಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ಪ್ರಾಣಪಣಕ್ಕಿಟ್ಟು ಸೇವೆ ಸಲ್ಲಿಸಿದ್ದು ನಮ್ಮ ಕಣ್ಣ […]Read More

Phone icon
Call Now
Reach us!
WhatsApp icon
Chat Now