• January 1, 2026

Tags : release

ಸೈರನ್ ಟೀಸರ್ ಬಿಡುಗಡೆ: ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಕರವೇ ರಾಜ್ಯಾಧ್ಯಕ್ಷ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ “ಸೈರನ್” ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. “ಉಪಾಧ್ಯಕ್ಷ” ಚಿಕ್ಕಣ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ನಿರ್ಮಾಪಕ ಉಮಾಪತಿ ಗೌಡ, ಲಹರಿ ವೇಲು, ಟವಿ 9 ಹಿರಿಯ ಸಂಪಾದಕರಾದ ರಂಗನಾಥ್ ಭಾರದ್ವಾಜ್, ಶಿವಾನಂದ ಶೆಟ್ಟಿ, ಶರತ್ ಚಂದ್ರ ಸಾನಿಲ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ […]Read More

ಫ್ಯಾನ್ಸ್ ಜೊತೆ ಕೂತು ಸಿನಿಮಾ ವೀಕ್ಷಿಸಿದ ಪ್ರಿಯಾ ಸುದೀಪ್

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದೆ. ಈಗಾಗಲೇ ಟ್ರೈಲರ್, ಸಾಂಗ್ ಮೂಲಕ ಪ್ರೇಕ್ಷರಕ ನಿರೀಕ್ಷೆ ಹೆಚ್ಚಿಸಿದ್ದ ವಿಕ್ರಾಂತ್ ರೋಣನನ್ನು ಅಭಿಮಾನಿಗಳು ಕಣ್ಮುಂಬಿಕೊಂಡಿದ್ದಾರೆ. ಇಂದು ಮುಂಜಾನೆಯೇ ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಸಿನಿಮಾ ತಂಡದ ಜೊತೆ ಫ್ಯಾನ್ಸ್ ಜೊತೆ ಕೂತ ಸುದೀಪ್ ಪತ್ನಿ ಪ್ರಿಯಾ ಸಿನಿಮಾ ವೀಕ್ಷಿಸಿದರು. ಇತ್ತ ಅಭಿಮಾನಿಗಳು ಸುದೀಪ್ ರ ಸ್ಟೈಲಿಶ್ ಲುಕ್ ಗೆ ಫಿದಾ ಆಗಿದ್ದಾರೆ. 325 ಸಿಂಗಲ್ ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ತೆರೆಕಂಡಿದೆ. ಇಂದು […]Read More

ಓಟಿಟಿಗೆ ಬರಲು ಸಿದ್ಧವಾದ 777 ಚಾರ್ಲಿ ಸಿನಿಮಾ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದೆ. ಸ್ಯಾಂಡಲ್ ಸಿನಿ ರಂಗ ಮಾತ್ರವಲ್ಲ ಪರಭಾಷಾ ಮಂದಿಯೂ ಚಾರ್ಲಿಯನ್ನು ಮೆಚ್ಚಿಕೊಂಡಿದ್ದಾರೆ. ಚಾರ್ಲಿ ಸಿನಿಮಾ ತೆರೆಕಂಡು 50 ದಿನಗಳು ಪೂರೈಸುತ್ತಿರೋ ಹಿನ್ನೆಲೆಯಲ್ಲಿ ಸಿನಿ ತಂಡದಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಚಾರ್ಲಿ ಸಿನಿಮಾ ಓಟಿಟಿಯಲ್ಲಿ ತೆರೆಗೆ ಬರಲಿದೆ ಅನ್ನೋದನ್ನು ಈ ಹಿಂದೆ ನಟ ರಕ್ಷಿತ್ ಶೆಟ್ಟಿ ಹೇಳಿದ್ದರು. ಸಿನಿಮಾ ಬಿಡುಗಡೆ ಆಗಿ 29ನೇ ತಾರೀಖಿಗೆ 50 ದಿನ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ […]Read More

ನೇಪಾಳದಲ್ಲೂ ರಿಲೀಸ್ ಆಗಲಿದೆ ವಿಕ್ರಾಂತ್ ರೋಣ ಸಿನಿಮಾ

ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ.  ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ ‘ಸಿನೆಡಬ್ಸ್’  ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್ ಅವರು ಈಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆದಿತ್ಯ ಕಶ್ಯಪ್ ಮಾತನಾಡುತ್ತ ನಮ್ಮ ಸಹೋದರ ವಿನೀತ್ ಕಶ್ಯಪ್ ಅವರು ಡೆವಲಪ್ ಮಾಡಿದ ಆಪ್ ಇದಾಗಿದ್ದು, ಪ್ಲೇಸ್ಟೋರ್‌ನಲ್ಲಿ […]Read More

 ವಿನೋದ್ ಪ್ರಭಾಕರ್ ನಟನೆಯ ‘ಲಂಕಾಸುರ’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್

ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ “ಲಂಕಾಸುರ”. ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು. “ಅಣ್ಣ ಗನ್ ಹಿಡ್ದು  ನಿಂತ ಅಂದ್ರೆ ಭಸ್ಮಾಸುರ. ಲಾಂಗ್ ಹಿಡ್ದು  ನಡ್ಕೊಂಡು ಬಂದ್ರೆ ಲಂಕಾಸುರ. ಲಂಕಾಸುರ   ಲಂಕಾಸುರ  .. ಎಂಬ ಟೈಟಲ್ ಟ್ರ್ಯಾಕ್  A2 music ಮೂಲಕ ಬಿಡುಗಡೆಯಾಗಿದೆ.  ಸಾಕಷ್ಟು ಸಂಖ್ಯೆಯಲ್ಲಿ  ವೀಕ್ಷಣೆಯಾಗುತ್ತಿದೆ. ಚೇತನ್ ಕುಮಾರ್ ಬರೆದಿರುವ ಈ ಹಾಡನ್ನು ವಿಜೇತ್ ಕೃಷ್ಣ […]Read More

Phone icon
Call Now
Reach us!
WhatsApp icon
Chat Now