ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಂತಾರ ಸಿನಿಮಾದಲ್ಲಿನ ಭೂತಾರಾಧನೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ಚೇತನ್ ಹೇಳಿಕೆ ನೀಡಿದ್ದು, ಈ ಕುರಿತಂತೆ ಭಜರಂಗದ ದಳದ ಕಾರ್ಯಕರ್ತ ಮಂಜುನಾಥ್ ಎನ್ನುವವರು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟ ಚೇತನ್ ಹಿಂದೂ ದೇವರು ಹಾಗೂ ಸಂಸ್ಕೃತಿಯ ಕುರಿತಾಗಿ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಭಜರಂಗದ ದಳದ ಕಾರ್ಯಕರ್ತ ಮಂಜುನಾಥ್ ದೂರಿನಲ್ಲಿ […]Read More
