• January 1, 2026

Tags : rishab sheety

ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಲಿದ್ದಾರೆ ಡಾ.ವೀರೇಂದ್ರ ಹೆಗ್ಗಡೆ

ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸುದ್ದಿ ಮಾಡುತ್ತಿದೆ. ಈಗಾಗ್ಲೆ ದೇಶ, ವಿದೇಶದಲ್ಲೂ ಕನ್ನಡಿಗರು ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ರಂಗದವರು ಮಾತ್ರವಲ್ಲ ರಾಜಕೀಯ ಗಣ್ಯರು ಕಾಂತಾರಕ್ಕೆ ಜೈ ಅಂತಿದ್ದಾರೆ. ಇದೀಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತ ಸಿನಿಮಾ ವೀಕ್ಷಿಸಲು ಮುಂದಾಗಿದ್ದಾರೆ. ಇಂದು ಸಂಜೆ 7 ಗಂಟೆಗೆ ಮಂಗಳೂರಿನ ಪ್ರಭಾತ್ ಚಿತ್ರಮಂದಿರದಲ್ಲಿ ವೀರೇಂದ್ರ ಹೆಗ್ಗಡೆ ಕುಟುಂಬಸ್ಥರ ಜೊತೆ ಸಿನಿಮಾ ವೀಕ್ಷಿಸಲಿದ್ದಾರೆ. ಅಂದ ಹಾಗೆ ಈ ಹಿಂದೆ ಸಿನಿಮಾ ಆರಂಭಕ್ಕೂ ಮುನ್ನ ನಟ […]Read More

ನಟ ಚೇತನ್ ವಿರುದ್ಧ ಪಂಜರ್ಲಿ ದೈವಕ್ಕೆ ದೂರು ನೀಡಲು ಮುಂದಾದ ದೈವಾರಾಧಕರು

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ನೋಡಿ ಭೂತಾರಾಧನೆಯ ಕುರಿತು ನಟ ಚೇತನ್ ಹೇಳಿರುವ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಇದೀಗ ಚೇತನ್ ವಿರುದ್ಧ ಪಂಜುರ್ಲಿ ದೈವಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾತನಾಡಿದ ಹಿರಿಯ ದೈವರಾಧಕ ಕುಮಾರ ಪಂಪದ, ಸಂಸ್ಕೃತಿಯ ಅವಹೇಳನ ಆದಾಗೆಲ್ಲ ನಾವು ಸೇವೆ ಮಾಡುವ ದೈವದ ಮುಂದೆ ಪ್ರಾರ್ಥನೆ ಮಾಡುತ್ತೇವೆ. ಇದೀಗ ನಟ ಚೇತನ್ ನೀಡಿರುವ ಹೇಳಿಕೆಯ ಕುರಿತು ನಮ್ಮ ಮೂಲ ಆರಾಧನೆಯ ಪಂಜುರ್ಲಿ ದೈವದ ಮುಂದೆ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದರು. […]Read More

ಬೆಂಕಿಗೆ ತುಪ್ಪ ಸುರಿಯೋ ಕೆಲಸ ಮಾಡಲ್ಲ: ಕಾಂತಾರ ಕುರಿತು ಚೇತನ್ ಹೇಳಿಕೆಗೆ ಉಪೇಂದ್ರ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶ ವಿದೇಶದಲ್ಲಿ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾದ ಕುರಿತಾಗಿ ನಟ ಚೇತನ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.   ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ತೊಡಗಿಕೊಂಡಿರುವ ನಟ ಉಪೇಂದ್ರ ಕಾಂತಾರ ಸಿನಿಮಾದ ಕುರಿತು ನಟ ಚೇತನ್ ನೀಡಿರುವ ಹೇಳಿಕೆಯ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್ […]Read More

ಚೇತನ್ ಗೆ ತಾಕತ್ತಿದ್ದರೆ ಮಂಗಳೂರಿಗೆ ಬಂದು ಪ್ರಶ್ನೆ ಮಾಡಲಿ: ಕಾಂತಾರದ ಗುರುವ ಪಾತ್ರಧಾರಿ

ದೈವಾರಾಧನೆ ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ಕಾಂತಾರ ಸಿನಿಮಾದ ಬಗ್ಗೆ ವಿವಾದ ಹುಟ್ಟು ಹಾಕಿದ ನಟ ಚೇತನ್ ವಿರುದ್ದ ಸಾಕಷ್ಟು ಮಂದಿ ಗರಂ ಆಗಿದ್ದಾರೆ. ಇದೀಗ ಕಾಂತಾರದ ‘ಗುರುವ’ ಪಾತ್ರಧಾರಿ ಸ್ವರಾಜ್ ಶೆಟ್ಟಿ, ನಟ ಚೇತನ್‌ ಗೆ ಸವಾಲು ಹಾಕಿದ್ದಾರೆ. ತಾಕತ್ತಿದ್ರೆ ಮಂಗಳೂರಿಗೆ ಬಂದು ದೈವಾರಾಧನೆ ಬಗ್ಗೆ ಪ್ರಶ್ನೆ ಮಾಡಲಿ ಎಂದಿದ್ದಾರೆ. ಹಿಂದೂ ಸಂಸ್ಕೃತಿ ಅಲ್ಲ ಅಂತ ಹೇಳಲು ಅದು ಯಾವಾಗ ಬಂದಿರೋದು ಅಂತ ಯಾರಿಗಾದ್ರೂ ಗೊತ್ತಿದ್ಯಾ.  ದೈವಾರಾಧನೆಯನ್ನ ತುಳುನಾಡಿಗರು ಮಾಡ್ತಾ ಇದಾರೆ. ಆದರೆ ಚೇತನ್ ರ […]Read More

ರಿಷಬ್ ಶೆಟ್ಟಿ ಜೊತೆ ಕೂತು ‘ಕಾಂತಾರ’ ನೋಡ್ತಾರಾ ಪ್ರಧಾನಿ ಮೋದಿ?

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸದ್ದು ಮಾಡುತ್ತಲೆ ಇದೆ. ಚಿತ್ರ ಬಿಡುಗಡೆ ಆಗಿ ನಾಲ್ಕು ವಾರಗಳಾಗುತ್ತ ಬಂದಿದ್ದರು ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇದೀಗ ಈ ಸಿನಿಮಾದ ಕುರಿತಾದ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದ ಜೊತೆಗೆ ಪರಭಾಷೆಯ ಕಲಾವಿದರು ಕಾಂತಾರ ಸಿನಿಮಾಗೆ ಮನ ಸೋತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗ್ಲೆ ಪರಭಾಷೆಗೆ ಡಬ್ ಆಗಿ ಬಿಡುಗಡೆ ಆಗಿರುವ ಕಾಂತಾರ ಅಲ್ಲೂ […]Read More

ಚೇತನ್ ಗೆ ತಾಕತ್ತಿದ್ರೆ ಮಂಗಳೂರಿಗೆ ಬಂದು ಪ್ರಶ್ನೆ ಮಾಡಲಿ: ಕಾಂತಾರದ ಗುರುವ ಪಾತ್ರಧಾರಿ

ದೈವಾರಾಧನೆ ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ಕಾಂತಾರ ಸಿನಿಮಾದ ಬಗ್ಗೆ ಹೇಳಿಕೆ ನೀಡಿರುವ ಆ ದಿನಗಳು ಖ್ಯಾತಿ ನಟ ಚೇತನ್ ವಿರುದ್ಧ ಸಾಕಷ್ಟು ಮಂದಿ ತಿರುಗಿ ಬಿದಿದ್ದಾರೆ. ಚೇತನ್ ಪ್ರಚಾರಕ್ಕಾಗಿ ಹೀಗೆಲ್ಲಾ ಮಾಡ್ತಿದ್ದಾರೆ, ಚೇತನ್ ಸಿನಿಮಾಗಳು ಗೆಲ್ಲುತ್ತಿಲ್ಲ ಎಂಬ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರ್ತಿದೆ. ಇದೀಗ ಕಾಂತಾರ ಸಿನಿಮಾದಲ್ಲಿ ಗುರುವ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ಸ್ವರಾಜ್ ಶೆಟ್ಟಿ ಚೇತನ್ ಗೆ ಸವಾಲು ಹಾಕಿದ್ದಾರೆ. ತಾಕತ್ತಿದ್ರೆ ನಟ ಚೇತನ್ ಮಂಗಳೂರಿಗೆ ಬಂದು ದೈವಾರಾಧನೆ […]Read More

ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ಸಮರ್ಥಿಸಿಕೊಂಡ ನಟ ಚೇತನ್ ಕುಮಾರ್

ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾವನ್ನು ಪ್ರತಿಯೊಬ್ಬರು ಮೆಚ್ಚಿಕೊಳ್ಳುತ್ತಿದ್ದಾರೆ. ಪರಭಾಷೆಯ ಮಂದಿಯೂ ಕಾಂತಾರವನ್ನು ಹೊಗಳುತ್ತಿದ್ದಾರೆ. ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಸಿನಿಮಾದ ಬಗ್ಗೆ ಆ ದಿನಗಳು ಖ್ಯಾತಿಯ ನಟ ಚೇತನ್ ಅಹಿಂಸಾ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದಿದ್ದರು. ಇದೀಗ ಈ ಬಗ್ಗೆ ಮಾಧ್ಯಮಗಳ ಮುಂದೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿಯ ಒಂದು ಭಾಗ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಕಾಂತಾರ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಹೇಳಿಕೆ ಸಾಕಷ್ಟು ಮಹತ್ವ […]Read More

ದೇವರೇ ರಿಷಬ್ ಶೆಟ್ಟಿ ಕೈಯಲ್ಲಿ ಇಂಥ ಅದ್ಭುತ ಸಿನಿಮಾ ಮಾಡಿಸಿದ್ದಾರೆ: ಕಾಂತಾರದ ಬಗ್ಗೆ

ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಾಂತಾರದ ಮೂಲಕ ರಿಷಬ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಸದ್ದು ಮಾಡುತ್ತಿದ್ದಾರೆ. ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರಕ್ಕೆ ಪ್ರತಿಯೊಬ್ಬರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯ ನಟ ಜಗ್ಗೇಶ್ ಕಾಂತಾರದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಒಳಿತು ಬಯಸಿ ಬದುಕುತ್ತಿರುವ ಜೀವ ನನ್ನದು. ಕಾರಣ ನನ್ನ ಬದುಕಿಗೆ ಸಕಲವು ನೀಡಿದ ನನ್ನ ತಾಯಿ ಕನ್ನಡ ಚಿತ್ರರಂಗ. ಬಾಲ್ಯದಿಂದ ಕನ್ನಡ ಹಾಗು ರಾಜಣ್ಣನ ಹುಚ್ಚು ಅಭಿಮಾನಿಯಾದ ನಾನು […]Read More

ಭಾರತೀಯ ಚಿತ್ರರಂಗದ ಅತ್ಯುತ್ತಮ 250 ಸಿನಿಮಾಗಳ ಪೈಕಿ ಮೊದಲ ಸ್ಥಾನಕ್ಕೇರಿದ ‘ಕಾಂತಾರ’

ಅಕ್ಟೋಬರ್ 30ರಂದು ತೆರೆಕಂಡ ಕಾಂತಾರ ಸಿನಿಮಾ ಪ್ಯಾಣ್ ಇಂಡಿಯಾ ಸಿನಿಮಾವಾಗಿ ಗುರುತಿಸಿಕೊಳ್ಳುತ್ತಿದೆ. ಈಗಾಗ್ಲೆ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಾ ಪರಭಾಷಾ ಮಂದಿಯೂ ದಂಗಾಗುವಂತೆ ಮಾಡುತ್ತಿರುವ ಕಾಂತಾರ ಚಿತ್ರಕ್ಕೆ ಮತ್ತೊಂದು ಗರಿ ಬಂದಿದೆ. ರಿಷಬ್ ಶೆಟ್ಟಿ ನಟನೆಯ ಕಾಂತಾರ ಇದೀಗ ‘ಭಾರತದ ಪ್ರಸ್ತುತ ಟಾಪ್ 250 ಚಲನಚಿತ್ರಗಳ’ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇತ್ತೀಚೆಗೆ IMDb ಟಾಪ್ 250 ಚಲನಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ‘ಕಾಂತಾರ’ ನಂ. 1 ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಕನ್ನಡ […]Read More

ಕಾಂತಾರ ಸಿನಿಮಾ ರಂಗಕ್ಕೆ ಅದ್ಭುತವಾದ ಪಾಠ ಹೇಳಿಕೊಟ್ಟಿದೆ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ಕೇಳಿ ಬರ್ತಿದೆ. ಕನ್ನಡದ ಜೊತೆಗೆ ಪರಭಾಷೆಯ ಮಂದಿಯೂ ರಿಷಬ್ ನಟನೆಗೆ ಹ್ಯಾಟ್ಸ್ ಆಫ್ ಅಂತಿದ್ದಾರೆ. ಇದೀಗ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕಾಂತಾರವನ್ನು ಹಾಡಿ ಹೊಗಳಿದ್ದಾರೆ. ಜೊತೆಗೆ ರಿಷಬ್ ಶೆಟ್ಟಿಗೆ ಧನ್ಯವಾದ ಹೇಳಿದ್ದಾರೆ. ಅಕ್ಟೋಬರ್ 30ರಂದು ತೆರೆಕಂಡ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾದ ಜೊತೆಗೆ ತೆರೆಕಂಡ ಪೊನ್ನಿಯಲ್ ಸೆಲ್ವನ್ ಹಾಗೂ ಗಾಡ್ ಫಾದರ್ ಚಿತ್ರಗಳನ್ನು ಕಾಂತಾರ ಹಿಂದಿಕ್ಕಿದೆ. […]Read More

Phone icon
Call Now
Reach us!
WhatsApp icon
Chat Now