ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದೇಶ-ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಚಿತ್ರ ಬಿಡುಗಡೆ ಆಗಿ ಮೂರು ವಾರ ಕಳೆದಿದ್ದರು ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇದೀಗ ಚಿತ್ರದ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದಿದ್ದಾರೆ. ಕರಾವಳಿಯ ಪ್ರಮುಖ ದೈವವಾದ ಭೂತಕೋಲ ಹಾಗು ದೈವಗಳ ಆರಾಧನೆಯ ಕುರಿತಾಗಿ ಕಾಂತಾರ ಸಿನಿಮಾ ರೆಡಿಯಾಗಿದೆ. ಇದರ ಕುರಿತು ಸಾಕಷ್ಟು ಚರ್ಚೆ ಹಾಗೂ ವಿಮರ್ಶೆಗಳು ನಡೆಯತ್ತಿದೆ. ಭೂತ ಕೋಲ ಹಿಂದೂ ಸಂಸ್ಕೃತಿ ಎಂದು […]Read More
