ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಂತಾರ ಸಿನಿಮಾ ನೋಡಿದ ಬಳಿಕ ನಟ ಚೇತನ್ ದೈವಾರಾಧನೆ ಬಗ್ಗೆ ಹೇಳಿಕೆ ನೀಡಿದ್ದು ದೊಡ್ಡ ಚರ್ಚೆ ಹುಟ್ಟುಹಾಕಿದೆ. ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಚೇತನ್ ವಿರುದ್ಧ ಸಾಕಷ್ಟು ಮಂದಿ ಗುಡುಗಿದ್ದಾರೆ. ಇದೀಗ ಚೇತನ್ ಹೇಳಿಕೆಯ ಕುರಿತಾಗಿ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್ ಹೇಳಿಕೆಯ ವಿರುದ್ಧ ಸಾಕಷ್ಟು ಮಂದಿ ತಿರುಗಿ ಬಿದ್ದಿದ್ದಾರೆ. ಅಲ್ಲದೆ ಈ ಬಗ್ಗೆ ಸಾಕಷ್ಟು ಕಡೆಗಳಲ್ಲಿ ದೂರು ಕೂಡ ದಾಖಲಾಗಿದೆ. ಅಲ್ಲದೆ ಹಿಂದೂ ವೇದಿಕೆಯ ಮಂದಿ ಚೇತನ್ ಮನೆ […]Read More
