• January 1, 2026

Tags : samantha

ನಯನತಾರಾಗೆ ಅವಮಾನ ಮಾಡಿಲ್ಲ: ಸ್ಪಷ್ಟನೆ ನೀಡಿದ ಕರಣ್ ಜೋಹರ್

ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಸಾಕಷ್ಟು ಗಮನ ಸೆಳೆಯುತ್ತಿದೆ. ಈ ಬಾರಿ ಸೀಸನ್ 7 ಮೂಲಕ ಕರಣ್ ಜೋಹರ್ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಕರಣ್ ಕೇಳುವ ನೇರಾ ನೇರಾ ಪ್ರಶ್ನೆಗಳಿಂದ ಸಾಕಷ್ಟು ಭಾರಿ ವಿವಾದಗಳು ಹುಟ್ಟಿಕೊಂಡಿದೆ. ಸದ್ಯ ಕರಣ್ ಜೋಹರ್ ಕೇಳಿದ ಪ್ರಶ್ನೆಯೊಂದಕ್ಕೆ ನಯನತಾರಾ ಅಭಿಮಾನಿಗಳು ಫುಲ್ ಗರಂ ಆಗಿದ್ದು, ಈ ಬಗ್ಗೆ ಕರಣ್ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಕಾಫಿ ವಿತ್ ಕರಣ್ ಶೋನಲ್ಲಿ ನಟಿ ಸಮಂತಾ ಭಾಗಿಯಾಗಿದ್ದರು. ಸಮಂತ ಹಾಗೂ ನಯನತಾರಾ […]Read More

ಡಿವೋರ್ಸ್ ಬಳಿಕ ಯಶಸ್ಸಿನ ಮೆಟ್ಟಿಲೇರಿದ ಸಮಂತಾ, ನಾಗಚೈತನ್ಯ ಕೈ ಹಿಡಿಯದ ಸಿನಿ ರಸಿಕರು

ನಟಿ ಸಮಂತಾ ಹಾಗೂ ನಾಗ ಚೈತನ್ಯ ದೂರವಾಗಿ ಸಾಕಷ್ಟು ತಿಂಗಳುಗಳೇ ಕಳೆದುಹೋಗಿದೆ. ಇದುವರೆಗೂ ಈ ಜೋಡಿ ಡಿವೋರ್ಸ್ ಪಡೆದುಕೊಳ್ಳುವುದಕ್ಕೆ ಕಾರಣ ಏನು ಅನ್ನೋದು ಮಾತ್ರ ಯಾರಿಗೂ ಗೊತ್ತಿಲ್ಲ. ಅತ್ತ ಡಿವೋರ್ಸ್ ಬಳಿಕ ಸಮಂತ ಯಶಸ್ಸಿನ ಏಟಿ ಏರುತ್ತಿದ್ದರೆ ಇತ್ತ ನಾಗಚೈತನ್ಯ ಸೋಲಿನ ರುಚಿ ಕಂಡಿದ್ದಾರೆ. ಡಿವೋರ್ಸ್ ಬಳಿಕ ನಾಗಚೈತನ್ಯ ನಟನೆಯ ಥ್ಯಾಂಕ್ ಯೂ ಸಿನಿಮಾ ಬಿಡುಗಡೆ ಆಗಿದೆ. ಆದರೆ ಅಭಿಮಾನಿಗಳಿಗೆ ಸಿನಿಮಾ ನಿರಾಸೆ ಮೂಡಿಸಿದ್ದು ಹೇಳಿಕೊಳ್ಳುವ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಸ್ವತಃ ನಾಗಚೈತನ್ಯ ಅಭಿಮಾನಿಗಳೇ ಸಿನಿಮಾದ ಬಗ್ಗೆ ನೆಗೆಟೀವ್ […]Read More

ಲಂಚ ಕೊಟ್ಟು ನಂಬರ್ ಒನ್ ಪಟ್ಟ ಗಿಟ್ಟಿಸಿಕೊಂಡ ಸಮಂತಾ

ದಕ್ಷಿಣ ಭಾರತದ ಖ್ಯಾತಿ ನಟಿಯರಲ್ಲಿ ಸಮಂತಾ ಕೂಡ ಒಬ್ಬರು. ಡಿವೋರ್ಸ್ ಬಳಿಕ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಸಮಂತಾ ಕಳೆದ ಕೆಲ ದಿನಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ನಟಿ ಸಮಂತಾ ಡಿವೋರ್ಸ್ ಬಗ್ಗೆ ತುಟಿ ಬಿಚ್ಚಿದ್ದಾರೆ. ಇಷ್ಟು ದಿನಗಳಿಂದ ಸೈಲೆಂಟ್ ಆಗಿದ್ದ ಸಮಂತಾ ಕಾಫಿ ವಿತ್ ಕರಣ್ ಶೋನಲ್ಲಿ ಆಡಿದ್ದು ಮಾತುಗಳು ಸಾಕಷ್ಟು ಅಚ್ಚರಿಗೆ ಕಾರಣವಾಗಿದ್ದು, ಟೀಕೆಗೂ ಗುರಿಯಾಗಿದ್ದಾರೆ. ಈ ಮಧ್ಯೆ ಸಮಂತಾರ ಮತ್ತೊಂದು ಹೇಳಿಕೆ ದೊಡ್ಡ […]Read More

ನಾಗಚೈತನ್ಯ ಮೇಲೆ ಸಮಂತಾಗೆ ಕೊಲ್ಲುವಷ್ಟು ಕೋಪವಿದೆಯಾ?

ನಟಿ ಸಮಂತಾ ಹಾಗೂ ನಟ ನಾಗಚೈತನ್ಯ ಡಿವೋರ್ಸ್ ಪಡೆದುಕೊಂಡು ಸಾಕಷ್ಟು ತಿಂಗಳುಗಳೇ ಕಳೆದು ಹೋಗಿದೆ. ಆದರೆ ಇಂದಿಗೂ ಈ ಜೋಡಿ ಬೇರೆಯಾಗೋಕೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಇದೀಗ ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ನಟಿ ಸಮಂತಾ ಡಿವೋರ್ಸ್ ಬಳಿಕ ನಾಗಚೈತನ್ಯ ಮೇಲೆ ಯಾವ ರೀತಿ ಭಾವನೆ ಇದೆ ಎಂದು ಹೇಳಿದ್ದಾರೆ. ಸಾಕಷ್ಟು ವರ್ಷಗಳ ಪ್ರೀತಿಸಿದ್ದ ಸಮಂತಾ ಹಾಗೂ ನಾಗಚೈತನ್ಯ ಗುರುಹಿರಿಯರ ಸಮ್ಮುಖದಲ್ಲಿ ಹಿಂದೂ ಹಾಗೂ ಕ್ರಿಶ್ಚಿಯನ್ […]Read More

ಡಿವೋರ್ಸ್ ಬಳಿಕ ಬದುಕು ಬದಲಾಗಿದೆ: ನಾಗಚೈತನ್ಯ

ತೆಲುಗಿನ ಸ್ಟಾರ್ ಜೋಡಿಗಳಲ್ಲಿ ನಟಿ ಸಮಂತಾ ಹಾಗೂ ನಾಗಚೈತನ್ಯ ಕೂಡ ಒಂದು. ಸಾಕಷ್ಟು ವರ್ಷಗಳ ಕಾಲ ಕೈ ಕೈ ಹಿಡಿದು ಸುತ್ತಾಡಿದ್ದ ಈ ಜೋಡಿಗಳು ಮದುವೆಯಾದ ಮೂರೇ ಮೂರು ವರ್ಷಕ್ಕೆ ದೂರವಾಗಿ ಬಿಟ್ಟಿದ್ದರು. ಸಮಂತ ಹಾಗೂ ನಾಗಚೈತನ್ಯ ಡಿವೋರ್ಸ್ ಪಡೆದು ಸಾಕಷ್ಟು ತಿಂಗಳುಗಳೇ ಕಳೆದಿದೆ. ಆದರೆ ಈ ಬಗ್ಗೆ ಈ ಜೋಡಿಗಳು ಎಲ್ಲೂ ಬಾಯಿ ಬಿಟ್ಟಿರಲಿಲ್ಲ. ಇದೀಗ ಸಮಂತಾ ವಿಚ್ಚೇಧನದ ಬಳಿಕ ಜೀವನ ಹೇಗಿದೆ ಅನ್ನೋದನ್ನ ಹೇಳಿದ್ದು, ಸಮಂತಾ ಹೇಳಿಕೆಯ ಬೆನ್ನಲ್ಲೆ ನಟ ನಾಗಚೈತನ್ಯ ಕೂಡ ಈ […]Read More

Phone icon
Call Now
Reach us!
WhatsApp icon
Chat Now