ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದೇಶದಾದ್ಯಂತ 75ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಹರ್ ಘರ್ ತಿರಾಂಗ ಅಭಿಯಾನಕ್ಕೆ ದೇಶದ ಜನ ಸಾಥ್ ನೀಡಿದ್ದು, ಮನೆ ಮನದಲ್ಲೂ ತ್ರಿವರ್ಣ ಧ್ವಜ ಹಾರುತ್ತಿದೆ. ಇದೇ ಸಮಯದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಲಾಗುತ್ತಿದೆ. ವಂದೇ ಮಾತರಂ ವಿಶೇಷ ಗೀತೆಯ ಮೂಲಕ ದೇಶಕ್ಕೆ ಗೌರವ ಸಲ್ಲಿಸಲಾಗಿದೆ. ವಂದೇ ಮಾತರಂ’ ಹಾಡಿನ ಮೂಲಕ ಕನ್ನಡ ನಟರು ಒಂದಾಗಿದ್ದು ಈ ಗೀತೆಯಲ್ಲಿ ಮುಖ್ಯಮಂತ್ರಿ ಬಸರವಾಜ ಬೊಮ್ಮಾಯಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. […]Read More
